• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಸಾಣೇಹಳ್ಳಿ ಶಿವಕುಮಾರ ಶ್ರೀ ರಥೋತ್ಸವ
ತಾಲೂಕಿನ ಸಾಣೇಹಳ್ಳಿಯ ಶಿವಕುಮಾರ ಸ್ವಾಮೀಜಿಯ ರಥೋತ್ಸವ ಏ.28ರಂದು ಪಂಡಿತಾರಾಧ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯಲಿದೆ.
ಕುಡಿವ ನೀರಿಗಾಗಿ ಅಂಬೇಡ್ಕರ್ ಕಾಲೋನಿ ನಿವಾಸಿಗಳ ಪ್ರತಿಭಟನೆ
ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ತಾಲೂಕಿನ ಬಿಜಿಕೆರೆ ಗ್ರಾಮದ ಅಂಬೇಡ್ಕರ್ ಕಾಲೋನಿ ನಿವಾಸಿಗಳು ಗ್ರಾಮ ಪಂಚಾಯಿತಿ ಆವರಣದಲ್ಲಿ ಬೆಳ್ಳಂ ಬೆಳಗ್ಗೆ ಪ್ರತಿಭಟನೆ ನಡೆಸಿದರು.
ತುಂಬಿ ಹರಿದ ವೇದಾವತಿ ನೀರು ರಾಮುಲು ಕಾರ್ಯ ಶ್ಲಾಘಿಸಿದ ಜನ
: ತಾಲೂಕಿನ ಗಡಿ ಭಾಗವಾದ ಮೊಳಕಾಲ್ಮುರು ವಿಧಾನಸಭಾ ವ್ಯಾಪ್ತಿ ಮೈಲನಹಳ್ಳಿ ಸಮೀಪದ ಕಸವಿಗೊಂಡನಹಳ್ಳಿ ಬಳಿ ೨೦೨೦ರಲ್ಲಿ ಕ್ಷೇತ್ರದ ಶಾಸಕ, ಜಿಲ್ಲಾ ಉಸ್ತುವಾರಿಯಾಗಿದ್ದ ಬಿ.ಶ್ರೀರಾಮುಲು ಕಸವಿಗೊಂಡನಹಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಭೂಮಿ ಪೂಜೆ ನೆರವೇರಿಸಿದ್ದು, ಶೀಘ್ರ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಆಶ್ವಾಸನೆ ನೀಡಿದ್ದರು.
ಅಂತರ್ಜಲ ತೀವ್ರ ಕುಸಿತ; ಅಡಕೆ ಬೆಳೆಗಾರರಿಗೆ ಹೊಡೆತ
ತಾಲೂಕಿನ ತುಂಬಾ ಸಾವಿರಾರು ಎಕರೆಯಲ್ಲಿ ಅಡಿಕೆ ಸಸಿಗಳನ್ನು ನೆಟ್ಟಿದ್ದ ರೈತರ ಮುಖದಲ್ಲಿ ಆತಂಕ ಮನೆ ಮಾಡಿದೆ. ಬರಗಾಲ ಆವರಿಸಿರುವ ತಾಲೂಕಿನಲ್ಲಿ ಅಂತರ್ಜಲ ಬತ್ತಿ ಬೋರ್‌ವೆಲ್‌ ಸ್ತಬ್ಧವಾಗಿಬಿಟ್ಟಿವೆ.
ಅಮೇರಿಕಾದಿಂದ ಬಂದು ಅಖೀಲ್, ನಿಶ್ಚಿತಾ ಮತದಾನ
ಚಳ್ಳಕೆರೆ ನಗರದ ಮತಗಟ್ಟೆ ಸಂಖ್ಯೆ ೧೦೨ರಲ್ಲಿ ಆಮೇರಿಕಾದದಲ್ಲಿ ಸಾಫ್ಟ್‌ವೇರ್ ಇಂಜಿನಿಯರಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ಎಸ್.ಅಖೀಲ್ ತನ್ನ ತಂದೆ ಸುಧಾಕರ್, ತಾಯಿ ಲತಾ ಆಗಮಿಸಿ ಮತಚಲಾಯಿಸಿದರು.
ಬಿರು ಬಿಸಿಲಿನ ನಡುವೆಯೂ ಉತ್ಸಾಹದಿಂದ ಮತ ಚಲಾವಣೆ
ಚಿತ್ರದುರ್ಗ ಲೋಕಸಭೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಿರಿಯೂರು ತಾಲೂಕಿನಲ್ಲಿ ಮತದಾರರು ಉತ್ಸಾಹದಿಂದ ಮತದಾನ ಮಾಡಿದ್ದು, ಕಂಡುಬಂತು.
ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವು
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಹಠಾತಾಗಿ ಕುಸಿದು ಬಿದ್ದು ಮಹಿಳಾ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಚಿತ್ರದುರ್ಗ ಲೋಕಸಭೆಗೆ ಶೇ.72.74 ರಷ್ಟು ಮತದಾನ
ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಸೇರಿದಂತೆ ಒಂದೆರೆಡುಕಡೆ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರಾದರೂ ಮಧ್ಯಾಹ್ನದ ವೇಳೆಗೆ ಮನವೊಲಿಸಿ ಮತದಾನಕ್ಕೆ ಕರೆದೊಯ್ಯಲಾಯಿತು. ಚಿತ್ರದುರ್ಗ ಕ್ಷೇತ್ರದಲ್ಲಿ ಒಟ್ಟಾರೆ ಶೇ.72.74 ರಷ್ಟು ಮತದಾನವಾಗಿದೆ.
ಯುವಕರು, ಮಹಿಳೆಯರಲ್ಲಿ ಮತದಾನ ಹಬ್ಬದ ಉತ್ಸಾಹ
ಚಿತ್ರದುರ್ಗ ಲೋಕಸಭಾ ಚುನಾವಣೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಮತದಾನ ಪ್ರಾರಂಭದಲ್ಲೇ ಚುರುಕುಗೊಂಡಿದ್ದು, ಮಧ್ಯಾಹ್ನ ಸಮಯದಲ್ಲಿ ಹೆಚ್ಚಿನ ಮತದಾರರು ಬಾರದೆ ಮಂದಗತಿಯಲ್ಲಿ ಸಾಗಿದ ಮತದಾನ ಸಂಜೆ ೪ ಗಂಟೆ ವೇಳೆಗೆ ಚುರುಕುಗೊಂಡಿತು.
ಮತ ಚಲಾಯಿಸಲು ಫಿಲಿಪೈನ್ಸ್‌ನಿಂದ ವಿದ್ಯಾರ್ಥಿನಿ
ಬಿಸಿಲಲ್ಲಿ ಮತಗಟ್ಟೆಗೆ ಹೋಗಿ ಮತ ಚಲಾಯಿಸುವುದು ಹೇಗೆ ಎಂದು ಚಿಂತೆ ಮಾಡುವ ಜನರ ನಡುವೆ ಇಲ್ಲೊಬ್ಬರು ಮೆಡಿಕಲ್ ವಿದ್ಯಾರ್ಥಿನಿ ಮತ ಚಲಾಯಿಸಲೆಂದೇ ದೂರದ ಫಿಲಿಪೈನ್ಸ್‌ನಿಂದ ಚಿತ್ರದುರ್ಗಕ್ಕೆ ಆಗಮಿಸಿದ್ದಾಳೆ.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved