• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬಲಗೆರೆ ಕೆರೆ ಕೋಡಿ; ಜಲರಾಶಿ ಹೇಗಿದೆ ನೋಡಿ
ಕೆರೆಗಳೆಲ್ಲಾ ಬತ್ತಿ ಹೋಗಿ ಬೋರ್‌ವೆಲ್‌ಗಳೆಲ್ಲಾ ಒoದೊಂದಾಗಿ ಉಸಿರು ನಿಲ್ಲಿಸುತ್ತಿರುವ ಈ ಹೊತ್ತಲ್ಲಿ ತಾಲೂಕಿನ ಕೆರೆಯೊಂದು ವಿವಿ ಸಾಗರದ ಕೃಪಾಕಟಾಕ್ಷದಿಂದ ತುಂಬಿ ಕೋಡಿ ಬಿದ್ದಿರುವುದು ಕಣ್ಣಿಗೆ ಹಬ್ಬ ಉಂಟು ಮಾಡುತ್ತಿದೆ.
ಉತ್ತಮ ಮಳೆ, ಬೆಳೆಗಾಗಿ ಚಳ್ಳಕೆರೆಯಮ್ಮ, ಉಡಸಲಮ್ಮ ದೇವರ ಮೆರವಣಿಗೆ
ಉತ್ತಮ ಮಳೆ - ಬೆಳೆಗಾಗಿ ಪ್ರಾರ್ಥಿಸಿ ಚಳ್ಳಕೆರೆಯ ಪ್ರಮುಖ ಬೀದಿಗಳಲ್ಲಿ ಚಳ್ಳಕೆರೆಯಮ್ಮ ಹಾಗೂ ಉಡಸಲಮ್ಮ ದೇವರ ಮೆರವಣಿಗೆ ನಡೆಸಲಾಯಿತು.
ಪೋಕ್ಸೋ ಕೇಸ್‌: ಮುರುಘಾ ಸ್ವಾಮೀಜಿ ಮತ್ತೆ ಜೈಲುಪಾಲು
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು ಸೋಮವಾರ ಚಿತ್ರದುರ್ಗದ ಕೋರ್ಟ್‌ಗೆ ಶರಣಾಗಿದ್ದಾರೆ. ಬಳಿಕ ನ್ಯಾಯಾಲಯ ಅವರನ್ನು ಮೇ 27ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.
ಸಂಸದ ಪ್ರಜ್ವಲ್ ಬಂಧಿಸುವಂತೆ ಆಗ್ರಹ
ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿರುವ ರಾಜ್ಯ ರೈತ ಸಂಘ ಹಾಗೂ ಪ್ರಾಂತ್ಯ ರೈತ ಸಂಘದ ಕಾರ್ಯಕರ್ತರು ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಸಾಂಸ್ಕೃತಿಕ ಶ್ರೀಮಂತಿಕೆ ನೆಲೆಗಟ್ಟಿನಲ್ಲಿ ಬದುಕು ಕಟ್ಟಿಕೊಡಬೇಕು
ಮಕ್ಕಳಿಗೆ ಸಾಂಸ್ಕೃತಿಕ ಶ್ರೀಮಂತಿಕೆಯ ನೆಲೆಗಟ್ಟಿನಲ್ಲಿ ಬದುಕನ್ನು ಕಟ್ಟಿಕೊಡಬೇಕು ಎಂದು ಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಸಾಮಾಜಿಕ ಪ್ರಜಾಪ್ರಭುತ್ವ ಆಶಯ ಹೊಂದಿದ್ದ ಅಂಬೇಡ್ಕರ್‌
ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಬೋಧಿಸುವ ಧರ್ಮವನ್ನು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಇಷ್ಟ ಪಡುತ್ತಿದ್ದರು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾ.ಕೆ.ಬಿ.ಗೀತಾ ಹೇಳಿದರು.
ತಪ್ಪು ಮಾಹಿತಿಯಿಂದ ಕೈ ಸೇರದ ಬೆಳೆ ಪರಿಹಾರ
ಚಳ್ಳಕೆರೆ ತಾಲೂಕು ಕಸಬಾ ಹೋಬಳಿ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಏಳು ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಜಿಪಿಎಸ್ ಮಾಡುವಾಗ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಆದಿವಾಲ ರೈತರ ಧರಣಿ
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸೋಮವಾರ ಆದಿವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್, ಬಾಬೂಜಿ ಸಾಮಾಜಿಕ ಪರಿವರ್ತನೆ 2 ಮುಖಗಳು
ಸಾಧನೆಯಲ್ಲಿ ಸಾರ್ಥಕತೆ ಕಂಡುಕೊಂಡ, ಜಾತಿ ಜಾಡ್ಯ ಜಾಲಾಡಿಸಿದ ಹಾಗೂ ಸಾಮಾಜಿಕ ಪರಿವರ್ತನೆ ನಾಣ್ಯದ ಎರಡು ಮುಖಗಳು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬೂ ಜಗಜೀವನ್ ರಾಮ್ ಎಂದು ಕುವೆಂಪು ವಿಶ್ವವಿದ್ಯಾನಿಲಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಹಾಗೂ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ ಅಭಿಪ್ರಾಯಪಟ್ಟರು.
ಪ್ರಜ್ವಲ್‌ ವಿರುದ್ಧ ಕಠಿಣಕ್ರಮಕೈಗೊಳ್ಳಿ
ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದಲ್ಲಿ ಭಾಗಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆಯಿಂದ ಜೆಡಿಎಸ್‌ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಧಿಕ್ಕಾರಗಳನ್ನು ಕೂಗಲಾಯಿತು.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 361
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved