• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ‘ಗ್ಯಾರಂಟಿ’ಗೆ ಬಸವತತ್ವ ಪರಿಕಲ್ಪನೆಯೇ ಬುನಾದಿ: ಹೆಚ್.ಆಂಜನೇಯ
12ನೇ ಶತಮಾನದಲ್ಲಿಯೇ ಮುಂದಿನ ದಿನಗಳಲ್ಲಿ ನಾಡು ಎದುರಿಸುವ ಸಮಸ್ಯೆಗಳಿಗೆ ವಚನಗಳ ಮೂಲಕ ಸಂದೇಶ ನೀಡಿದ ಬಸವಣ್ಣ, ಸಂಸತ್ತು ಸ್ಥಾಪನೆಗೆ ಅನುಭವ ಮಂಟಪದ ಮೂಲಕ ದಿಕ್ಸೂಚಿಯಾಗಿದ್ದರು ಎಂದು ಮಾಜಿ ಸಚಿವ ಹೆಚ್.ಆಂಜನೇಯ ಪ್ರತಿಪಾದಿಸದರು.
ಕತ್ತಿಕಲ್ಲಾಂಭದೇವಿ ಸಿಡಿ ಉತ್ಸವ ಸೇರಿ ಜಿಲ್ಲೆಯ ವಿವಿಧೆಡೆ ಧಾರ್ಮಿಕ ಉತ್ಸವ
ಹೊಸದುರ್ಗ ತಾಲೂಕಿನ ಕಬ್ಬಳ ಗ್ರಾಮದ ಕತ್ತಿಕಲ್ಲಾಂಭ ದೇವಿಯ ಸಿಡಿ ಉತ್ಸವ ಗುರುವಾರ ಸಂಜೆ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಮಾದಾರ ಗುರುಪೀಠಕ್ಕೆ ನೂತನ ವಟು ಸ್ವೀಕಾರ
ಚಿತ್ರದುರ್ಗದ ಮಾದಾರ ಗುರುಪೀಠದಲ್ಲಿ ಶುಕ್ರವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಜಯಬಸವ ದೇವರನ್ನು ನೂತನ ವಟುವಾಗಿ ಸ್ವೀಕಾರ ಮಾಡಿದರು.
ಬಸವೇಶ್ವರರು ಫೊಟೋದಲ್ಲಿ ಅಲ್ಲ, ಹೃದಯಲ್ಲಿ ಅರಳಲಿ: ಬಿ.ಟಿ.ಕುಮಾರಸ್ವಾಮಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಯಂತಿ ಆಚರಣೆಗೆ ಚಾಲನೆ ನೀಡಿದರು.
‘ಸರ್ಕಾರಗಳ ದ್ವಿಮುಖ ನೀತಿಗೆ ಕೃಷಿ ವಲಯ ಅಧಃಪತನ:
ಚಳ್ಳಕೆರೆ ತಾಲ್ಲೂಕಿನ ಬುಡ್ಡಹಟ್ಟಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮಶಾಖೆಯನ್ನು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿದರು.
ಪ್ರಕೃತಿ ವಿಕೋಪ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ವೆಂಕಟೇಶ್
ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ, ಅಗತ್ಯ ಕ್ರಮಗಳಿಗಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಐಎಫ್‌ಎಸ್‌ ಪರೀಕ್ಷೆಯಲ್ಲಿ ಸಿರಿಗೆರೆಯಕಾವ್ಯಗೆ ರಾಷ್ಟ್ರಮಟ್ಟದಲ್ಲಿ ೭ನೇ ಸ್ಥಾನ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಯರದಕೆರೆ ಗ್ರಾಮದ ವೈ.ಎಸ್.‌ಕಾವ್ಯ ಇದೀಗ ರಾಷ್ಟ್ರಮಟ್ಟದ ಐ.ಎಫ್.‌ಎಸ್.‌ ಪರೀಕ್ಷೆಯಲ್ಲಿ ಏಳನೆಯ ಸ್ಥಾನ ಗಳಿಸಿ ಸಾಧನೆ ಮೆರೆದಿದ್ದಾರೆ.
ಬಸವ ತತ್ವದ ನಿಜಾಚರಣೆಯ ಬದುಕು ನಮ್ಮದಾಗಬೇಕು: ಅರವಿಂದ ಜತ್ತಿ
ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಬೃಹನ್ಮಠದಲ್ಲಿ ನಡದ ಬಸವೇಶ್ವರ ಜಯಂತಿ ಅಂಗವಾಗಿ ಚಿಂತನ ಗೋಷ್ಠಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಬಾರಿಯೂ ಕೈಕೊಟ್ಟೀತೆ ಪೂರ್ವ ಮುಂಗಾರು?
ಮಳೆಯಾಗದೆ ಕೃಷಿ ಚಟುವಟಿಕೆ ಚುರುಕುಗೊಳ್ಳದೆ ನಿಂತಿದ್ದು, ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ಇನ್ನು, ಮಳೆ ಬರುವುದು ತಡವಾದರೆ ಸಿರಿಧಾನ್ಯ ಬಿತ್ತನೆ ಮಾಡಿ ಎಂದು ಕೃಷಿ ಅಧಿಕಾರಿ ರೈತರಿಗೆ ಸಲಹೆಯಿತ್ತಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ
ಎಸ್ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ ವರ್ಷ ಪ್ರಥಮ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 21 ನೇ ಸ್ಥಾನ ದಾಖಲು ಮಾಡಿದೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved