ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲೆಯೊಂದಿಗೇ ಜೀವಿಸಿದ ಸಾಧಕ ತಿಪ್ಪೇಸ್ವಾಮಿ: ನಿರಂಜನಾನಂದ ಪುರಿ
ವಿವಾಹವಾಗದೇ ಚಿತ್ರಕಲೆಯನ್ನೇ ಜೀವನದ ಉಸಿರನ್ನಾಗಿಸಿಕೊಂಡು ಅದರ ಜೊತೆಯಲ್ಲೇ ಜೀವಿಸುತ್ತಾ ಬದುಕಿದ ಮಹಾನ್ ಸಾಧಕ ತಿಪ್ಪೇಸ್ವಾಮಿ.
ಸಮಗ್ರ ಕೃಷಿ ಪದ್ಧತಿಯಿಂದ ಬರಗಾಲ ಗೆದ್ದ ರೈತ ಗಂಗಣ್ಣ
ಬರಪೀಡಿತ ಪ್ರದೇಶ ಎಂದು ಕೃಷಿಯನ್ನೇ ತೊರೆಯುತ್ತಿರುವ ಪ್ರಸ್ತುತ ದಿನಗಳಲ್ಲಿ ಬರದ ನಾಡಲ್ಲಿ ಕಳೆದ ಹತ್ತು ವರ್ಷಗಳಿಂದ ಮಲೆನಾಡನ್ನು ಅಣಕಿಸುವಂತೆ ಕೃಷಿಯಲ್ಲಿ ಸಾಧನೆ ಮಾಡಿ ಯುವಕರಿಗೆ ರೈತ ಗಂಗಪ್ಪ ಮಾದರಿಯಾಗಿದ್ದಾರೆ.
ಜೆಜೆ ಹಟ್ಟಿ ತಿಪ್ಪೇಸ್ವಾಮಿಗೆ ಪಾರ್ಲಿಮೆಂಟ್ ಟಿಕೆಟ್ಗೆ ಆಗ್ರಹ
ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಜೆಜೆ ಹಟ್ಟಿ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಿಪ್ಪೇಸ್ವಾಮಿ ಬೆಂಬಲಿಗರು ಶನಿವಾರ ಚಿತ್ರದುರ್ಗದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದರು.
ಜೆಡಿಎಸ್ ಈಗ ಕೋಮುವಾದಿ ಜನತಾದಳವಾಗಿದೆ: ಸಚಿವ ಸುಧಾಕರ್
ಜಾತ್ಯಾತೀತ ಜನತಾದಳ ಇದೀಗ ಕೋಮುವಾದಿ ಜನತಾದಳವಾಗಿ ಪರಿವರ್ತನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲೇವಡಿ ಮಾಡಿದರು.
ದುಸ್ಸಂಗದ, ದುರ್ವ್ಯಸನದ ಶಿವರಾತ್ರಿಯಾಗುತ್ತಿರುವುದು ವಿಷಾದನೀಯ
ಜಾಗೃತಿಯ ಅರಿವಿನ, ಸತ್ಸಂಗದ ರಾತ್ರಿಯಾಗಬೇಕಾದ ಶಿವರಾತ್ರಿ ದುಸ್ಸಂಗದ, ದುರ್ವ್ಯಸನದ, ದುರಾಚಾರದ ರಾತ್ರಿಯಾಗುತ್ತಿರುವುದು ವಿಷಾದದ ಸಂಗತಿ ಎಂದು ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಪತ್ರಕರ್ತರಿಗೆ ಓದಿನ ಗೀಳು ಹಚ್ಚಿಸಿದ ಲಂಕೇಶ್
ಓದುಗರು ಲಂಕೇಶ್ ಪತ್ರಿಕೆ ಪ್ರತಿವಾರ ಮಾರುಕಟ್ಟೆಗೆ ಬರುವುದ ಜಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಿದ್ದರು. ಅಷ್ಟರ ಮಟ್ಟಿಗೆ ಪತ್ರಿಕೆ ಪ್ರಭಾವ ಬೀರಿತ್ತು.
ಇಷ್ಟಲಿಂಗ ಧ್ಯಾನ ಸಹಜ ಶಿವಯೋಗ
ಶರಣರ ದೃಷ್ಟಿಯಲ್ಲಿ ಅರಿವೇ ಗುರು, ಆಚಾರವೇ ಲಿಂಗ ಅನುಭಾವವೇ ಜಂಗಮ. ಇವುಗಳು ಶರಣರು ಬೋಧಿಸಿದ ಸರಳ ಸೂತ್ರ
ಚಿತ್ರದುರ್ಗದ ಮೂರು ಖಾದಿ ಹಂಜಿ ಘಟಕಗಳ ಆಧುನೀಕರಣ
ಚಿತ್ರದುರ್ಗ ಜಿಲ್ಲೆಯ ಮೂರು ಹಂಜಿ ಘಟಕಗಳನ್ನು ಶೀಘ್ರವಾಗಿ ಆಧುನೀಕರಣಗೊಳಿಸಲಾಗುವುದು.
ಸಾಧನೆ ಕನಸು ಹೊತ್ತವರಿಗೆ ಅಕ್ಷರ ಜ್ಞಾನ ಆಧಾರ: ವಿಶ್ವನಾಥ್
ಎಷ್ಟೇ ಕಷ್ಟ, ಬಡತನ ಇದ್ದರೂ ಅವುಗಳಿಗೆ ಎದೆಗುಂದದೆ ನಿರಂತರವಾಗಿ ಅಕ್ಷರ ಜ್ಞಾನ ಪಡೆಯುತ್ತ ಸಾಗಿದರೆ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ.
ಭದ್ರಾ ಮೇಲ್ದಂಡೆಗೆ ಹಣಕಾಸು ತೊಂದರೆಯಾದ್ರೆ ಬಾಂಡ್ ಮೂಲಕ ಸಂಗ್ರಹಿಸಿ
ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಂಪನ್ಮೂಲಗಳ ಕೊರತೆ ಎದುರಿಸುತ್ತಿದ್ದರೆ ಕೃಷ್ಣ ಜಲಭಾಗ್ಯ ಮಾದರಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿ ಬಾಂಡ್ಗಳ ಬಿಡುಗಡೆ ಮಾಡಿ ಸಾರ್ವಜನಿಕ ವಲಯದಿಂದ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಂಡು ಯೋಜನೆ ಪೂರ್ಣಗೊಳಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಲಹೆ ಮಾಡಿದೆ.
< previous
1
...
288
289
290
291
292
293
294
295
296
...
358
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ