• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಬೇಡ: ಭಾರತೀಯ ವೈದ್ಯಕೀಯ ಸಂಘ ಆಕ್ಷೇಪ
ಸರ್ಕಾರಿ ಮೆಡಿಕಲ್ ಕಾಲೇಜನ್ನು ಚಿತ್ರದುರ್ಗ ಹೊರವಲಯದಲ್ಲಿ ನಿರ್ಮಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಯೋಗ ಬಲ್ಲವರಿಗೆ ಯಾವ ರೋಗವಿಲ್ಲ: ಸತ್ಯನಾರಾಯಣ
ಚಿತ್ರದುರ್ಗದ ಐಯುಡಿಪಿ ಬಡಾವಣೆಯ ನಿಸರ್ಗ ಯೋಗ, ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರವನ್ನು ಸಸಿಗೆ ನೀರೆರೆಯುವ ಮೂಲಕ ಸತ್ಯನಾರಾಯಣ ಉದ್ಘಾಟಿಸಿ, ಬಳಿಕ ಯೋಗದ ಮಹತ್ವದ ಕುರಿತು ಮಾತನಾಡಿದರು.
ಮಳೆಗಾಲದಲ್ಲಿ ಡೆಂಘೀ ರೋಗ ನಿಯಂತ್ರಣಕ್ಕೆ ಎಚ್ಚರ ಅಗತ್ಯ: ಎಡಿಸಿ ಬಿ.ಟಿ.ಕುಮಾರಸ್ವಾಮಿ
ರಾಷ್ಟ್ರೀಯ ಡೆಂಘೀ ದಿನಾಚರಣೆ ಬಗ್ಗೆ ಜಿಲ್ಲಾಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
ಶಿಕ್ಷಣ ಕ್ಷೇತ್ರ ಹಾಳು ಮಾಡುತ್ತಿರುವ ಕಾಂಗ್ರೆಸ್‌: ಅರುಣ್ ಶಹಾಪುರ ಆರೋಪ
ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ್ ಕೋರಿದರು.
ಸಮಾಜದ ತಲ್ಲಣಕ್ಕೆ ಬುದ್ಧನ ಚಿಂತನೆಗಳೇ ಪರಿಹಾರ: ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ
ಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧ ವಿಹಾರ ಕೇಂದ್ರದ ವತಿಯಿಂದ ಆಯೋಜಿಸಿದ್ದ ವೈಶಾಖ ಬುದ್ಧ ಪೂರ್ಣಿಮೆ ಜಯಂತಿ ಆಚರಣೆಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿ, ಯುವ ಪೀಳಿಗೆ ಬುದ್ಧ, ಬಸವ, ಅಂಬೇಡ್ಕರ್ ಮಾರ್ಗ ಪಾಲನೆಗೆ ಕರೆ ನೀಡಿದರು.
ಮಾಜಿ ಮಂತ್ರಿ ಆಂಜನೇಯರ ಎಂಎಲ್‌ಸಿ ಮಾಡಿ: ಅನುಯಾಯಿಗಳ ಒತ್ತಾಯ
ಆಂಜನೇಯ ಅವರಂಥ ನಾಯಕರ ಸೇವೆ ಕಾಂಗ್ರೆಸ್ ಗೆ ಅಗತ್ಯವಿದೆ. ಅಂತಹ ನಾಯಕನನ್ನು ವಿಧಾನ ಪರಿಷತ್‍ಗೆ ನಾಮ ನಿರ್ದೇಶನ ಮಾಡಿ ಕೊಳ್ಳಬೇಕೆಂದು ಆರ್.ಕೃಷ್ಣಮೂರ್ತಿ ಆಗ್ರಹಿಸಿದರು.
ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ: ಬಿಇಒ ಸೈಯದ್ ಮೋಸಿನ್
ಹೊಸದುರ್ಗ ಪಟ್ಟಣದ ತೋಟದ ರಾಮಯ್ಯ ಗಂಗಾಂಬಿಕೆ ಪ್ರೌಢಶಾಲೆಯ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕುರಿತ ಮುಖ್ಯ ಶಿಕ್ಷಕರ ಸಭೆಯನ್ನು ಬಿಇಒ ಸೈಯದ್ ಮೋಸಿನ್ ಉದ್ಘಾಟಿಸಿದರು.
ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ: ಎನ್.ಎಸ್.ಮಂಜುನಾಥ
ಚಿತ್ರದುರ್ಗದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ವಿಶ್ವ ರೆಡ್‌ಕ್ರಾಸ್ ದಿನಾಚರಣೆಗೆ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎಂ.ವೀರೇಶ್ ಚಾಲನೆ ನೀಡಿ, ಜೀವನ ಸಾರ್ಥಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ದಿನಪತ್ರಿಕೆ ಓದುವುದರಿಂದ ಸ್ಪರ್ಧಾ ಪರೀಕ್ಷೆಯಲ್ಲಿ ಯಶಸ್ಸು:
ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಕಾರ್ಯಾಗಾರದಲ್ಲಿ ಡಾ.ಜಿ.ಎನ್.ಸಂದೀಪ್ ಮಾತನಾಡಿ, ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗಜಿನ್ ಓದುವ ಹವ್ಯಾಸ ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ದಶಕದಿಂದ ಶ್ರೀರಾಂಪುರ ಬಸ್‌ ನಿಲ್ದಾಣಕ್ಕೆ ಗ್ರಹಣ
ಶ್ರೀರಾಂಫುರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಜನರು ರಾಜ್ಯದ ವಿವಿಧೆಡೆಯಿಂದ ಆಗಮಿಸುತ್ತಾರೆ. ಸುಸಜ್ಜಿತ ಬಸ್‌ ನಿಲ್ದಾಣವಿಲ್ಲದೆ ರಸ್ತೆ ಬದಿಯಲ್ಲಿಯೇ ಬಸ್‌ಗಳನ್ನು ನಿಲ್ಲಿಸುವುದರಿಂದ ಬಿಸಿಲು ಮತ್ತು ಮಳೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 362
  • next >
Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved