• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಅಗತ್ಯ
ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಅಂಗವಾಗಿ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಇಸ್ರೋ ವಿಜ್ಞಾನಿ ಹೆಚ್.ಎಲ್.ಶ್ರೀನಿವಾಸ ಉದ್ಘಾಟಿಸಿದರು.
ಶಾಂತಿ ಸೌಹಾರ್ದತೆಯ ಗಣೇಶ ಹಬ್ಬಕ್ಕೆ ಸಹಕರಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲೆಯಲ್ಲಿ ಈ ಬಾರಿಯ ಗೌರಿ ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಪುರಸಭೆಯಲ್ಲಿರುವುದು ಚುನಾಯಿತ ಸರ್ಕಾರವೇ, ಅಧಿಕಾರಿಗಳ ಆಡಳಿತವೇ?
ಪಟ್ಟಣದಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಪುರಸಭೆಯಲ್ಲಿ ಚುನಾಯಿತ ಸರ್ಕಾರವೇ ಅಥವಾ ಅಧಿಕಾರಿಗಳ ಆಡಳಿತವೇ ಎಂಬುದೇ ಗೊತ್ತಾಗದಂತಾಗಿದೆ, ಸದಸ್ಯರ ಗಮನಕ್ಕೆ ಬಾರದೆ ಎಲ್ಲಾ ಚಟುವಟಿಕೆಗಳು ನಡೆಯುತ್ತಿವೆ. ಅಭಿವೃದ್ಧಿ ಕುಂಠಿತವಾಗಿದ್ದು, ಮತ ಹಾಕಿದ ಜನ ನಮ್ಮನ್ನು ಬೈಯುತ್ತಿದ್ದಾರೆ ಎಂದು ಆಡಳಿತ ಪಕ್ಷದ ಸದಸ್ಯರೇ ಪುರಸಭೆ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಜಿ.ದೇವರಹಳ್ಳಿ: ಮಕ್ಕಳಿಗೆ ಬಯಲಿನಲ್ಲೇ ಪಾಠ ಕೇಳುವ ದುಸ್ಥಿತಿ
ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ತಂದು ಶಿಕ್ಷಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂಬ ಪ್ರಚಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ. ಆದರೆ ಇಂದಿಗೂ ಅನೇಕ ಶಾಲೆಗಳಲ್ಲಿ ಕೊಠಡಿ, ಕಾಂಪೌಂಡ್, ಶೌಚಾಲಯ, ಮಕ್ಕಳು ಕುಳಿತು ಊಟ ಮಾಡಲು ಸ್ಥಳವಿಲ್ಲದ ಹತ್ತಾರು ಸಮಸ್ಯೆಗಳ ನಡುವೆ ಹಲವಾರು ಸಮಸ್ಯೆಗಳನ್ನು ಹೊಂದಿದ ತಾಲೂಕಿನ ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ದೇವರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ ನೋಡಿದರೆ ಶಿಕ್ಷಣ ಇಲಾಖೆ ಮಕ್ಕಳಿಗೆ ಕನಿಷ್ಠ ಸೌಲಭ್ಯವನ್ನು ನೀಡದೆ ನಿರ್ಲಕ್ಷ್ಯ ವಹಿಸುತ್ತಿದೆ.
ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ
ಸಾಮಾಜಿಕ ನ್ಯಾಯದ ಪ್ರಕಾರ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಮಹಾನಾಯಕ ದಲಿತ ಸೇನೆ ಸಂಘಟನೆಯಿಂದ ನಗರದಲ್ಲಿ ಉಪವಿಭಾಗಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಹಾಗೂ ತಹಸೀಲ್ದಾರ್ ಎಂ.ಸಿದ್ದೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜೀವ್‌ಗಾಂಧಿ ಆದರ್ಶಗಳು ನಮ್ಮೆಲ್ಲರಿಗೂ ಶ್ರೀರಕ್ಷೆ
ದೇಶದ ಪ್ರಧಾನಮಂತ್ರಿಯಾಗಿ ಆಡಳಿತ ನಡೆಸುವ ಸಂದರ್ಭದಲ್ಲಿ ತಮಿಳುನಾಡಿನ ಪೆರಂಬೂರಿನಲ್ಲಿ ಮಾನವಬಾಂಬ್ ಸಿಡಿತಕ್ಕೆ ಬಲಿಯಾದ ಮಾಜಿ ಪ್ರಧಾನಮಂತ್ರಿ ರಾಜೀವ್‌ಗಾಂಧಿಯವರ ಆದರ್ಶಗಳು ನಮ್ಮೆಲ್ಲರಿಗೂ ಶ್ರೀರಕ್ಷೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಟಿ.ಪ್ರಭುದೇವ್ ಹೇಳಿದರು.
ಉಳ್ಳವರು ಮೀಸಲಾತಿ ತ್ಯಾಗ ಮಾಡಲಿ
ಸರ್ಕಾರ ಎಡಗೈ ಸಮುದಾಯಕ್ಕೆ ಶೇ.6 ಹಾಗೂ ಬಲಗೈ ಸಮುದಾಯಕ್ಕೆ ಶೇ.6 ಒಳ ಮೀಸಲಾತಿ ನೀಡಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಸ್ಪೃಶ್ಯ ಮತ್ತು ಅಸ್ಪೃಶ್ಯ ಎಂಬ ಕಲ್ಪನೆ ಅಂಬೇಡ್ಕರ್ ರವರ ಸಂವಿಧಾನದಲ್ಲಿ ಇಲ್ಲ. ಮೀಸಲಾತಿಯನ್ನು ಎಲ್ಲಾ ಸಮುದಾಯಗಳಿಗೆ ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕಿತ್ತು. ಶೇ.6ರಷ್ಟು ಮೀಸಲಾತಿಯಿಂದ ಜಾತಿಗಳ ಮಧ್ಯೆ ಕಿತ್ತಾಟ ತಂದಿಟ್ಟಂತಾಗಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ ಶೇಖರ್‌ ಹೇಳಿದ್ದಾರೆ.
ಹಿರಿಯೂರು ಮಾಜಿ ಶಾಸಕ ರಾಮಯ್ಯ ನಿಧನ
ಹಿರಿಯೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್.ರಾಮಯ್ಯ(79) ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೆ.24ರಂದು ಶಿವಕುಮಾರ ಶ್ರೀಗಳ 34ನೇ ಶ್ರದ್ಧಾಂಜಲಿ ಕಾರ್ಯಕ್ರಮ
20ನೇ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 34ನೇ ಶ್ರದ್ಧಾಂಜಲಿ ಸಮಾರಂಭವನ್ನು ಸೆ.24ರಂದು ಸಾಣೇಹಳ್ಳಿಯಲ್ಲಿ ಅದ್ಧೂರಿಯಾಗಿ ಆಚರಿಸಲು ಸಮಾಜದ ಮುಖಂಡರ ತೀರ್ಮಾನಕ್ಕೆ ನಮ್ಮ ಸಮ್ಮತಿ ಇದೆ ಎಂದು ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಸೆಪ್ಟಂಬರ್ ಒಳಗೆ ಸೇವಾದಳ ಕ್ಯಾಂಪ್ ಆಗಲಿ
ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಬೇಕಾಗಿರುವುದರಿಂದ ಸೆಪ್ಟಂಬರ್ ಒಳಗೆ ಚಿತ್ರದುರ್ಗದಲ್ಲಿ ಮೂರು ದಿನಗಳ ಸೇವಾದಳ ಕ್ಯಾಂಪ್ ಆಗಲೆಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ರಾಮಚಂದ್ರಪ್ಪ ಸೇವಾದಳಕ್ಕೆ ಸೂಚಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 420
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved