ನಾರಾಯಣಸ್ವಾಮಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಿ: ಸಿ.ಟಿ.ರವಿಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರ ಪರ ಹಮ್ಮಿಕೊಳ್ಳಲಾಗಿದ್ದ ಮತ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಚಿವರಾದ ಕಾರಜೋಳ, ಭೈರತಿ ಹಾಗೂ ಸಿ.ಟಿ.ರವಿ ಭಾಗವಹಿಸಿ ಮತಯಾಚನೆ ಮಾಡಿದರು.