ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಭಾವಿ ಮಠಗಳಿಗೆ ಅನುದಾನ, ನಾವು ಲೆಕ್ಕಕ್ಕಿಲ್ಲ
ಪ್ರಭಾವಿ ಮಠಗಳಿಗಷ್ಟೇ ಸರ್ಕಾರದಿಂದ ಅನುದಾನ ಹೋಗುತ್ತಿದ್ದು, ನಮ್ಮಂತಹ ಅತಿ ಹಿಂದುಳಿದವರನ್ನು ಯಾರೂ ಗಮನಿಸುತ್ತಿಲ್ಲವೆಂದು ಮಠಾಧೀಶರ ಮಹಾ ಸಭಾ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಅಸಮಧಾನ ಹೊರಹಾಕಿದರು.
ಮಳೆ ಕೊರತೆ, ಸಾವಿರಾರು ಎಕರೆ ಸಾವೆ ಬೆಳೆ ನಷ್ಟ ಭೀತಿ
ತಾಲೂಕಿನಾದ್ಯಂತ ರೈತರು ಶೇಂಗಾ ಬೆಳೆಯಲು ಉತ್ಸಹಕಾರಾಗಿದ್ದರು. ಆದರೆ ದಿಢೀರನೆ ಮಳೆ ಕೈಕೊಟ್ಟ ಹಿನ್ನೆಲೆ ರೈತರು ಕೃಷಿ ಇಲಾಖೆ ಸಲಹೆ ಮೇರೆಗೆ ಶೇಂಗಾ ಪರ್ಯಾಯ ಬೆಳೆಯಾಗಿ ಸಿರಿಧಾನ್ಯ ಬೆಳೆಯಾದ ಸಾವೆ ಬೆಳೆಯಲು ಆರಂಭಿಸಿದ್ದಾರೆ.
ಮಾರಿಕಣಿವೆ ಡ್ಯಾಂ ಸರ್ವ ವಿಧದಲ್ಲಿಯೂ ಗಟ್ಟಿ ಮುಟ್ಟು
ಚಿತ್ರದುರ್ಗ ಜಿಲ್ಲೆಯ ಜೀವನಾಡಿ ಏಕಮಾತ್ರ ಜಲಾಶಯ ಮಾರಿಕಣಿವೆ ಗಟ್ಟಿ ಮುಟ್ಟಾಗಿದೆ. ನೀರು ಸೋರಿಕೆಯಾಗಲೀ, ಭವಿಷ್ಯದಲ್ಲಿ ಕ್ರಸ್ಟ್ ಗೇಟ್ ಕಳಚಿ ಬೀಳುವ ಅಥವಾ ಡ್ಯಾಂ ನಿಂದ ನೀರು ಹೊರ ಹೋಗುವ ಅಪಾಯಗಳು ಏನಿಲ್ಲ.
ಒಳ ಮೀಸಲಾತಿ ಜಾರಿ ಆಗುವ ತನಕ ಸರ್ಕಾರಿ ನೇಮಕಾತಿ ಬೇಡ
ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಯಾಗುವ ತನಕ ಎಲ್ಲ ಸರ್ಕಾರಿ ನೇಮಕಾತಿಗಳಿಗೆ ತಡೆ ನೀಡಬೇಕೆಂದು ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪ್ರತಿಯೊಬ್ಬರೂ ಹೃದಯದ ಸ್ವಾತಂತ್ರ್ಯದ ದೀಪ ಹಚ್ಚುವಂತಾಗಲಿ
78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದಡಿ ಚಿತ್ರದುರ್ಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಚಾಲನೆ ನೀಡಿದರು.
ಮನೆಗಳ ಮೇಲೆ ರಾಷ್ಟಧ್ವಜ ಹಾರಿಸಿ ರಾಷ್ಟ ಪ್ರೇಮ ಮೆರೆಯಿರಿ
ಭಾರತ ದೇಶವನ್ನು ಸ್ವಾತಂತ್ರ್ಯಗೊಳಿಸಲು ತಮ್ಮ ಪ್ರಾಣ ಪಣಕ್ಕಿಟ್ಟು ಹುತಾತ್ಮರಾದ ಸೈನಿಕರಿಗೆ ಗೌರವ ಸಮರ್ಪಣೆ ಮಾಡುವ ಸಲುವಾಗಿ ಎಲ್ಲಾ ಮನೆಗಳ ಮೇಲೆ ಆಗಸ್ಟ್ 15 ರಂದು ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ಸಾರ್ವಜನಿಕರಿಗೆ ಕರೆ ನೀಡಿದರು.
ಹುಣಸೆಹುಳಿ ಘಮ ಕಮರದ ಕಾಡಿನ ಮಧ್ಯೆ ವಿಶೇಷ ನಾಗರಪಂಚಮಿ
ಚಿತ್ರದುರ್ಗ ಜಿಲ್ಲೆ ಬುಡಕಟ್ಟು ಆಚರಣೆಗಳ ತವರು. ಆಧುನಿಕ ಕಾಲಘಟ್ಟದಲ್ಲೂ ಕಾಡುಗೊಲ್ಲ ಸಮುದಾಯವು ಎರಡನೇ ಶ್ರಾವಣ ಸೋಮವಾರ ವಿಶೇಷ ನಾಗರಪಂಚಮಿ ಆಚರಣೆ ಮಾಡಿ ತಮ್ಮ ಸಂಸ್ಕೃತಿಯನ್ನ ಅನಾವರಣಗೊಸಿದ್ದಾರೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ನಿಲ್ಲಲಿ
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ಕೊನೆಗೊಳ್ಳಬೇಕು ಎಂದು ಕೋಡಿಹಳ್ಳಿ ಆದಿಜಾಂಬವ ಮಠದ ಶ್ರೀ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದರು.
ಭೋವಿ ಸಮಾಜದ ಜನಗಣತಿ ಭೋವಿಗಳೇ ಮಾಡಿಕೊಳ್ಳೋಣ
ಇಮ್ಮಡಿ ಶ್ರೀಗಳ ಧೀಕ್ಷಾ ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಶ್ರಮಿಸಿದವರಿಗೆ ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿದರು.
ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ
ಹರ್ ಘರ್ ತಿರಂಗ ಅಭಿಯಾನ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
< previous
1
...
238
239
240
241
242
243
244
245
246
...
422
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್