• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ, ತಂತ್ರಜ್ಞಾನಕ್ಕೆ ರಾಜೀವ್‌ ಗಾಂಧಿ ಕೊಡುಗೆ ಅಪಾರ: ಅನಂತ ಕುಮಾರ್
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ರಾಜೀವ್‌ ಗಾಂಧಿಯವರ ೩೩ನೇ ಪುಣ್ಯಸ್ಮರಣೆ ಆಚರಿಸಲಾಯಿತು.
ಜ್ಞಾನ ಗಂಗೋತ್ರಿಯಲ್ಲಿ ಹೊಸ ಅಪರಾಧಿಕ ಕಾನೂನು ಅರಿವು ಕಾರ್ಯಕ್ರಮ
ದಾವಣಗೆರೆ ವಿವಿ ಜ್ಞಾನ ಗಂಗೋತ್ರಿಯಲ್ಲಿ ಆಯೋಜಿಸಲಾದ ಹೊಸ ಅಪರಾಧಿಕಗಳ ಕಾನೂನು ಅರಿವು ಕಾರ್ಯಕ್ರಮವನ್ನು ಡಿವೈಎಸ್‍ಪಿ ಪರಶುರಾಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಅಂತರ್ಗತ ಸಾಮರ್ಥ್ಯ ಹೊರ ತೆಗೆಯಿರಿ: ಡಾ.ಎಚ್.ವಿ.ವಾಮದೇವಪ್ಪ
ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಪ್ರೌಢಶಾಲಾ ಶಿಕ್ಷಕರಿಗೆ 2 ದಿನಗಳ ಕಾರ್ಯಾಗಾರ ಆಯೋಜಿಸಲಾಗಿತ್ತು.
ಹೆಚ್ಚಿನ ಶುಲ್ಕ ವಸೂಲು ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಖಾಸಗಿ ಶಾಲಾ ಆಡಳಿತ ಮಂಡಳಿ ಸಭೆ ನಡೆಯಿತು.
ಚಿತ್ರದುರ್ಗದಾದ್ಯಂತ ಮಳೆ ಆರ್ಭಟ; ವಿವಿ ಸಾಗರ ಜಲಾಶಯಕ್ಕೆ ಒಂದು ಟಿಎಂಸಿ ನೀರು
ಚಿತ್ರದುರ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಹೊಸದುರ್ಗದಲ್ಲಿ ಹೆದ್ದಾರಿಯೇ ಕೊಚ್ಚಿ ಹೋಗಿದೆ. ಇನ್ನು, ಚಳ್ಳಕೆರೆಯಲ್ಲಿ ಸಿಡಿಲೆರಗಿ ಕಾರ್ಮಿಕ ಮಹಿಳೆಯೊಬ್ಬ ಸಾವನ್ನಪ್ಪಿದ್ದು, ಅಲ್ಲಿ ಮನೆ ಹಾನಿ ಹಾಗೂ ಫಸಲಿಗೂ ಸಂಚಕಾರ ತಂದಿದೆ.
ಪಿಯು ವಿಜ್ಞಾನ ವಿಷಯ ಇನ್ಮುಂದೆ ಕನ್ನಡದಲ್ಲಿ ಬೋಧನೆ
ಪಿಯು ವಿಜ್ಞಾನ ವಿಷಯವ ಕನ್ನಡದಲ್ಲಿ ಬೋಧನೆ ಮಾಡುವ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ವಿದ್ಯುತ್ ಕಣ್ಣಾಮುಚ್ಚಾಲೆ; ಸಾರ್ವಜನಿಕ ಆಸ್ಪತ್ರೆಯಲ್ಲಿ ಕತ್ತಲೋ ಕತ್ತಲು!
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಟಾರ್ಚ್‌ ಬೆಳಕಲ್ಲಿ ಚಿಕಿತ್ಸೆ ನೀಡುವ ಪರಿಸ್ಥಿತಿ ಎದುರಾಗಿದ್ದು, ಮಳೆ ಬಂತೆಂದರೆ ವಿದ್ಯುತ್ ಕಡಿತ ಹಾಗೂ ದುರಸ್ತಿಗೂ ಜಗ್ಗದ ಜನರೇಟರ್ ಹೀಗೆ ಈ ಅವ್ಯವಸ್ಥೆಗಳ ಮಧ್ಯೆ ರೋಗಿಗಳು ಕಂಗಾಲಾಗಿದ್ದಾರೆ.
ಮೋದಿ ಜಾಗತಿಕ ಮಟ್ಟದ ಮಹಾನ್ ಸುಳ್ಳುಗಾರ: ಜಿ.ಸಿ.ಸುರೇಶ್ ಬಾಬು
ಭಾರತ ಕಮ್ಯುನಿಷ್ಟ್ ಪಕ್ಷದ ವತಿಯಿಂದ ಮಂಗಳವಾರ ಚಿತ್ರದುರ್ಗದಲ್ಲಿ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿತ್ತು.
ಮತ್ತೋಡು ಕಾಶಿ ಭಾಗೀರಥಿ ದೇವಿ ಅದ್ಧೂರಿ ರಥೋತ್ಸವ
ಹೊಸದುರ್ಗದ ಮತ್ತೋಡಿನಲ್ಲಿ ಕಾಶಿ ಭಾಗೀರಥಿ ದೇವಿಯ ರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಸಾವಯವ ಕೃಷಿಯಿಂದ ಆರೋಗ್ಯಕರ ವಾತಾವರಣ ಸೃಷ್ಟಿ: ಡಾ.ರುದ್ರಮುನಿ
ಚಿತ್ರದುರ್ಗದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಕೃಷಿ ಪ್ರಾಯೋಗಿಕ ಪರೀಕ್ಷಾ ತರಬೇತಿ ಕಾರ್ಯಾಗಾರವನ್ನು ಡಾ.ರುದ್ರಮುನಿ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved