• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗತ್ತಿನ ಏಳ್ಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ: ಶಶಿಕಲಾ
ಆದಿ ಮಾನವನ ಕಾಲದಿಂದಲೂ ಇಂದಿನವರೆಗೆ ಸಮಾಜಕ್ಕೆ ಮಹಿಳೆಯರ ಕೊಡುಗೆಗಳು ಅಪಾರ ಎಂದು ಸಮಾಜಸೇವಕಿ ಶಶಿಕಲಾ ರವಿಶಂಕರ್ ಅಭಿಪ್ರಾಯಪಟ್ಟರು.
ಮಠದ ಪರಂಪರೆಗೆ ಚೈತನ್ಯ ಬಿತ್ತಿದ ಶಿವಕುಮಾರ ಶ್ರೀ
ಮಠದ ಪರಂಪರೆಗೆ ಹೊಸ ಚೈತನ್ಯವನ್ನು ಬಿತ್ತಿದವರು ಲಿ.ಶಿವಕುಮಾರ ಶ್ರೀಗಳು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಬಣ್ಣಿಸಿದರು.
ತರಳಬಾಳು ಶ್ರೀಗಳ ಆಶೀರ್ವಾದ ಪಡೆದ ಗೀತಾ
ಇಲ್ಲಿನ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಭಾನುವಾರ ಹ್ಯಾಟ್ರಿಕ್ ಹೀರೋ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಭೇಟಿ ಮಾಡಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು.
ಗುಣಾತ್ಮಕ ಗಣಿತ ಕಲಿಕೆಗೆ ಬಿಲ್ಡಿಂಗ್ ಬ್ಲಾಕ್ಸ್ ಆಪ್ ಸಹಕಾರಿ
ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲಿ ಗಣಿತದ ಮೂಲಕ್ರಿಯೆಗಳನ್ನು ಆಟದ ಮೂಲಕ ಕಲಿಯಲು ಅಕ್ಷರ ಫೌಂಡೇಶನ್ ಅವರು ತಯಾರಿಸಿರುವ ಬಿಲ್ಡಿಂಗ್ ಬ್ಲಾಕ್ಸ್ ಆಪ್ ಸಹಕಾರಿಯಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಇವಿಎಂ ಬಗೆಗಿನ ಸುಪ್ರಿಂ ಕೋರ್ಟ್ ತೀರ್ಪು ಸ್ವಾಗತಾರ್ಹ
ಇವಿಎಂ ಮತಯಂತ್ರ ಸುರಕ್ಷಿತ ಹಾಗೂ ನಂಬಿಕಾರ್ಹ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪು ಸ್ವಾಗತಾರ್ಹ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಹೇಳಿದ್ದಾರೆ.
ಗ್ಯಾರಂಟಿಗಳಿಂದ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಗೆಲವು
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿದಿದ್ದು, ಗೆಲವು ತಮ್ಮದೆಂದು ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹೇಳಿದರು.
ಕಾರಜೋಳ, ಚಂದ್ರಪ್ಪ ಭವಿಷ್ಯ ಸ್ಟ್ರಾಂಗ್‌ರೂಂನಲ್ಲಿ ಭದ್ರ
ಲೋಕಸಭೆಯ ಚಿತ್ರದುರ್ಗ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶ ಇವಿಎಂನಲ್ಲಿ ಅಡಗಿದ್ದು ಚಿತ್ರದುರ್ಗದ ಸರ್ಕಾರ ವಿಜ್ಞಾನ ಕಾಲೇಜು ಸ್ಟ್ರಾಂಗ್ ರೂಂ ನಲ್ಲಿ ಜೂ.4ರವರೆಗೆ ಭದ್ರವಾಗಿ ಇಡಲಾಗಿದೆ. ಬಿಜೆಪಿ ಅಭ್ಯರ್ಥಿ ಕಾರಜೋಳ, ಕೈ ಅಭ್ಯರ್ಥಿ ಚಂದ್ರಪ್ಪ ಅವರುಗಳ ರಾಜಕೀಯ ಭವಿಷ್ಯ ಏನಾಗಬಹದು ಎಂಬ ಕುತೂಹಲ ಇನ್ನೊಂದು ತಿಂಗಳುಗಳವರೆಗೆ ಮಂದುವರಿಯಲಿದೆ.
ಮರಳಿ ಕಾಂಗ್ರೆಸ್ ಗೂಡು ಸೇರ್ತಾರಾ ಈ ಮುಖಂಡ ?
ಮಾಜಿ ಶಾಸಕ, ಬಿಜೆಪಿಯ ಧುರೀಣ ಜಿ.ಎಚ್.ತಿಪ್ಪಾರೆಡ್ಡಿ ಕಾಂಗ್ರೆಸ್ ಗೆ ಮರಳುವರೇ? ಲೋಕಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಇಂತಹದ್ದೊಂದು ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳೆಯದಲ್ಲಿ ಇದು ದಟ್ಟವಾಗಿದೆ.
ರಿಲ್ಯಾಕ್ಸ್ ಮೂಡ್‌ಗೆ ತೆರಳಿದೆ ಗೋವಿಂದ ಕಾರಜೋಳ
ಲೋಕಸಭೆ ಚುನಾವಣೆಯ ಒತ್ತಡಗಳಿಂದ ಹೊರ ಬಂದಂತೆ ಕಂಡು ಬಂದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಪಕ್ಕದ ಬೀದಿ ಬದಿ ಹೋಟೆಲ್‌ನಲ್ಲಿ ನಾಗರಿಕರೊಂದಿಗೆ ಕುಳಿತು ಚಹಾ ಸೇವಿಸಿದರು.
ಜಪಾನಂದ ಸ್ವಾಮೀಜಿಯಿಂದ ಉಚಿತ ಮೇವು ವಿತರಣೆ
ತಾಲೂಕಿನಾದ್ಯಂತ ದೇವರ ಎತ್ತುಗಳೂ ಸೇರಿದಂತೆ ಸಾವಿರಾರು ಜಾನುವಾರುಗಳಿಗೆ ಮೇವನ್ನು ನೀಡದೆ ಸರ್ಕಾರ ನಿರ್ಲಕ್ಷ್ಯವಹಿಸಿರುವುದು ಸರಿಯಲ್ಲ.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved