• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಜಿಡಿ ಚೇಂಬರ್ ಮುಚ್ಚೋಕೆ ವಿಶೇಷ ಅನುದಾನ ಬೇಕಾ
ಸರ್ಕಾರಿ ಅನುದಾನ ತಂದು ಮನಸೋ ಇಚ್ಛೆ ಸುರಿದಿರುವ ಅಧಿಕಾರಿಗಳು ನಂತರ ನಿರ್ವಹಣೆ ವಿಚಾರ ಬಂದಾಗ ಕಣ್ಣು ಮುಚ್ಚಿ ಕುಳಿತಿದ್ದಾರೆ. ಪರಿಣಾಮ ನಿತ್ಯವೂ ದುರ್ಗದ ರಸ್ತೆಗಳಲ್ಲಿ ವಾಹನ ಚಾಲಕರು ಎದ್ದೂ, ಬಿದ್ದು ಹೋಗುವಂತಾಗಿದೆ.
ವಿಜೃಂಭಣೆ ಗೂಳಿಹಟ್ಟಿ ಕರಿಯಮ್ಮ ರಥೋತ್ಸವ
ತಾಲೂಕಿನ ಗೂಳಿಹಟ್ಟಿ ಗ್ರಾಮದ ಕರಿಯಮ್ಮ ದೇವಿ ರಥೋತ್ಸವವೂ ಶನಿವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಕರಿಯಮ್ಮ ದೇವಿ ರಥೋತ್ಸವವನ್ನ ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮದ ಭಕ್ತರು ಬೆಳಗ್ಗೆಯಿಂದಲೇ ಜಾತ್ರೆಗಾಗಿ ಬಂದಿದ್ದು, ಬಿಡುವಿಲ್ಲದಂತೆ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಏರುತ್ತಿರುವ ಬಿಸಿಲ ತಾಪ: ಹೊಂಡಗಳತ್ತ ಜನರ ಮುಖ
ತಾಲೂಕಿನಾದ್ಯಂತ ದಿನೇ ದಿನೇ ಏರುತ್ತಿರುವ ಬಿಸಿಲಬೇಗೆ ಭೀಕರತೆ ಸೃಷ್ಟಿಸುತ್ತಿದೆ. ಮಾರ್ಚ್ ಕೊನೆ ವಾರಕಳೆಯುತ್ತಿದ್ದರೂ ಮಳೆಬಾರದೆ ಜನ, ಜಾನುವಾರುಗಳು ಕುಡಿಯುವ ನೀರು, ಮೇವಿಗಾಗಿ ಅವಣಿಸುತ್ತಿವೆ.
ಜಗತ್ತಿನ ಏಳ್ಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ: ಶಶಿಕಲಾ
ಆದಿ ಮಾನವನ ಕಾಲದಿಂದಲೂ ಇಂದಿನವರೆಗೆ ಸಮಾಜಕ್ಕೆ ಮಹಿಳೆಯರ ಕೊಡುಗೆಗಳು ಅಪಾರ ಎಂದು ಸಮಾಜಸೇವಕಿ ಶಶಿಕಲಾ ರವಿಶಂಕರ್ ಅಭಿಪ್ರಾಯಪಟ್ಟರು.
ಮಠದ ಪರಂಪರೆಗೆ ಚೈತನ್ಯ ಬಿತ್ತಿದ ಶಿವಕುಮಾರ ಶ್ರೀ
ಮಠದ ಪರಂಪರೆಗೆ ಹೊಸ ಚೈತನ್ಯವನ್ನು ಬಿತ್ತಿದವರು ಲಿ.ಶಿವಕುಮಾರ ಶ್ರೀಗಳು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಬಣ್ಣಿಸಿದರು.
ತರಳಬಾಳು ಶ್ರೀಗಳ ಆಶೀರ್ವಾದ ಪಡೆದ ಗೀತಾ
ಇಲ್ಲಿನ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಭಾನುವಾರ ಹ್ಯಾಟ್ರಿಕ್ ಹೀರೋ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಭೇಟಿ ಮಾಡಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು.
ಗುಣಾತ್ಮಕ ಗಣಿತ ಕಲಿಕೆಗೆ ಬಿಲ್ಡಿಂಗ್ ಬ್ಲಾಕ್ಸ್ ಆಪ್ ಸಹಕಾರಿ
ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲಿ ಗಣಿತದ ಮೂಲಕ್ರಿಯೆಗಳನ್ನು ಆಟದ ಮೂಲಕ ಕಲಿಯಲು ಅಕ್ಷರ ಫೌಂಡೇಶನ್ ಅವರು ತಯಾರಿಸಿರುವ ಬಿಲ್ಡಿಂಗ್ ಬ್ಲಾಕ್ಸ್ ಆಪ್ ಸಹಕಾರಿಯಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಇವಿಎಂ ಬಗೆಗಿನ ಸುಪ್ರಿಂ ಕೋರ್ಟ್ ತೀರ್ಪು ಸ್ವಾಗತಾರ್ಹ
ಇವಿಎಂ ಮತಯಂತ್ರ ಸುರಕ್ಷಿತ ಹಾಗೂ ನಂಬಿಕಾರ್ಹ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪು ಸ್ವಾಗತಾರ್ಹ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಹೇಳಿದ್ದಾರೆ.
ಗ್ಯಾರಂಟಿಗಳಿಂದ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಗೆಲವು
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿದಿದ್ದು, ಗೆಲವು ತಮ್ಮದೆಂದು ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹೇಳಿದರು.
ಕಾರಜೋಳ, ಚಂದ್ರಪ್ಪ ಭವಿಷ್ಯ ಸ್ಟ್ರಾಂಗ್‌ರೂಂನಲ್ಲಿ ಭದ್ರ
ಲೋಕಸಭೆಯ ಚಿತ್ರದುರ್ಗ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶ ಇವಿಎಂನಲ್ಲಿ ಅಡಗಿದ್ದು ಚಿತ್ರದುರ್ಗದ ಸರ್ಕಾರ ವಿಜ್ಞಾನ ಕಾಲೇಜು ಸ್ಟ್ರಾಂಗ್ ರೂಂ ನಲ್ಲಿ ಜೂ.4ರವರೆಗೆ ಭದ್ರವಾಗಿ ಇಡಲಾಗಿದೆ. ಬಿಜೆಪಿ ಅಭ್ಯರ್ಥಿ ಕಾರಜೋಳ, ಕೈ ಅಭ್ಯರ್ಥಿ ಚಂದ್ರಪ್ಪ ಅವರುಗಳ ರಾಜಕೀಯ ಭವಿಷ್ಯ ಏನಾಗಬಹದು ಎಂಬ ಕುತೂಹಲ ಇನ್ನೊಂದು ತಿಂಗಳುಗಳವರೆಗೆ ಮಂದುವರಿಯಲಿದೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 361
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved