• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ಬದುಕಿನ ಜೀವನಕ್ಕೆ ಬಿಇಡಿ ಪರಿವರ್ತನೆ ಹಂತ
ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಾ.ಬಿ.ಸಿ.ಅನಂತ ರಾಮು ಉದ್ಘಾಟಿಸಿದರು.
ತಳ ಸಮುದಾಯಗಳಿಗೆ ನ್ಯಾಯ ಕಲ್ಪಿಸಿದ ಬಾಬೂಜಿ
ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಜಗದೀಶ್ ಹೇಳಿಕೆ
ಹಸಿರು ಕ್ರಾಂತಿಗೆ ಮುನ್ನುಡಿ ಬರೆದ ಬಾಬು ಜಗಜೀವನ್‍ರಾಮ್‍
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಶನಿವಾರ ನಡೆದ ಬಾಬು ಜಗಜೀವನರಾಂ ಜಯಂತಿ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭಾವ ಚಿತ್ರಕ್ಕೆಪುಷ್ಪ ನಮನ ಸಲ್ಲಿಸಿದರು.
ಮದುವೆ ಮಾಡುವ ಹಣವನ್ನೇ ಬದುಕು ಕಟ್ಟಿಕೊಳ್ಳಲು ಬಳಸಿ
ಚಿತ್ರದುರ್ಗ ಬಸವ ಕೇಂದ್ರ ಮುರುಘಾ ಮಠದಲ್ಲಿ ಶನಿವಾರ ನಡೆದ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 14 ಜೋಡಿ ವಧು-ವರರು ದಾಂಪತ್ಯಕ್ಕೆ ಅಡಿ ಇಟ್ಟರು.
ಚುನಾವಣೆ ಪ್ರಕ್ರಿಯೆ ಸುಧಾರಣೆಯಾದರೆ ರಾಜಕಾರಣದಲ್ಲಿ ಪರಿವರ್ತನೆ ಸಾಧ್ಯ
ಸಾಣೇಹಳ್ಳಿಯ ಲತಾ ಮಂಟಪದಲ್ಲಿ ನಡೆಯುತ್ತಿರುವ 2ನೇ ದಿನದ ಕರ್ನಾಟಕದ ಪರಿವರ್ತನೆಯ ಚಿಂತನೆ ಮತ್ತು ಕ್ರಿಯಾಯೋಚನೆ ಕುರಿತ ಸಮಾನ ಮನಸ್ಕರರ ಸಂವಾದ ಕಾರ್ಯಕ್ರಮದಲ್ಲಿ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿದರು.
ಎಲ್ಲ ಧರ್ಮಗಳ ಸಾರ ನಿಜ ದನಿಯ ಬದುಕಿಗೆ ದಿಕ್ಸೂಚಿ
ಚಿತ್ರದುರ್ಗದ ಸರಸ್ವತಿ ಕಾನೂನು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉಪ ಕುಲಪತಿ ಪ್ರೊ.ಸಿ.ಬಸವರಾಜು ಉದ್ಘಾಟಿಸಿದರು.
ನರೇಗಾ ಕಾಮಗಾರಿ ಗುಣಮಟ್ಟ ಕಾಪಾಡಿ
ಕೊಂಡಾಪುರದ ಸರ್ಕಾರಿ ಶಾಲೆಗೆ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್‌ ಭೇಟಿ ನೀಡಿ, ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾದ ಆಟದ ಮೈದಾನ ವೀಕ್ಷಿಸಿ, ಶಾಲಾ ಮುಖ್ಯ ಶಿಕ್ಷಕ ಶೇಖರಪ್ಪ ಅವರಿಂದ ಮಾಹಿತಿ ಪಡೆದರು.
ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ: ಮಂಜುಳಾ
ಚಳ್ಳಕೆರೆಯ ನಗರಸಭೆ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ತುರ್ತು ಸಭೆಯಲ್ಲಿ ಅಧ್ಯಕ್ಷೆ ಆರ್.ಮಂಜುಳಾ ಪ್ರಸನ್ನಕುಮಾರ್ ಮಾತನಾಡಿದರು.
ಚಿತ್ರದುರ್ಗದಲ್ಲಿ ಅಂಧತ್ವ ನಿವಾರಣೆ ನಮ್ಮ ಗುರಿ
ಸಿರಿಗೆರೆ ಸಮೀಪದ ದೊಡ್ಡಾಲಗಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ನೇತ್ರ ತಪಾಸಣಾ ಶಿಬಿರವನ್ನು ಚಿತ್ರ ನಟ ದೊಡ್ಡಣ್ಣ ಉದ್ಘಾಟಿಸಿದರು.
ಸತ್ಯ, ನ್ಯಾಯ ಎತ್ತಿಹಿಡಿಯುವುದೇ ಧರ್ಮಾಧಿಕಾರಿಗಳ ಜವಾಬ್ದಾರಿ
ಸಾಣೇಹಳ್ಳಿಯ ಲತಾ ಮಂಟಪದಲ್ಲಿ ನಡೆಯುತ್ತಿರುವ ಸಮಾನ ಮನಸ್ಕರ ಸಂವಾದ ಕಾರ್ಯಕ್ರಮದಲ್ಲಿ ಪಂಡಿತಾರಾಧ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 372
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved