• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳಿ ಹುಡುಗ ಸಚಿನ್‌ಗೆ ಒಲಿದ ಐಎಫ್ಎಸ್ ಭಾಗ್ಯ
ಭಾರತೀಯ ಅರಣ್ಯ ಇಲಾಖೆ ವಿಭಾಗದಲ್ಲಿ 143ನೇ ರ್‍ಯಾಂಕ್‌
ಜೇನು ಕೃಷಿಯಿಂದ ಉತ್ತಮ ಲಾಭ
ಹಿರಿಯೂರು ತಾಲೂಕಿನ ಬಬ್ಬೂರು ಸಮೀಪದಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಮಂಗಳವಾರ ವಿಶ್ವ ಜೇನು ಕೃಷಿ ದಿನಾಚರಣೆ ಹಾಗೂ ಕಾರ್ಯಾಗಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹಳೇ ತತ್ವವು ಹೊಸ ಜೀವನಕ್ಕೆ ಪೂರಕ
ನಗರದ ಬಬ್ಬೂರು ಸಮೀಪದ ಮಾಹಿ ಫಾರ್ಮ್‌ಹೌಸ್‌ನಲ್ಲಿ ಹಳೆ ಬೇರು ಹೊಸ ಚಿಗುರು ಎಂಬ ಸಾಹಿತ್ಯಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಗೆ ಮನವಿ
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಂಸದ ಗೋವಿಂದ ಕಾರಜೋಳ ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಅಂಬೇಡ್ಕರ್ ವಿಚಾರಧಾರೆಗಳು ಯುವಕರಿಗೆ ಪ್ರೇರಣೆ ಆಗಲಿ
ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಯಕ್ರಮದಲ್ಲಿ ಬುದ್ದ, ಅಂಬೇಡ್ಕರ್, ಪ್ರೊ.ಬಿ.ಕೃಷ್ಣಪ್ಪನವರ ಫೋಟೋಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ರಾಜ್ಯ ಸಮಿತಿ ಉದ್ಘಾಟನೆ ನೆರವೇರಿಸಲಿಯಿತು.
ಆಹಾರ ಹರಿಸಿ ನಾಡಿಗೆ ಕರಡಿ: ಆತಂಕ
ತುಮಕೂರ್ಲಹಳ್ಳಿ ಗೌಡ್ರ ಕಪಿಲೆ ಸಮೀಪದಲ್ಲಿ ಪ್ರತ್ಯಕ್ಷ । ಕಾಡಿಗೆ ಕಳುಹಿಸುವಲ್ಲಿ ಅಧಿಕಾರಿಗಳು ಯಶಸ್ವಿ
ಲೂಟಿಕೋರತನ ಮುಚ್ಚಿಕೊಳ್ಳಲು ಸಾಧನಾ ಸಮಾವೇಶ
ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ಬಿಜೆಪಿ ವತಿಯಿಂದ ಮುದ್ರಿಸಲಾದ ಬಿತ್ತಿ ಪತ್ರಗಳನ್ನು ಶಾಸಕ ಎಂ.ಚಂದ್ರಪ್ಪ ಸೋಮವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಕೃತ್ತಿಕೆಯ ನರ್ತನಕ್ಕೆ ತಾಲ್ಲೂಕಿನಾದ್ಯಂತ ಸಂತಸ
ಹರಿದ ಹಳ್ಳಕೊಳ್ಳಗಳು | ರೇಲ್ವೆ ಅಂಡರ್‌ಪಾಸ್‌ಗಳಲ್ಲಿ ಸಂಚಾರ ತೊಂದರೆ | ಬಿತ್ತನೆಗೆ ಸಜ್ಜಾದ ಕೃಷಿಕರು
ಹಿರಿಯೂರು - ಚಳ್ಳಕೆರೆ ನಡುವೆ ರೈಲು ಮಾರ್ಗ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈಲ್ವೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಳ್ಳಕೆರೆ, ಹಿರಿಯೂರು ನಡುವೆ ರೇಲ್ವೆ ಮಾರ್ಗ ಕಲ್ಪಿಸುವಂತೆ ಸಚಿವ ಡಿ.ಸುಧಾಕರ್ ಮನವಿ ಮಾಡಿದರು.
ಪರಿಶಿಷ್ಟರ ಪಟ್ಟಿಗೆ ನಕಲಿ ಬೇಡ ಜಂಗಮರ ಸೇರ್ಪಡೆಗೆ ಆಕ್ರೋಶ
ಮಾಜಿ ಸಚಿವ ಆಂಜನೇಯ ಭಾನುವಾರ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved