• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರಿಗೆ ಸುಳ್ಳಿನ ಚಾಕಲೇಟ್ ತಿನ್ನಿಸಿದ ಕಾಂಗ್ರೆಸ್
ಹಿರಿಯೂರು ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ ಮಾತನಾಡಿದರು.
₹40 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಚಾಲನೆ
ಹೊಳಲ್ಕೆರೆ ತಾಲೂಕಿನ ವಿಶ್ವನಾಥನಹಳ್ಳಿ ಸಮೀಪದ ಆರನಕಟ್ಟೆ ಹಳ್ಳಕ್ಕೆ ಬ್ಯಾರೇಜ್‌ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಚಾಲನೆ ನೀಡಿದರು.
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ನಿರ್ಭಯ ಕಾರ್ಯನಿರ್ವಹಣೆ
ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು. ಲೋಕಸಭಾ ಮಾಜಿ ಸ್ಪೀಕರ್ ಮೀರಾಕುಮಾರಿ, ಸಚಿವರಾದ ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ ಇತರರಿದ್ದರು.
ಚಿತ್ರದುರ್ಗ ಬುಡಕಟ್ಟು ಜನಾಂಗ ಹೊಂದಿದ ಪ್ರಮುಖ ರಾಜ್ಯದ ಜಿಲ್ಲೆ
ಚಳ್ಳಕೆರೆ ತಾಲೂಕಿನ ದೇವರ ಮರಿಕುಂಟೆ ಗ್ರಾಮದ ಭವನದಲ್ಲಿ ನಡೆದ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮದಲ್ಲಿ ಸಾಹಿತಿ ತಿಪ್ಪಣ್ಣಮರಿಕುಂಟೆ ಮಾತನಾಡಿದರು.
ಕೀಟಜನ್ಯಗಳು ಚಿಕ್ಕವಾದರೂ ಹರಡುವ ರೋಗ ದೊಡ್ಡದು: ಡಾ.ಬಿ.ವಿ ಗಿರೀಶ್
ಕೀಟಗಳು ಗಾತ್ರದಲ್ಲಿ ಚಿಕ್ಕದಾದರೂ ಇವುಗಳು ಹರಡುವ ಮಲೇರಿಯಾ, ಡೆಂಘೀ, ಚಿಕೂನ್ ಗುನ್ಯಾ, ಮೆದುಳ ಜ್ವರ, ಆನೆಕಾಲು ರೋಗಗಳ ಪರಿಣಾಮ ಅಪಾಯಕಾರಿಯಾಗಿದೆ.
ಮಾಧ್ಯಮಗಳು ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಅಗತ್ಯ: ಸಚಿವ ಡಿ.ಸುಧಾಕರ್
ಚಿತ್ರದುರ್ಗದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆಗೆ ಡಿವಿಜಿ ಹಾಗೂ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.
ಕಲಿಕೆಯಲ್ಲಿ ವಿಜ್ಞಾನ ಪಾತ್ರವೇ ಹೆಚ್ಚು ಮಹತ್ವದ್ದು: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್
ವಿಜ್ಞಾನವೆಂಬುವುದು ಪ್ರತಿಯೊಬ್ಬ ವಿದ್ಯಾರ್ಥಿಗೂ ಜ್ಞಾನದ ಸಂಪತ್ತಾಗಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಕೌಶಲ್ಯತೆ ಗುರುತಿಸಲು ವಿಜ್ಞಾನ ಪ್ರಧಾನವಾಗಿದೆ
ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರ ಬಯಲು ಮಾಡಿ: ರವಿ ಹೆಗಡೆ
ಚಿತ್ರದುರ್ಗದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಕನ್ನಡಪ್ರಭ, ಏಷಿಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಬಯಲು ಸೀಮೆ ಗೌರವ ನೆರವೇರಿಸಲಾಯಿತು.
ಆ್ಯಂಬುಲೆನ್ಸ್ ಬೇರೆಡೆ ನಿಯೋಜನೆ: ಜನತೆಗೆ ಬೇನೆ
ತಾಲೂಕಿನ ಕಸಬಾ ಸೇರಿ ಚಳ್ಳಕೆರೆ ತಾಲೂಕಿನ 60ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸೇವೆ ಒದಗಿಸುತ್ತಿದ್ದ 108 ಪ್ರಸ್ತುತ ಕಳೆದೆರೆಡು ತಿಂಗಳಿಂದ ತಾಲೂಕು ಕೇಂದ್ರ ವ್ಯಾಪ್ತಿಗೆ ವರ್ಗಾವಣೆಗೊಂಡಿದೆ
ಸೊಳ್ಳೆ ತಾಣ ನಾಶ ಪಡಿಸಿ, ಡೆಂಘೀ ನಿಯಂತ್ರಿಸಿ: ಸಚಿವ ಡಿ.ಸುಧಾಕರ್
ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ನೈರ್ಮಲ್ಯ ಕಾಪಾಡುವ ಸಲುವಾಗಿ ಚರಂಡಿ ಸ್ವಚ್ಛತೆಗೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 422
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved