• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಕ್ರೀಡಾಕೂಟಕ್ಕೆ ಚಾಲನೆ
ಚಿತ್ರದುರ್ಗದಲ್ಲಿ ಶುಕ್ರವಾರ ನಡೆದ ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರು ಕ್ರೀಡಾ ಜ್ಯೋತಿ ಸ್ವೀಕರಿಸಿದರು.
ಜನನ ಮರಣ ನೋಂದಣಿ ಮಾಡದಿದ್ರೆ ಅಮಾನತಿಗೆ ಶಿಪಾರಸು
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
ಹಿರಿಯೂರಿಗೆ ಕೊನೆಗೂ ಕೂಡಿ ಬಂದ ಬಸ್ ಡಿಪೋ ಭಾಗ್ಯ

ತಾಲೂಕಿನ ಜನರ ದಶಕಗಳ ಕನಸೊಂದು ಈಡೇರಿದಂತಾಗಿದೆ. ಆ.30 ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಉದ್ಘಾಟನೆ ಮಾಡುತ್ತಿದ್ದು ತಾಲೂಕಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದಂತಾಗಲಿದೆ.

ನಾಲ್ಕುವರೆ ಲಕ್ಷ ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ಜಿಲ್ಲೆಯಲ್ಲಿ ಪಹಣಿ ತಿದ್ದುಪಡಿಗೆ ಅವಕಾಶ
ಸೆಪ್ಟಂಬರ್ 1ರಿಂದ ಜಿಲ್ಲೆಯಾದ್ಯಂತ ವಿಶೇಷ ಅಭಿಯಾನ
ಬೆಟ್ಟಿಂಗ್‌ ದಂಧೆ: ಕಾಂಗ್ರೆಸ್‌ ಶಾಸಕ ಪಪ್ಪಿ ಬಂಧನ, ₹12 ಕೋಟಿ ಕ್ಯಾಷ್‌ ಜಪ್ತಿ
ಅಕ್ರಮ ಆನ್‌ಲೈನ್‌ ಹಾಗೂ ಆಫ್‌ ಲೈನ್‌ ಬೆಟ್ಟಿಂಗ್‌ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಭರ್ಜರಿ ಬೇಟೆ ಆಡಿದ್ದು, ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರನ್ನು ಸಿಕ್ಕಿಂ ರಾಜ್ಯದ ರಾಜಧಾನಿ ಗ್ಯಾಂಗ್ಟಕ್‌ನಲ್ಲಿ ಶನಿವಾರ ಬಂಧಿಸಿದ್ದಾರೆ.
ಎಸ್‌ಐಟಿ ಮೂಲಕ ಧಾರ್ಮಿಕ ಕ್ಷೇತ್ರದ ಮೇಲೆ ದಬ್ಬಾಳಿಕೆ
ಚಳ್ಳಕೆರೆ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಪ್ರತಿಭಟನೆ ನಡೆಸಿದರು.
ಕ್ರೀಡೆಗೆ ಸರ್ಕಾರ ಹೆಚ್ಚಿನ ಹಣ ಖರ್ಚು ಮಾಡಲಿ
ಭರಮಸಾಗರ ಸರ್ಕಾರಿ ಪದವಿ ಕಾಲೇಜಿನ ಸಹಯೋಗದಲ್ಲಿ ದಾವಣಗೆರೆ ವಿವಿ ಮಟ್ಟದ ಅಂತರ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆಗಳು ಇಂದು ಭರಮಸಾಗರದಲ್ಲಿ ನಡೆದವು. ವಿಜೇತರಿಗೆ ಶಾಸಕ ಎಂ.ಚಂದ್ರಪ್ಪ ಬಹುಮಾನ ವಿತರಿಸಿದರು. ಕಾಲೇಜು ಪ್ರಾಚಾರ್ಯೆ ಡಾ.ಎಸ್.‌ಶಶಿಕಲಾ ಭಾಗಿಯಾಗಿದ್ದರು.
ಅಲೆಮಾರಿಗಳ ಒಳ ಮೀಸಲು ಸಮಸ್ಯೆ ನಿವಾರಣೆಗೆ ಸಿಎಂ ಯತ್ನ
ಚಿತ್ರದುರ್ಗದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಕುಳುವ ಜನಾಂಗದ ಸಮಾವೇಶವನ್ನು ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಿದರು. ಸಚಿವ ಡಿ.ಸುಧಾಕರ್ ಇದ್ದರು.
ತತ್ವಪದಗಳ ಕಡೆಗಣನೆ ಕನ್ನಡ ಸಾಹಿತ್ಯದ ವಿಪರ್ಯಾಸ
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಯುವ ಪತ್ರಕರ್ತರಿಗೆ ಆಯೋಜಿಸಿದ್ದ ಕನ್ನಡ ಸಾಹಿತ್ಯಾಭಿರುಚಿ ಶಿಬಿರದ ಡಾ.ಕರಿಯಪ್ಪ ಮಾಳಿಗೆ ಮಾತನಾಡಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 420
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved