• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್

ಚಿತ್ರದುರ್ಗ ನಾಗರಿಕ ಸಮಾಜದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ವರ್ಷಿತಾಳ ಕೊ* ಬೇಧಿಸುವಲ್ಲಿ ಚಿತ್ರದುರ್ಗ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಚೇತನ್ ಎಂಬುವಾತನ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆತ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಸಚಿವ ಸುಧಾಕರ್ ಈಗ ಸಹಕಾರಿ ಕ್ಷೇತ್ರದ ಸುಧಾರಕ
ಸಹಕಾರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗಣನೀಯ ಸೇವೆ ಸಲ್ಲಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಿ.ಸುಧಾಕರ್ ಅವರ ಸಹಕಾರಿ ಸೇವೆ ಗುರುತಿಸಿ, ಸರ್ಕಾರ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದೆ.
ಶಂಕಿತ ಆರೋಪಿ ಜೊತೆ ವರ್ಷಿತಾ ಇರುವ ಪೋಟೋ ವೈರಲ್
ಚಿತ್ರದುರ್ಗ ವಿದ್ಯಾರ್ಥಿನಿ ವರ್ಷಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಟೋ ವೊಂದುವೈರಲ್ ಆಗಿದೆ.
ಅಂಬೇಡ್ಕರ್ ಪ್ರತಿಮೆ ಮುಂಭಾಗ ರಸ್ತೆ ತಡೆ
ಹತ್ತೊಂಬತ್ತು ವರ್ಷದ ವಿದ್ಯಾರ್ಥಿನಿ ವರ್ಷಿತಾಳನ್ನು ಕೊಲೆಗೈದು ಸುಟ್ಟುಹಾಕಿರುವುದನ್ನು ವಿರೋಧಿಸಿ ಎಬಿವಿಪಿ, ಸೇರಿದಂತೆ ವಿವಿಧ ಸಂಘಟನೆಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು.
ಕಾಲೇಜು ವಿದ್ಯಾರ್ಥಿನಿಗೆ ಬೆಂಕಿ ಹಚ್ಚಿ ಸುಟ್ಟು ಬರ್ಬರ ಹತ್ಯೆ

ಚಿತ್ರದುರ್ಗ ಹೊರ ವಲಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಿದ್ಯಾರ್ಥಿನಿಯೋರ್ವಳ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹಬ್ಬಗಳು ಧಾರ್ಮಿಕ ಆಚರಣೆಯ ಭಾಗವಾಗಲಿ
ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಮಯದಲ್ಲಿ ಸಂಬಂಧಪಟ್ಟ ಇಲಾಖೆಗಳು ನೀಡಿರುವ ಸೂಚನೆಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಹಬ್ಬಗಳು ಧಾರ್ಮಿಕ ಆಚರಣೆಯ ಹಿರಿಮೆಯನ್ನು ಎತ್ತಿ ಹಿಡಿಯುವಂತಿರಬೇಕು ಎಂದು ಅಬ್ಬಿನಹೊಳೆ ಠಾಣೆ ಪಿಎಸ್‌ಐ ದೇವರಾಜ್ ಹೇಳಿದರು.
ಧರ್ಮಪುರ ತಾಲೂಕಿಗೆ ಸಚಿವರ ಇಚ್ಚಾಶಕ್ತಿ ಕೊರತೆ
ಸದನದಲ್ಲಿ ಧರ್ಮಪುರ ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸಲು ಕ್ಷೇತ್ರದ ಸಚಿವರಿಗೆ ಇಚ್ಛಾ ಶಕ್ತಿಯ ಕೊರತೆಯಿದೆ. ಹಾಗಾಗಿ ಧರ್ಮಪುರ ತಾಲೂಕು ಕೇಂದ್ರ ಜಾರಿಯ ಬಗ್ಗೆ ಮಾತನಾಡುತ್ತಿಲ್ಲ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅಭಿನಂದನ ಆರೋಪಿಸಿದರು.
ಅಡಕೆ, ತೆಂಗು, ಬಾಳೆ ಬೆಳೆಯಲ್ಲಿ ಅಂತರ ಬೆಳೆ ಅಳವಡಿಸಿಕೊಳ್ಳಿ
ಸುಧಾರಿತ ತಾಂತ್ರಿಕತೆ ಹಾಗೂ ಅಂತರ ಬೆಳೆ ಅಳವಡಿಕೆಯಿಂದ ಅಡಕೆ ತೆಂಗು ಮತ್ತು ಬಾಳೆ ಬೆಳೆಯಲ್ಲಿ ಸುಸ್ಥಿರ ಇಳುವರಿ ಪಡೆಯಲು ಸಾಧ್ಯ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ರಜನೀಕಾಂತ ತಿಳಿಸಿದರು.
ಬೆಳೆ ಸಮೀಕ್ಷೆ ಕಾರ್ಯಾ ಆರಂಭಕ್ಕೆ ಸಿದ್ಧತೆ
ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೃಷಿ ಇಲಾಖೆ ಇತರೆ ಇಲಾಖೆಗಳ ಸಹಯೋಗದೊಂದಿಗೆ ಪ್ರಸ್ತುತ 2025-26ನೇ ಸಾಲಿನ ಬೆಳೆವಿಮೆ ಸಮೀಕ್ಷೆಯನ್ನು ನಡೆಸಲು ತೀರ್ಮಾನಿಸಿದ್ದು, ಸಮೀಕ್ಷೆಗೆ ನಿಯೋಜನೆಗೊಂಡ ವಿವಿಧ ಇಲಾಖೆ ಅಧಿಕಾರಿಗಳು, ಖಾಸಗಿ ಸಂಸ್ಥೆಯ ಏಜೆನ್ಸಿಗಳು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉಪ ಕೃಷಿ ನಿರ್ದೇಶಕ ಉಮೇಶ್ ಸೂಚಿಸಿದರು.
ಮಳೆ ನಡುವೆಯೂ ಅದ್ಧೂರಿಯಾಗಿ ನಡೆದ ಸಂಗಮೇಶ್ವರಸ್ವಾಮಿ ಜಾತ್ರೆ
ತಾಲೂಕಿನ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕೂಡ್ಲಹಳ್ಳಿ ಗ್ರಾಮದ ಶ್ರೀ ಸಂಗಮೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ರಥೋತ್ಸವ ಜಿಟಿಜಿಟಿ ಮಳೆಯ ನಡುವೆಯೂ ಸೋಮವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 420
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved