ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ಲಾಸ್ಟಿಕ್ ತ್ಯಜಿಸಿ ನೈರ್ಮಲ್ಯ ಸಂರಕ್ಷಿಸಿ ಅಂದೋಲನ
ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಪ್ಲಾಸ್ಟಿಕ್ ಬ್ಯಾಗ್ಗಳನ್ನು ಬಳಸದಂತೆ ನಿಷೇಧ ಹೇರಿದ್ದರೂ ಅವುಗಳ ಬಳಕೆ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಶಾಲಾ ಹಂತದಿಂದಲೇ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ಗಳ ಉಪಯೋಗಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಾಫ್ಟ್ವೇರ್ ಇಂಜಿನಿಯರ್ ಕೆ.ಆರ್. ತಿಪ್ಪೇಸ್ವಾಮಿ ತಿಳಿಸಿದರು.
ಸ್ವಾತಂತ್ರ್ಯಕ್ಕೆ ಹೋರಾಡಿದ ಚೇತನರ ಸ್ಮರಣೆ ಅಗತ್ಯ
ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಾನ್ ಚೇತನಗಳನ್ನು ಸ್ಮರಿಸಿಕೊಳ್ಳುವುದರ ಮೂಲಕ, ಅವರ ತ್ಯಾಗ ಬಲಿದಾನದ ಬಗ್ಗೆ ನಾಟಕ ರೂಪದಲ್ಲಿ ಯುವ ಜನರಿಗೆ ತಿಳಿಸುವ ಕೆಲಸ ಮಾಡಲಾಗುತ್ತಿರುವುದು ಉತ್ತಮ ಕಾರ್ಯವೆಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.
ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆ ಕಾಪಾಡಲು ಗಮನ ಹರಿಸಿ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟಿಸಿ ತಾಲೂಕು ಪಂಚಾಯಿತಿ ಇ ಒ ಅವರಿಗೆ ಮನವಿ ಸಲ್ಲಿಸಿದರು.
ಹಾಲಿಗೊಂಡನಹಳ್ಳಿ ಕುರಿಹಟ್ಟಿಯ ಮೇಲೆ ಚಿರತೆ ದಾಳಿ
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ತಾಲೂಕಿನ ವಿವಿಧ ಭಾಗಗಳಲ್ಲಿ ಕಾಡುಪ್ರಾಣಿಗಳು ಸುಲಭವಾಗಿ ಗ್ರಾಮಗಳನ್ನು ಪ್ರವೇಶಿಸುವುದಲ್ಲದೇ, ಜನ, ಜಾನುವಾರುಗಳ ಮೇಲೆ ಅಕ್ರಮಣ ನಡೆಸುತ್ತಿದ್ದು, ಇದರಿಂದ ಜನರು ಭಯಭೀತರಾಗಿದ್ದಾರೆ.
ಸೆ. 28 ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಜಮಾಯಿಸುವ ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಸೆಪ್ಟಂಬರ್ 28 ರಂದು ದಿನಾಂಕ ನಿಗದಿಯಾಗಿದೆ. ಸೆ.7 ರಂದು ಗಣಪತಿ ಪ್ರತಿಷ್ಠಾಪನೆಯಾಗಲಿದ್ದು, ಈ ಸಂಬಂಧ ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪೆಂಡಾಲ್ ನಿರ್ಮಾಣಕ್ಕಾಗಿ ಶುಕ್ರವಾರ ಧ್ವಜ ಸ್ಥಂಭ ನೆಡಲಾಯಿತು. ಗೋಮಾತೆ ಪೂಜಿಸುವುದರ ಮೂಲಕ ಪೆಂಡಾಲ್ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಕೆಡಿಸಿರುವ ದುರ್ಗವ ಮೊದಲು ರಿಪೇರಿ ಮಾಡಿ: ಜಿ.ಎಸ್.ಮಂಜುನಾಥ್
ಇಡೀ ಚಿತ್ರದುರ್ಗ ನಗರವು ರಿಪೇರಿ ಮಾಡಲಾಗದಷ್ಟರ ಮಟ್ಟಿಗೆ ಕೆಟ್ಟು ಹೋಗಿದೆ. ಹಿಂದಿನ ಶಾಸಕ ಮಹಾಶಯರು ಅಂತಹ ಕೊಡುಗೆ ನೀಡಿದ್ದಾರೆ. ಆದ್ದರಿಂದ ಕೆಡಿಸಿರುವ ದುರ್ಗವ ಮೊದಲು ಸರಿ ಮಾಡುವಂತೆ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯವರಲ್ಲಿ ವಿನಂತಿಸಿದರು.
ಭಾರತ ನೂರಾರು ಭಾಷೆ ಸಂಸ್ಕೃತಿ ಜನಪದಗಳ ಸಾಗರ
ಭಾರತ ದೇಶದಲ್ಲಿ ಮೈಲಿಗೊಮ್ಮೆ ಭಾಷೆ, ಆಹಾರ ಪದ್ಧತಿಗಳ ಶೈಲಿ ಬದಲಾಗುತ್ತದೆ. ಬೃಹತ್ ಭಾರತ ನೂರಾರು ಭಾಷೆ ಸಂಸ್ಕೃತಿ ಜನಪದಗಳ ಸಾಗರ. ಅದರಲ್ಲಿಯೂ ಕರ್ನಾಟಕ ಸಂಸ್ಕೃತಿಯ ಜನಪದ ಕಲೆಗಳ ತವರೂರು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ಪಿ. ಉಮೇಶ್ ಹೇಳಿದರು.
ಅಂಬೇಡ್ಕರ್ ಗೆ ಅವಮಾನ ಆರೋಪ: ತಹಸೀಲ್ದಾರ್ ಗೆ ಮನವಿ
ತಾಲೂಕಿನ ಬಾಲೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಇಡದೇ ಅವಮಾನ ಮಾಡಲಾಗಿದ್ದು, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಾನಾಯಕ ದಲಿತ ಸೇನೆ ವತಿಯಿಂದ ಶುಕ್ರವಾರ ತಹಸೀಲ್ದಾರ್ ರಾಜೇಶ್ ಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು.
ಮನೆ ಮನಗಳಲ್ಲಿ ಸಂಭ್ರಮದ ವರ ಮಹಾ ಲಕ್ಷ್ಮಿ
ತಾಲೂಕಿನಾದ್ಯಂತ ಶುಕ್ರವಾರ ವರ ಮಹಾಲಕ್ಷ್ಮಿ ಹಬ್ಬವನ್ನು ಮಹಿಳೆಯರು ಸಂಭ್ರಮದಿಂದ ಆಚರಿಸಿದರು. ಶ್ರಾವಣ ಮಾಸದ 2ನೇ ಶುಕ್ರವಾರ ಆಚರಿಸುವ ಹಬ್ಬ ಇದಾಗಿದ್ದು ಮನೆ ಹಾಗು ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.
ರಾಯಣ್ಣ ಪ್ರತಿಮೆ ಸ್ಥಾಪನೆಗೆ 2 ಸಮುದಾಯಗಳಲ್ಲಿ ಗೊಂದಲ
ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದ ಹಳೇ ಶಿಥಿಲಗೊಂಡ ವಿಎಲ್ಡಬ್ಲ್ಯೂಕಟ್ಟಡದ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಕುರಿತಂತೆ ಗ್ರಾಮದ ಕುರುಬ ಮತ್ತು ನಾಯಕ ಸಮಾಜದ ಬಂಧುಗಳಲ್ಲಿ ಅಸಮಧಾನ ಮೂಡಿದ ಬಗ್ಗೆ ಡಿವೈಎಸ್ಪಿ ಕಚೇರಿಯಲ್ಲಿ ಎರಡೂ ಸಮುದಾಯದ ಮುಖಂಡರೊಂದಿಗೆ ಡಿವೈಎಸ್ಪಿ ಟಿ.ಬಿ. ರಾಜಣ್ಣ ಮತ್ತು ತಹಸೀಲ್ದಾರ್ ರೇಹಾನ್ಪಾಷ ಸಮ್ಮುಖದಲ್ಲಿ ಸುಧೀರ್ಘ ಚರ್ಚೆ ನಡೆಯಿತು.
< previous
1
...
235
236
237
238
239
240
241
242
243
...
422
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್