• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಧಾನ ಪರಿಷತ್‌ ಚುನಾವಣೆ: ಬಾರ್, ಡಾಬಾ, ನಾನ್ ವೆಜ್ ಹೋಟೆಲ್ ಗಳು ಫುಲ್ ರಶ್!
ವಿಧಾನ ಪರಿಷತ್ತಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಡೆಯುತ್ತಿರುವ ಚುನಾವಣೆ ಹಿನ್ನೆಲೆ ಶಿಕ್ಷಕರು ಪ್ರಚಾರದಲ್ಲಿ ತೊಡಗಬಾರದೆಂಬ ಬಿಗಿ ನಿರ್ದೇಶನವನ್ನು ಚುನಾವಣಾ ಆಯೋಗ ನೀಡಿದೆ. ಆದರೆ ಎಲ್ರೂ ಒಟ್ಟಿಗೆ ಕುಳಿತು ಪಾರ್ಟಿ ಮಾಡಬಾರದು ಎಂದು ಎಲ್ಲಿ ಹೇಳಿದೆ ಎಂದು ಪ್ರಶ್ನಿಸುತ್ತಿದ್ದಾರೆ ಗಣ್ಯ ಮತದಾರರು!
ಪರಿಷತ್ ಚುನಾವಣೆ ಲಘುವಾಗಿ ತೆಗೆದುಕೊಳ್ಳೋದು ಬೇಡ: ಮಯೂರ್
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಎಐಸಿಸಿ ಕಾರ್ಯರ್ಶಿ ಮಯೂರ್ ಜಯಕುಮಾರ್ ಮಾತನಾಡಿದರು.
ಪ್ರಚಾರ ಸಾಮಗ್ರಿ ಮುದ್ರಣಕ್ಕೆ ಅನುಮತಿ ಕಡ್ಡಾಯ: ಬಿ.ಟಿ.ಕುಮಾರಸ್ವಾಮಿ
ರಾಜಕೀಯ ಪಕ್ಷದ ಪ್ರತಿನಿಧಿಗಳು ಹಾಗೂ ಮುದ್ರಣಾಲಯಗಳ ಮಾಲೀಕರ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
ಪ್ರಚಾರ ಮಾಡದೆಯೇ ಚುನಾವಣೆಯಲ್ಲಿ ಗೆಲ್ಲಬಲ್ಲೆ: ವೈ.ಎ.ನಾರಾಯಣಸ್ವಾಮಿ
ಹೊಸದುರ್ಗ ಪಟ್ಟಣದಲ್ಲಿ ಪ್ರಚಾರ ಸಭೆ ನಡೆಸಿದ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಬಳಿಕ ಮತಯಾಚನೆ ಮಾಡಿದರು.
ಕೊರಿಯರ್, ಪಾರ್ಸೆಲ್ ಮೂಲಕ ಉಡುಗೊರೆ ಕಳಿಸಿದ್ರೆ ಕ್ರಮ: ಎಚ್ಚರಿಕೆ
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಉಡುಗೊರೆಗಳ ಕಳಿಸುವ ಪ್ರಯತ್ನ ಬಗ್ಗೆ ಕ್ರಮದ ಎಚ್ಚರಿಕೆ ನೀಡಿದರು.
ಜೀವ ವಿಮೆ ಮಾದರಿಯಲ್ಲೆ ಬೆಳೆವಿಮೆ ಬಾಂಡ್ ವಿತರಿಸಿ: ರೈತ ಸಂಘ
ಎಲ್‌ಐಸಿಯಲ್ಲಿ ವಿಮೆ ಮಾದರಿಯಲ್ಲಿ ಬೆಳೆ ವಿಮೆಗೂ ಬಾಂಡ್ ವಿತರಣೆ ಪದ್ದತಿ ಜಾರಿಗೆ ತರುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಗುರುವಾರ ಮೊಳಕಾಲ್ಮುರುವಿನಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಡೆಂಘೀ ಬಂದಲ್ಲಿ ಭೀತಿಗೆ ಒಳಗಾಗೋದು ಬೇಡ: ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್
ಚಿತ್ರದುರ್ಗ ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗ್ಯೂ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಂಜಾಗ್ರತ ಕ್ರಮಗಳನ್ನು ತಿಳಿಸುವ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ: ಎಂ.ಕಾರ್ತಿಕ್
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್‌ಪೋರ್ಸ್ ಸಭೆಯಲ್ಲಿ ಸಾರ್ವಜನಿಕ ಮೂಲಸೌಕರ್ಯ ಕುರಿತು ಕೈಗೊಳ್ಳಲಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ರಾಜವೀರ ಮದಕರಿನಾಯಕನ ಪ್ರತಿಮೆಗೆ ಹೂಗಳ ಸಿಂಗಾರ
ಮದಕರಿನಾಯಕನ 242ನೇ ಪುಣ್ಯತಿಥಿಯಂದು ಕೋಟೆನಾಡಿನ ಜನರಿಂದ ಪುಷ್ಪನಮನ ಸಲ್ಲಿಸಲಾಯಿತು. ಇನ್ನು, ಇದೇ ದಿನ ಸಂಜೆ ಪಂಜಿನಾರತಿ ಕಾರ್ಯಕ್ರಮಕ್ಕೆ ಶಾಸಕ ವೀರೇಂದ್ರ ಪಪ್ಪಿ ಚಾಲನೆ ನೀಡಿದರು.
ರಂಗ ಮಾಧ್ಯಮ ಕಲೆಗಳ ಸಮ್ಮಿಶ್ರಣ: ಡಾ.ಬಸವರಾಜ್
ನಗರದ ಜ್ಞಾನಭಾರತಿ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶಿಕ್ಷಣದಲ್ಲಿ ರಂಗಕಲೆ ಒಂದು ದಿನದ ಕಾರ್ಯಾಗಾರವನ್ನು ಡಾ.ವಿ.ಬಸವರಾಜ್ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 362
  • next >
Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟೆಸ್ಟ್‌ನಲ್ಲಿ ಕಿಂಗ್‌ ಕೊಹ್ಲಿ ಯುಗಾಂತ್ಯ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved