ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್ಸೆನ್ ಸ್ಮಾರಕ ಬಳಿ ಜನಪ್ರತಿನಿಧಿ ತರಬೇತಿ ಕೇಂದ್ರ: ಹೆಚ್.ಹನುಮಂತಪ್ಪ
ಚಿತ್ರದುರ್ಗ ಹೊರವಲಯ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಸ್ಮಾರಕದ ಆವರಣದಲ್ಲಿ ಮಾಜಿ ಸಂಸದ ಹೆಚ್.ಹನುಮಂತಪ್ಪ ಸಸಿ ನೆಟ್ಟು ಮಾತನಾಡಿ, ನೆಟ್ಟ ಸಸಿಗಳ ಪೋಷಣೆ ಸರಿಯಾದ ಕ್ರಮದಲ್ಲಿ ಆಗದೆ ಬರಿ ದಿನಾಚರಣೆಗಳು ಬರೀ ನೆಪಕ್ಕೆ ಮಾತ್ರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಲರಾ ಉಲ್ಬಣ ವರದಿಯ ಬೆನ್ನಲೆ ಗೋಪನಹಳ್ಳಿಗೆ ಅಧಿಕಾರಿಗಳ ದೌಡು
ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಚಂದ್ರಶೇಖರ ಕಂಬಳಿಮಠ, ಆರೋಗ್ಯಾಧಿಕಾರಿ ಡಾ.ಎನ್.ಕಾಶಿ, ಇಒ ಬಿ.ಎಸ್.ಲಕ್ಷ್ಮಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶೈಕ್ಷಣಿಕ ಧನ ಸಹಾಯ ಕಾರ್ಮಿಕರ ಫೆಡರೇಷನ್ ಕಲ್ಪಿಸಲು ಆಗ್ರಹ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಗೋಪನಹಳ್ಳಿಯಲ್ಲಿ ದಿಢೀರ್ ಉಲ್ಬಣಗೊಂಡ ಕಾಲರಾ; ವೈದ್ಯರ ತಂಡ ಮೊಕ್ಕಾಂ
ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ದಿಢೀರನೇ ವಾಂತಿ ಬೇಧಿ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಗ್ರಾಮದ ಮನೆ, ಮನೆಗೂ ತೆರಳಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ ವೈದ್ಯೆ ಬಿಂದುಶ್ರೀ ಹಾಗೂ ತಂಡ ಗ್ರಾಮದಲ್ಲೇ ಮೊಕ್ಕಾಂ ಹೂಡಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಬಹು ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶೈಕ್ಷಣಿಕ ವ್ಯವಸ್ಥೆ ಸರಿಪಡಿಸಲು ಪರಿಷತ್ಗೆ ಕಾಂಗ್ರೆಸ್ ಬೆಂಬಲಿಸಿ: ರಾಮಚಂದ್ರಪ್ಪ ಮನವಿ
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ಗೆ ಪ್ರಥಮ ಪ್ರಾಶಸ್ತ್ರದ ಮತ ನೀಡುವಂತೆ ಮನವಿ ಮಾಡಿದರು.
ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಾಳೆ ಮತದಾನ
ಚಿತ್ರದುರ್ಗ ಜಿಲ್ಲೆಯಲ್ಲಿ ಏಳು ಮತದಾನ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯಲಿದೆ.
ಸಿದ್ದರಾಮಯ್ಯರ ಮೌಲ್ಯಾಧಾರಿತ ರಾಜಕಾರಣ ಎಲ್ಹೋಯ್ತು?: ಗೋವಿಂದ ಕಾರಜೋಳ ಪ್ರಶ್ನೆ
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ 187 ಕೋಟಿ ರು. ಆಂಧ್ರದ ಒಂಬತ್ತು ಖಾಸಗಿ ಕಂಪನಿಗಳಿಗೆ ಹೋಗಿವೆ. ನೆರೆರಾಜ್ಯಗಳ ಚುನಾವಣೆಗೆ ಬಳಕೆಯಾಗಿರುವ ಗುಮಾನಿ ಇದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಅಂಗೈಯೊಳಗೆ ಇಷ್ಟಲಿಂಗ ಕರುಣಿಸಿದ ಬಸವಣ್ಣ: ಸಾಣೆಹಳ್ಳಿ ಶ್ರೀ
ಸಾಣೆಹಳ್ಳಿಯ ಶ್ರೀಮಠದಲ್ಲಿ ನಡೆದ ಪ್ರತಿ ತಿಂಗಳ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮದಲ್ಲಿ ಶ್ರೀಗಳು ವಟುವಿಗೆ ಲಿಂಗದೀಕ್ಷೆ ನೀಡಿದರು.
ಕೂರಿಗೆ ಪದ್ಧತಿಯಲ್ಲಿ ಭತ್ತ ಬೆಳೆದು ನೀರು ಉಳಿಸಿ: ತರಳಬಾಳು ಶ್ರೀ
ಶಾಂತಿವನದಲ್ಲಿ ಬೆಳೆದಿರುವ ಸಿರಿಭತ್ತ ಪ್ರಾತ್ಯಕ್ಷಿಕೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಕೃಷಿ ಸಖಿಯರು, ಸಿರಿಗೆರೆಯ ಶಾಂತಿವನದಲ್ಲಿ ಕೃಷಿ ಸಖಿಯರೊಂದಿಗೆ ತರಳಬಾಳು ಶ್ರೀಗಳು ಸಂವಾದ ನಡೆಸಿದರು.
< previous
1
...
290
291
292
293
294
295
296
297
298
...
421
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ