• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುರುಘಾಶ್ರೀ ಸಾಕ್ಷಿ ನಾಶ ಯತ್ನಕ್ಕೆ ಪ್ರಯತ್ನಿಸಿದರಾ?
ಚಿಕ್ಕಪ್ಪನ ವಿರುದ್ಧ ಸಂತ್ರಸ್ತೆ ದೂರು । ಶ್ರೀಗಳ ವಿರುದ್ಧ ಸಾಕ್ಷ್ಯ ನುಡಿಯದಂತೆ ಒತ್ತಡ । ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು
ಜಿಲ್ಲೆಯಲ್ಲಿ ಹೆಚ್ಚಿದ ಬಾಲ್ಯ ವಿವಾಹ ಕಳವಳಕಾರಿ: ಮಂಜುಳಾ
ಬಹದ್ದೂರುಗಟ್ಟ ಗ್ರಾಮದಲ್ಲಿ ನಡೆದ ಎನ್‌ಎಸ್‌ಎಸ್‌ ಶಿಬಿರದಲ್ಲಿ ಶಿಬಿರಾಧಿಕಾರಿ ಲೋಕೇಶ ನಾಯಕ್‌ ಮಾತನಾಡಿದರು.
2.70 ಕೋಟಿ ವೆಚ್ಚದ ಕುಡಿವ ನೀರು ಕಾಮಗಾರಿಗಳಿಗೆ ಅನುಮೋದನೆ
ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ಸೋಮಶೇಖರ್ ಮಾತನಾಡಿದರು.
ವೇತನವಿಲ್ಲದೆ ಪರದಾಡುತ್ತಿರುವ ಹೊರಗುತ್ತಿಗೆ ನೌಕರರು
ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ನೌಕರರು ಬಾಕಿ ನಿಂತಿರುವ 6 ತಿಂಗಳ ವೇತನ ಬಿಡುಗಡೆ ಮಾಡುವಂತೆ ಕೋರಿ ಧರಣಿ ನಡೆಸಿದರು.
ಗೋಶಾಲೆ ಮುಚ್ಚದಂತೆ ರೈತ ಸಂಘ ಆಗ್ರಹ
ಮೊಳಕಾಲ್ಮುರು ತಾಲೂಕಿನಲ್ಲಿರುವ ಗೋಶಾಲೆಗಳನ್ನು ಮುಚ್ಚದಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ರಜೆ ಮುಗಿಸಿಕೊಂಡು ಶಾಲೆಗಳತ್ತ ಮುಖ ಮಾಡಿದ ಮೇಷ್ಟ್ರುಗಳು
29ರ ಬುಧವಾರದಿಂದ ಜಿಲ್ಲಾದ್ಯಂತ ಶಾಲೆಗಳ ಬಾಗಿಲುಗಳು ತೆರೆಯಲಿವೆ. ಇನ್ನುಳಿದು, ಎಸ್‌ಡಿಎಂಸಿಗಳ ಜೊತೆ ಸಂಪರ್ಕ ಸಾಧಿಸಿ ಮೇ 31ಕ್ಕೆ ವಿದ್ಯಾರ್ಥಿಗಳ ಸ್ವಾಗತಿಸಲು ಸಿದ್ಧತೆ ನಡೆಸಲಿದ್ದಾರೆ.
ಮುರುಘಾಶ್ರೀ ಪೋಕ್ಸೋ ಪ್ರಕರಣಕ್ಕೆ ಮತ್ತೊಂದು ತಿರುವು
1ನೇ ಪ್ರಕರಣದ ಸಂತ್ರಸ್ತ ಬಾಲಕಿಯಿಂದ ಇದೀಗ ಸಿಡಬ್ಲ್ಯುಸಿಗೆ ದೂರು ದಾಖಲಾಗಿದ್ದು, ಚಿಕ್ಕಪ್ಪನಿಂದ ಕಿರುಕುಳ ಆರೋಪ ಮಾಡಲಾಗಿದೆ. ಇನ್ನು ಸಂತ್ತಸ್ಥೆಯ ಚಿಕ್ಕಪ್ಪನಿಗೆಆಮಿಷವೊಡ್ಡಿ, ಒತ್ತಡ ಹಾಕಿ ಪ್ರಕರಣ ದಿಕ್ಕು ತಪ್ಪಿಸುವ ಹುನ್ನಾರ ನಡೆದಿ ಎಂದು ಒಡನಾಡಿ ಸ್ಟಾನ್ಲಿ ಆರೋಪಿಸಿದ್ದಾರೆ.
ಮತ ಎಣಿಕೆಗೆ ವಿಜ್ಞಾನ ಕಾಲೇಜು ಬಳಕೆಗೆ ವಿದ್ಯಾರ್ಥಿಗಳ ಆಕ್ಷೇಪ
ಪ್ರತಿ ಬಾರಿ ಚುನಾವಣೆ ಮತಗಳ ಎಣಿಕೆಗೆ ಬಳಕೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಅಡ್ಡ ಪರಿಣಾಮ ಬೀರುವುದರ ಜೊತೆಗೆ ತಿಂಗಳಾನುಗಟ್ಟಲೆ ಪಾಠ ಪ್ರವಚನೆಗಳಿಗೆ ಧಕ್ಕೆತಾಗುತ್ತದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಕಾಡುಗೊಲ್ಲರಿಗೂ ಪರಿಷತ್‌ ಸ್ಥಾನ ನೀಡಿ: ಪಿ.ರಾಮಪ್ಪ ಒತ್ತಾಯ
ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಅತ್ಯಂತ ಹಿಂದುಳಿದಿರುವ ಬುಡಕಟ್ಟು ಸಮುದಾಯವಾದ ಕಾಡುಗೊಲ್ಲರಿಗೆ ಈ ಬಾರಿ ವಿಧಾನ ಪರಿಷತ್‌ ಸ್ಥಾನ ಲಭಿಸಲಿ ಎಂದು ಸಮಾಜದ ತಾಲೂಕು ಘಟಕದ ಗೌರವಾಧ್ಯಕ್ಷ ಪಿ.ರಾಮಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾರ್ಮಿಕರ ಬೆವರಿನ ಸಂಸ್ಕೃತಿಗೆ ಬೆಲೆ ಕಟ್ಟಲಾಗದು: ನಿವೃತ್ತ ಪ್ರಾಂಶುಪಾಲ ಯಾದವರೆಡ್ಡಿ
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ನಡೆದ 139 ನೇ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಜೆ.ಯಾದವರೆಡ್ಡಿ ಉದ್ಘಾಟಿಸಿ ಮಾತನಾಡಿ, ದೇಶ ನಿರ್ಮಾಣದ ಪ್ರತಿ ಹಂತದಲ್ಲಿಯೂ ಕಾರ್ಮಿಕರ ಬೆವರಿನ ಪಾಲು ಇದೆ ಎಂದು ಪ್ರತಿಪಾದಿಸಿದರು.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved