• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಡುಗಲ್ ಮಠಕ್ಕೆ ಚಂದ್ರಪ್ಪ ಭೇಟಿ
ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ನಿಡುಗಲ್ ಮಠಕ್ಕೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ಸಂಕಲ್ಪ ಮಾಡೋಣ: ಆಯುಕ್ತೆ ರೇಣುಕಾ
ಗಿಡ ನೆಡುವುದು, ಪ್ಲಾಸ್ಟಿಕ್‌ ತ್ಯಜಿಸುವುದು, ತ್ಯಾಜ್ಯವನ್ನು ಮರುಬಳಕೆ, ಭೂ ಸಂರಕ್ಷಣೆಗೆ ಜಾಗೃತಿ ಮೂಡಿಸುವುದು. ಪರಿಸರ ಮಾಲಿನ್ಯ ತಡೆ, ಪ್ರಾಣಿ ಪಕ್ಷಿಗಳ ರಕ್ಷಣೆ, ಮರಕಡಿತ ತಡೆ ಇಂತಹ ಕಾರ್ಯಗಳನ್ನು ಮಾಡುವ ಮೂಲಕ ಭೂಮಿಯನ್ನು ಕಾಪಾಡಲು ಪ್ರತಿಯೊಬ್ಬರೂ ವೈಯಕ್ತಿಕ ಜವಾಬ್ದಾರಿಗಳನ್ನು ಅನುಸರಿಸಬೇಕು
ರಂಗಭೂಮಿ ವಾಸ್ತವ ಬದುಕಿನ ಅಭಿವ್ಯಕ್ತಿ: ಸಂದೀಪ್‌
ರಂಗಭೂಮಿ ವಾಸ್ತವ ಬದುಕಿನ ಅಭಿವ್ಯಕ್ತಿ. ರಂಗಭೂಮಿಯಿಂದ ಯಾವ ಕಲೆಗಳೂ ಹೊರತಾಗಿಲ್ಲ. ಸಂಗೀತ, ನಾಟಕ, ನೃತ್ಯ ಮುಂತಾದ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ರಂಗಭೂಮಿ ಹಾಸುಹೊಕ್ಕಾಗಿದೆ.
ಭವಿಷ್ಯದ ದೂರದೃಷ್ಟಿಯಿಂದ ನರೇಂದ್ರ ಮೋದಿ ಬೆಂಬಲಿಸಿ
ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ ನರೇಂದ್ರ ಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕಾಗಿರುವುದರಿಂದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸುವಂತೆ ಮಾಜಿ ಶಾಸಕ ರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.
ಎಸ್‌ಆರ್‌ಎಸ್ ಶಾಲೆ ಪ್ರಾಂಶುಪಾಲ ವಿಜಯ್‌ಗೆ ಅತ್ಯುತ್ತಮ ಶಿಕ್ಷಣಕಾರ ಪ್ರಶಸ್ತಿ
ಶೈಕ್ಷಣಿಕ ಕ್ಷೇತ್ರದಲ್ಲಿ ಚಳ್ಳಕೆರೆ ತಾಲೂಕು ರಾಜ್ಯಮಟ್ಟದಲ್ಲಿ ಖ್ಯಾತಿಯಾದ ಕಾಲವಿತ್ತು, ಆದರೆ, ಈಗ ಗುಣಮಟ್ಟದ ಶಿಕ್ಷಣದಿಂದ ವಿದೇಶದ ಶಿಕ್ಷಣ ಸಂಸ್ಥೆಗಳು ಸಹ ಈ ಭಾಗದ ಶಿಕ್ಷಕರು ಹಾಗೂ ಅವರ ಸೇವೆಯ ಗುರುತಿಸಿ ಗೌರವಿಸುವ ಮೂಲಕ ಚಳ್ಳಕೆರೆ ಶಿಕ್ಷಣದ ಖ್ಯಾತಿ ಅಂತರಾಷ್ಟ್ರೀಯ ಮಟ್ಟದತ್ತ ಸಾಗಿದೆ.
ಭಾರತ ವಿಶ್ವ ಗುರುವಾಗಲು ಮತ್ತೊಮ್ಮೆ ಮೋದಿ ಗೆಲ್ಲಿಸಿ
ಚಿತ್ರದುರ್ಗದ ತಾಲೂಕಿನ ಹುಲ್ಲೂರು, ಕುರುಬರಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿದರು.
ಮುರುಘಾ ಶ್ರೀ ಜಾಮೀನು ರದ್ದು: ಶರಣಾಗಲು ಸೂಚನೆ
ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂಕೋರ್ಟ್‌ ಮಂಗಳವಾರ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.
ಭರಮಸಾಗರದಲ್ಲಿ ಬಿ.ಎನ್.ಚಂದ್ರಪ್ಪ ಪರ ನಟಿ ಭಾವನಾ ಪ್ರಚಾರ
ಚಿತ್ರನಟಿ ಭಾವನಾ ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಪ್ಪ ಪರ ಭರಮಸಾಗರದಲ್ಲಿ ಮತ ಯಾಚನೆ ಮಾಡಿದರು.
ಕಂಠಾಪುರದಲ್ಲಿ ಕಲುಷಿತ ನೀರು ಸೇವನೆ ಶಂಕೆ: 44 ಜನರು ಅಸ್ವಸ್ಥ
ಹೊಸದುರ್ಗ ತಾಲೂಕಿನ ಕಂಠಾಪುರ ಗ್ರಾಮದ 44 ಜನರಿಗೆ ಗಂಟಲು ನೋವು, ತಲೆನೋವು, ಜ್ವರ ಕಾಣಿಸಿಕೊಂಡಿದ್ದು, ಸಂಚಾರಿ ಆರೋಗ್ಯ ಘಟಕ ಹಾಗೂ ಆರ್.ಬಿ.ಎಸ್.ಕೆ ತಂಡದಿಂದ ಸೋಮವಾರ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಿ ಚಿಕಿತ್ಸೆ ನೀಡಲಾಯಿತು.
ಭಯೋತ್ಪಾದನೆ ಮಟ್ಟ ಹಾಕಲು ಬಿಜೆಪಿ ಬೆಂಬಲಿಸಿ: ಸದ್ಗುರು ಪ್ರದೀಪ್
ಹೊಸದುರ್ಗ ತಾಲೂಕಿನ ನಾಕೀಕೆರೆ ಹಾಗೂ ಇನ್ನಿತರ ಗ್ರಾಮಗಳಲ್ಲಿ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಸದ್ಗುರು ಪ್ರದೀಪ್ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಯಾಚನೆ ಮಾಡಿದರು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 361
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved