• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮರಸ್ಯ ಸಾಧ್ಯವಾಗದಿದ್ದರೇ ಪ್ರಜಾಪ್ರಭುತ್ವಕ್ಕೆ ಅಪಾಯ: ಶ್ರೀ
ಉಡುಪಿ: ಇಲ್ಲಿನ ಅಮೋಘ ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಿಂದ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರಿಗೆ ಶುಕ್ರವಾರ ಸಾಮರಸ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ್ದ ಬಸವಣ್ಣ
ಹೊಳಲ್ಕೆರೆ: ಮೇಲು-ಕೀಳು, ಬಡವ-ಬಲ್ಲಿದ, ಸ್ತ್ರೀ-ಪುರುಷ ಎನ್ನುವ ಅಸಮಾನತೆಯಿಲ್ಲದ ಹನ್ನೆರಡನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಆಚಾರ, ವಿಚಾರ ಯಾವುದೇ ಒಂದು ಜನಾಂಗಕ್ಕೆ ಸೀಮಿತವಲ್ಲ. ಇಡಿ ಮನುಕುಲಕ್ಕೆ ಸಮಾತನೆಯ ಸಂದೇಶ ಸಾರಿದ ಹರಿಕಾರ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಮಹದೇವ ಬಿದರಿ ಹೇಳಿದರು.
ಹೇಮರೆಡ್ಡಿ ಮಲ್ಲಮ್ಮನ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ
ಮೊಳಕಾಲ್ಮುರು: ಹೇಮರೆಡ್ಡಿ ಮಲ್ಲಮ್ಮ ಕೇವಲ ಒಂದು ವರ್ಗಕ್ಕೆ ಸೀಮಿತರಾಗದೆ ತಮ್ಮ ಸಾತ್ವಿಕ ವಿಚಾರಗಳ ಮೂಲಕ ಮಾನವೀಯ ಸಂದೇಶಗಳನ್ನು ಜಗತ್ತಿಗೆ ಸಾರಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಬಾಳಬೇಕು ಎಂದು ರಾಂಪುರ ಮಹಾ ನಂದೀಶ್ವರ ಮಠದ ಶ್ರೀ ರೇಣುಕಾ ಸ್ವಾಮಿ ಕರೆ ನೀಡಿದರು.
ದಾರಿ ತಪ್ಪಿಸುವ ನಾಯಕರಿಂದ ಜಾಗೃತರಾಗಿರಿ
ಸಿರಿಗೆರೆ: ಐದು ವರ್ಷಗಳಿಗೊಮ್ಮೆ ಹುಟ್ಟಿ ಕೆಲವು ನಾಯಕರು ಇನ್ನಿಲ್ಲದ ಮಾತುಗಳಿಂದ ಜನರ ದಾರಿ ತಪ್ಪಿಸುತ್ತಾರೆ. ಅಂತಹ ನಾಯಕರ ಬಗ್ಗೆ ಜನರು ಜಾಗೃತರಾಗಿರಬೇಕೆಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಶಾಸಕನಿಗೆ ತನ್ನ ಕ್ಷೇತ್ರವೇ ಒಂದು ಕುಟುಂಬವಿದ್ದಂತೆ
ಸಿರಿಗೆರೆ ಸಮೀಪದ ಸಿದ್ದಾಪುರ ಗ್ರಾಮದಲ್ಲಿ 4 ಕೋಟಿ ರು. ಕಾಮಗಾರಿಗಳಿಗೆ ಶಾಸಕ ಡಾ.ಎಂ. ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.
ರಾಜೀವ್ ಗಾಂಧಿರವರ ಕೊಡುಗೆ ಚಿರಸ್ಥಾಯಿ
ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಪುಣ್ಯಸ್ಮರಣಾ ದಿನವನ್ನು ಆಚರಿಸಲಾಯಿತು.
ಎಂಎಲ್‌ಸಿ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ
ಚಿತ್ರದುರ್ಗದಲ್ಲಿ ಮಾಜಿ ಸಚಿವ ಆಂಜನೇಯ ಸ್ಪಷ್ಟನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂದೂರ ಮೂಲಕ ಉತ್ತರ
ಚಳ್ಳಕೆರೆ ನಗರದ ನೆಹರೂ ವೃತ್ತದಲ್ಲಿ ತಿರಂಗಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಗಣ್ಯರು.
ಚವನ್ ಪ್ರಾಶ್ ಸೇವನೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ
ಚಿತ್ರದುರ್ಗ ಬುದ್ಧ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಜಿಲ್ಲಾ ಆಯುಷ್ ಅಧಿಕಾರಿ ಚಂದ್ರಕಾಂತ ನಾಗಸಮುದ್ರ ಅವರು ಕ್ಷಯರೋಗಿಗಳಿಗೆ ಚವನ್‌ ಪ್ರಾಶ ವಿತರಿಸಿದರು.
ವರ್ಷಾಂತ್ಯಕ್ಕೆ ಹೊಳಲ್ಕೆರೆ ಎಲ್ಲ ಕೆರೆಗಳಿಗೆ ಭದ್ರೆ ನೀರು
ಹೊಳಲ್ಕೆರೆ ತಾಲೂಕಿನ ಕೆಂಚಾಪುರ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಶನಿವಾರ ಭೂಮಿ ಪೂಜೆ ನೆರವೇರಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved