• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.95.83ರಷ್ಟು ಮತದಾನ
ವಿಧಾನ ಪರಿಷತ್‌ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ, 4708 ಶಿಕ್ಷಕರಿಂದ ಮತ ಚಲಾವಣೆ, ಹೊಳಲ್ಕೆರೆಯಲ್ಲಿ ಮತದಾನ ಪ್ರಮಾಣ ಹೆಚ್ಚು. 10 ಗಂಟೆ ನಂತರ ತುಸು ಚುರುಕಾಯಿತಾದಾರೂ ಮಧ್ಯಾಹ್ನ ಮತ್ತೆ ನೀರಸವಾಯಿತು. ಎರಡು ಗಂಟೆ ನಂತರ ಮತ್ತೆ ಚುರುಕಾಯಿತು. ಶಿಕ್ಷಕರು ಸರತಿಯಲ್ಲಿ ನಿಂತು ಮತ ಚಲಾಯಿಸುವ ದೃಶ್ಯ ಸಾಮಾನ್ಯವಾಗಿತ್ತು.
ಪೂರ್ವ ಮುಂಗಾರು ತಡ; ಸಿರಿಧಾನ್ಯದತ್ತ ರೈತರ ಒಲವು
ಹೊಸದುರ್ಗ ತಾಲೂಕಿನಲ್ಲಿ ರೈತ ಸಮೂಹದಲ್ಲಿ ಹೊಸ ಭರವಸೆ ಮೂಡಿಸಿದ ಪೂರ್ವ ಮುಂಗಾರು. ಸಾವೆ, ಹತ್ತಿ, ಹೆಸರು, ಅಲಸಂದೆ ಬಿತ್ತನೆ ಕಾರ್ಯ ಜೋರು. ತಾಲೂಕಿನಾದ್ಯಂತ ರೈತರು ಜಮೀನಿನಲ್ಲಿ ಕುಂಟೆ, ರಂಟೆ ಹೊಡೆದು ಭೂಮಿ ಸ್ವಚ್ಛಗೊಳಿಸುವುದು ಅಲ್ಲಲ್ಲಿ ಕಂಡು ಬರುತ್ತಿದೆ. ಈಗಾಗಲೇ ಹಲವು ಕಡೆ ಸಾವೆ, ಹತ್ತಿ, ಹೆಸರು, ಅಲಸಂದೆ ಸೇರಿದಂತೆ ಇತರ ಬೆಳೆಗಳ ಬಿತ್ತನೆ ಕಾರ್ಯ ಜೋರಾಗಿದೆ.
ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಿ: ವೈ.ರಾಜರಾಮ್‌
ದೇಹದ ಎಲ್ಲಾ ಪ್ರಮುಖ ಅಂಗಗಳಲ್ಲಿ ಅತಿಮುಖ್ಯವಾದದ್ದು ಕಣ್ಣು. ಕಣ್ಣುಗಳು ಚೆನ್ನಾಗಿದ್ದರೆ ಮಾತ್ರ ಎಲ್ಲವನ್ನೂ ಅರಿಯಲು ಸಾಧ್ಯ ಎಂದು ಸದ್ಗುರು ನರಹರಿ ಪೀಠದ ವೈ.ರಾಜರಾಮ್‌ ಸ್ವಾಮೀಜಿ ಹೇಳಿದರು. ನೇತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿದರು.
ಇಂದು ಕಾರಜೋಳ, ಚಂದ್ರಪ್ಪ ಭವಿಷ್ಯ ನಿರ್ಧಾರ
ಮಧ್ಯಾಹ್ನ ಹನ್ನೆರಡರ ವೇಳೆಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಪ್ರಕಟ ಸಾಧ್ಯತೆ. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಲೋಕಸಭೆ ಚುನಾವಣೆ ಮತ ಎಣಿಕೆ ಸಂಬಂಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೋಮವಾರ ಪೂರ್ವಸಿದ್ಧತೆ ಪರಿಶೀಲಿಸಿದರು.
ಇಳೆಗೆ ಇಳಿದ ರೋಹಿಣಿ ಮಳೆ: ರೈತ ಸಂತಸ
ಸಿರಿಗೆರೆ ಸುತ್ತಲಿನ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವರ್ಷಧಾರೆ. ಹಲವು ಹಳ್ಳಕೊಳ್ಳಗಳು, ಚೆಕ್‌ಡ್ಯಾಂಗಳು ತುಂಬಿ ಹರಿಯುತ್ತಿವೆ. ಅದೃಷ್ಠವಶಾತ್‌ ಹಾನಿಯಾದ ವರದಿಗಳು ಲಭ್ಯವಾಗಿಲ್ಲ.
ಆತ್ಮವಿಶ್ವಾಸ, ನಂಬಿಕೆ ಇದ್ದಲ್ಲಿ ಮಾತ್ರ ಸಾಧನೆ: ಪುರುಷೋತ್ತಮಾನಂದಪುರಿ ಸ್ವಾಮೀಜಿ
ಹೊಸದುರ್ಗದ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತರಾದ ಆರ್.ಲಕ್ಷ್ಮಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಮೂವರು ಮಂದಿ ಎಸ್ಪಿ ಬಂದ್ರೂ ಬ್ಲಾಕ್ ಸ್ಪಾಟ್ ಬದಲಾಗಲಿಲ್ಲ!
ಚಿತ್ರದುರ್ಗದ ಕೆಸ್ಸಾರ್ಟಿಸಿ ಬಸ್ ನಿಲ್ದಾಣದ ರಸ್ತೆಯಲ್ಲಿ ಡಿವೈಡರ್ ನೆಲ ಸಮ ಮಾಡಿದ ನಂತರ ರಸ್ತೆಯಲ್ಲಿಯೇ ಉಳಿದಿರುವ ಕಬ್ಬಿಣದ ರಾಡುಗಳು ಚೂಪಾಗಿ ಶರಶಯ್ಯೆ ಮಾದರಿಯಲ್ಲಿ ಕಂಗೊಳಿಸುತ್ತಿವೆ. ಇಷ್ಟಾದರೂ ಆಡಳಿತಶಾಹಿ ಇತ್ತ ಗಮನಹರಿಸದಿರುವುದು ಅನುಮಾನಗಳಿಗೆ ಎಡೆಮಾಡಿವೆ.
ಪರಿಸರ ಸಂರಕ್ಷಣೆಯಲ್ಲಿ ಮುರುಘಾಮಠದ ಕಾಳಜಿ ಅನನ್ಯ: ಮಾದಾರ ಚೆನ್ನಯ್ಯ ಸ್ವಾಮೀಜಿ
ಪರಿಸರ ಸಪ್ತಾಹದ ಅಂಗವಾಗಿ ಎಸ್‌ಜೆಎಂ ಬೃಹನ್ಮಠ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಗಿಡ ನೆಟ್ಟು, ಪೋಷಣೆ ಮಾಡಬೇಕಾದ ಹೊಣೆಗಾರಿಕೆಯ ಬಗ್ಗೆ ಅರಿವು ಮೂಡಿಸಿದರು.
ಉತ್ತಮ ಮಳೆಗೆ ಗರಿಗೆದರಿದ ಕೃಷಿ ಚಟುವಟಿಕೆ
ಈ ಬಾರಿ ಮುಂಗಾರು ಆರಂಭದಲ್ಲೇ ಸುರಿದ ಉತ್ತಮ ಮಳೆಯಿಂದ ಮೊಳಕಾಲ್ಮುರು ರೈತರಲ್ಲಿ ಹೊಸ ಭರವಸೆಯನ್ನು ಹುಟ್ಟು ಹಾಕಿದೆ.
ಮುಂಗಾರು ಹಂಗಾಮಿಗೆ ಬೆಳೆವಿಮೆ ನೋಂದಣಿ ಆರಂಭ
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 421
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved