• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಸತ್ತಾತ್ಮಕ ಮೌಲ್ಯ ಎತ್ತಿ ಹಿಡಿವಲ್ಲಿ ರಾಜಕೀಯ ನಾಯಕರು ವಿಫಲ
ಸಾಣೇಹಳ್ಳಿ ಆಯೋಜಿಸಲಾಗಿದ್ದ ವಚನ ಸಂವಿಧಾನ ಗ್ರಂಥವನ್ನು ಗದುಗಿನ ಡಾ ಜಗದ್ಗುರು ತೋಂಟದ ಸಿದ್ದರಾಮಸ್ವಾಮೀಜಿ ಬಿಡುಗಡೆ ಮಾಡಿದರು.
ಬೆಳೆ ವಿಮೆ ಪರಿಹಾರ ಬಿಡುಗಡೆ ತಾರತಮ್ಯ: ಚಿಕ್ಕಣ್ಣ ಆರೋಪ
ರೈತ ಸಂಘದಿಂದ ಮೇ 6ಕ್ಕೆ ಚಳ್ಳಕೆರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆಗೆ ನಿರ್ಣಯ
ಚಳ್ಳಕೆರೆ ಕ್ಷೇತ್ರದಲ್ಲೀಗ ಬಿಜೆಪಿ-ಕಾಂಗ್ರೆಸ್‌ ನಾಯಕರ ಲೀಡ್ ಲೆಕ್ಕಾಚಾರ
ರಾಜ್ಯ ಸರ್ಕಾರದ ಗ್ಯಾರಂಟಿ ಜಾರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಮತ ಬರುವ ವಿಶ್ವಾಸಕೇಂದ್ರದ ಸಾಧನೆ, ಜೆಡಿಎಸ್‌ ಮೈತ್ರಿಯಿಂದ ಬಿಜೆಪಿಗೆ ಜನಮತ ಎಂಬುದು ನಾಯಕರ ಅಂಬೋಣ
ಕಾಡುಗೊಲ್ಲರ ಎಸ್‌ಟಿ ಸೇರ್ಪಡೆ ಬೇಡಿಕೆ ಈಡೇರಲಿದೆ
ದಾವಣಗೆರೆಯಲ್ಲಿ ನಡೆದ ಕಾಡುಗೊಲ್ಲರ ಸಮಾವೇಶದಲ್ಲಿ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಮಾತನಾಡಿದರು.
ಕೋಟೆನಾಡಲ್ಲಿ ಅರ್ಥಪೂರ್ಣ ಬಸವಜಯಂತಿ ಆಚರಣೆ
ಸಾಂಸ್ಕೃತಿಕ ನಾಯಕ ಮಾನವತಾವಾದಿ ಬಸವೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಮರುಘಾಮಠದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ನಿರ್ಣಯಕೈಗೊಳ್ಳಲಾಯಿತು.
ಯುಜಿಡಿ ಚೇಂಬರ್‌ ರಸ್ತೆ ಸಂಚಾರ ಸುಗಮ
ಕಳೆದ ಎರಡು ತಿಂಗಳಿನಿಂದ ಬಾಯ್ತೆರುದುಕೊಂಡಿದ್ದ ದುರ್ಗದ ಯುಜಿಡಿ ಚೇಂಬರ್‌ ಇಂದು ತನ್ನ ಬಾಯಿ ಮುಚ್ಚಿಕೊಂಡು ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.
ಹಜ್ ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕಾ ಕಾರ್ಡ್
ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿರ್ದೇಶನದಂತೆ ಜಿಲ್ಲೆಯ ಒಟ್ಟು 142 ಹಜ್ ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕಾ ಅಭಿಯಾನ ನಡೆಸಲಾಯಿತು.
ಬಿಂದು ಮಾಧವ ಶರ್ಮಾ ಅದ್ಧೂರಿ ಜಯಂತಿ
ತಾಲೂಕಿನ ಬೆಲಗೂರು ಗ್ರಾಮದಲ್ಲಿನ ವಸಿಷ್ಠಾಶ್ರಮದಲ್ಲಿ ಮಂಗಳವಾರ ಅವದೂತ ಸದ್ಗುರು ಬಿಂದುಮಾಧವ ಶರ್ಮಾ ಸ್ವಾಮೀಜಿ 78ನೇ ಜಯಂತಿ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ಪ್ರತಿದಿನ ನೀರಿಗಾಗಿ ಕಾಲಿಕೊಡ ಹಿಡಿದು ಓಡಾಡೋ ಮಹಿಳೆಯರು
ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರವಿನೋರಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಿಳೆಯರು ಹಗಲುರಾತ್ರಿ ಎನ್ನದೇ ಕೊಡಗಳನ್ನು ಹಿಡಿದು ಗ್ರಾಮದಲ್ಲಿ ಓಡಾಡುತ್ತಾ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ.
ಆತ್ಮವಿಶ್ವಾಸ ತುಂಬಿದರೆ ಶಿಕ್ಷಣ ಪ್ರಗತಿ ಸಾಧ್ಯ: ನಟರಾಜ್‌
ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವಂತೆ ಮಾಡುವಲ್ಲಿ ಶಿಕ್ಷಕರು ಹೆಚ್ಚು ಗಮನಹರಿಸಬೇಕು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 361
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved