ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆತ್ಮವಿಶ್ವಾಸ, ನಂಬಿಕೆ ಇದ್ದಲ್ಲಿ ಮಾತ್ರ ಸಾಧನೆ: ಪುರುಷೋತ್ತಮಾನಂದಪುರಿ ಸ್ವಾಮೀಜಿ
ಹೊಸದುರ್ಗದ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತರಾದ ಆರ್.ಲಕ್ಷ್ಮಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಮೂವರು ಮಂದಿ ಎಸ್ಪಿ ಬಂದ್ರೂ ಬ್ಲಾಕ್ ಸ್ಪಾಟ್ ಬದಲಾಗಲಿಲ್ಲ!
ಚಿತ್ರದುರ್ಗದ ಕೆಸ್ಸಾರ್ಟಿಸಿ ಬಸ್ ನಿಲ್ದಾಣದ ರಸ್ತೆಯಲ್ಲಿ ಡಿವೈಡರ್ ನೆಲ ಸಮ ಮಾಡಿದ ನಂತರ ರಸ್ತೆಯಲ್ಲಿಯೇ ಉಳಿದಿರುವ ಕಬ್ಬಿಣದ ರಾಡುಗಳು ಚೂಪಾಗಿ ಶರಶಯ್ಯೆ ಮಾದರಿಯಲ್ಲಿ ಕಂಗೊಳಿಸುತ್ತಿವೆ. ಇಷ್ಟಾದರೂ ಆಡಳಿತಶಾಹಿ ಇತ್ತ ಗಮನಹರಿಸದಿರುವುದು ಅನುಮಾನಗಳಿಗೆ ಎಡೆಮಾಡಿವೆ.
ಪರಿಸರ ಸಂರಕ್ಷಣೆಯಲ್ಲಿ ಮುರುಘಾಮಠದ ಕಾಳಜಿ ಅನನ್ಯ: ಮಾದಾರ ಚೆನ್ನಯ್ಯ ಸ್ವಾಮೀಜಿ
ಪರಿಸರ ಸಪ್ತಾಹದ ಅಂಗವಾಗಿ ಎಸ್ಜೆಎಂ ಬೃಹನ್ಮಠ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಗಿಡ ನೆಟ್ಟು, ಪೋಷಣೆ ಮಾಡಬೇಕಾದ ಹೊಣೆಗಾರಿಕೆಯ ಬಗ್ಗೆ ಅರಿವು ಮೂಡಿಸಿದರು.
ಉತ್ತಮ ಮಳೆಗೆ ಗರಿಗೆದರಿದ ಕೃಷಿ ಚಟುವಟಿಕೆ
ಈ ಬಾರಿ ಮುಂಗಾರು ಆರಂಭದಲ್ಲೇ ಸುರಿದ ಉತ್ತಮ ಮಳೆಯಿಂದ ಮೊಳಕಾಲ್ಮುರು ರೈತರಲ್ಲಿ ಹೊಸ ಭರವಸೆಯನ್ನು ಹುಟ್ಟು ಹಾಕಿದೆ.
ಮುಂಗಾರು ಹಂಗಾಮಿಗೆ ಬೆಳೆವಿಮೆ ನೋಂದಣಿ ಆರಂಭ
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಎಸ್ಸೆನ್ ಸ್ಮಾರಕ ಬಳಿ ಜನಪ್ರತಿನಿಧಿ ತರಬೇತಿ ಕೇಂದ್ರ: ಹೆಚ್.ಹನುಮಂತಪ್ಪ
ಚಿತ್ರದುರ್ಗ ಹೊರವಲಯ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಸ್ಮಾರಕದ ಆವರಣದಲ್ಲಿ ಮಾಜಿ ಸಂಸದ ಹೆಚ್.ಹನುಮಂತಪ್ಪ ಸಸಿ ನೆಟ್ಟು ಮಾತನಾಡಿ, ನೆಟ್ಟ ಸಸಿಗಳ ಪೋಷಣೆ ಸರಿಯಾದ ಕ್ರಮದಲ್ಲಿ ಆಗದೆ ಬರಿ ದಿನಾಚರಣೆಗಳು ಬರೀ ನೆಪಕ್ಕೆ ಮಾತ್ರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಲರಾ ಉಲ್ಬಣ ವರದಿಯ ಬೆನ್ನಲೆ ಗೋಪನಹಳ್ಳಿಗೆ ಅಧಿಕಾರಿಗಳ ದೌಡು
ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಚಂದ್ರಶೇಖರ ಕಂಬಳಿಮಠ, ಆರೋಗ್ಯಾಧಿಕಾರಿ ಡಾ.ಎನ್.ಕಾಶಿ, ಇಒ ಬಿ.ಎಸ್.ಲಕ್ಷ್ಮಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶೈಕ್ಷಣಿಕ ಧನ ಸಹಾಯ ಕಾರ್ಮಿಕರ ಫೆಡರೇಷನ್ ಕಲ್ಪಿಸಲು ಆಗ್ರಹ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಗೋಪನಹಳ್ಳಿಯಲ್ಲಿ ದಿಢೀರ್ ಉಲ್ಬಣಗೊಂಡ ಕಾಲರಾ; ವೈದ್ಯರ ತಂಡ ಮೊಕ್ಕಾಂ
ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ದಿಢೀರನೇ ವಾಂತಿ ಬೇಧಿ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಗ್ರಾಮದ ಮನೆ, ಮನೆಗೂ ತೆರಳಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ ವೈದ್ಯೆ ಬಿಂದುಶ್ರೀ ಹಾಗೂ ತಂಡ ಗ್ರಾಮದಲ್ಲೇ ಮೊಕ್ಕಾಂ ಹೂಡಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಬಹು ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
< previous
1
...
264
265
266
267
268
269
270
271
272
...
396
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!