• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆ ಪಿಂಚಣಿ ಯೋಜನೆ ಜಾರಿಗೆ ಕಾಂಗ್ರೆಸ್‌ ಬದ್ಧ: ಪೂರ್ಣಿಮಾ ಶ್ರೀನಿವಾಸ್‌
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಭರಮಸಾಗರ ವ್ಯಾಪ್ತಿಯ ಶಾಲಾ ಕಾಲೇಜಿಗೆ ಭೇಟಿ ನೀಡಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದರು.
ನಾಗೇಂದ್ರ ರಾಜಿನಾಮೆ ಪಡೆಯದೆ ಭಂಡತನ ಪ್ರದರ್ಶನ
ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಶುಕ್ರವಾರ ಸಂತ ಜೋಸೆಫರ ಕಾನ್ವೆಂಟ್‌ನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿರವರ ಪರ ಮತಯಾಚಿಸಿದರು.
ಬಿತ್ತನೆ ಬೀಜದ ದರ ಇಳಿಸಿ: ರೈತ ಸಂಘ ಆಗ್ರಹ
ಹಿರಿಯೂರು ನಗರದ ಕೃಷಿ ಸಹಾಯಕರ ಕಚೇರಿ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ಬಿತ್ತನೆ ಬೀಜದ ದರ ಇಳಿಸಿ ಬೆಳೆನಷ್ಟ ಪರಿಹಾರವನ್ನು ಸಮರ್ಪಕವಾಗಿ ವಿತರಿಸಲು ರೈತ ಸಂಘ ಒತ್ತಾಯಿಸಿತು.
ಮಧ್ಯಾಹ್ನ 12ರೊಳಗೆ ಲೋಕಸಭೆ ಕ್ಷೇತ್ರದ ಫಲಿತಾಂಶ: ಟಿ.ವೆಂಕಟೇಶ್
ಲೋಕಸಭೆ ಚುನಾವಣೆ ಮತ ಎಣಿಕೆ ಕುರಿತಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿ, ಈ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಆಮಿಷಗಳಿಗೆ ಬಲಿಯಾಗೋದು ಬೇಡ: ಎನ್.ಇ.ನಟರಾಜ್
ರಾಜ್ಯದಲ್ಲಿ ಬೇರೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಕ್ಕಿಂತ ಆಗ್ನೆಯ ಕ್ಷೇತ್ರ ಸಂಪೂರ್ಣವಾಗಿ ಕಲುಷಿತಗೊಂಡಿದೆ ಎಂದು ಪಕ್ಷೇತರ ಅಭ್ಯರ್ಥಿ ಎನ್.ಈ. ನಟರಾಜ್ ಅಭಿಪ್ರಾಯಪಟ್ಟರು.
ಅಭಿವೃದ್ಧಿಯ ನೆಪದ ಅರಣ್ಯ ನಾಶದಿಂದ ತಾಪಮಾನ ಹೆಚ್ಚಳ: ಎಸ್.ಎನ್.ಚಂದ್ರಶೇಖರ್ ಕಳವಳ
ಚಿತ್ರದುರ್ಗದ ಚಂದ್ರವಳ್ಳಿ ಪ್ರದೇಶದಲ್ಲಿ ಅರಣ್ಯ ಸಂರಕ್ಷಣೆಯ ಹಿನ್ನೆಲೆಯಲ್ಲಿ ‘ನಮ್ಮ ಭೂಮಿ; ನಮ್ಮ ಭವಿಷ್ಯ’ ಈ ಬಾರಿ ಘೋಷವಾಕ್ಯದೊಂದಿಗೆ ಶುಕ್ರವಾರ ಸಿಸಿ ನೆಟ್ಟು ಪರಿಸರ ದಿನ ಆಚರಿಸಲಾಯಿತು.
ಮ್ಯಾಸರಹಟ್ಟಿಯಲ್ಲಿ ಕುಡಿವ ನೀರಿಗೂ ಭೀಕರ ಬರ!
ಮೊಳಕಾಲ್ಮುರು ತಾಲೂಕು ಮ್ಯಾಸರಹಟ್ಟಿಯಲ್ಲಿ ಭೀಕರ ಬರಗಾಲದ ಹೊಡೆತಕ್ಕೆ ಸಿಲುಕಿ ಕೊಳವೆ ಬಾವಿಗಳು ಸ್ತಬ್ಧವಾಗಿರುವ ಪರಿಣಾಮ ವಾಗಿ ಕಳೆದೊಂದು ವರ್ಷದಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿ ಕಾಡುತ್ತಿದೆ.
ಜೂ. 4 ರಂದು ಸುರಪುರ ಉಪ ಚುನಾವಣೆ ಮತ ಎಣಿಕೆ
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ. ಮಾತನಾಡಿದರು.
ಏಳನೇ ವೇತನ, ಹಳೇ ಪಿಂಚಣಿ ಜಾರಿಗೆ ಸಿಎಂ ಸಿದ್ಧತೆ: ಮಾಜಿ ಸಚಿವ ಆಂಜನೇಯ
ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ವಸತಿ ಶಾಲೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಶುಕ್ರವಾರ ಮತ ಪ್ರಚಾರ ನಡೆಸಿದರು.
ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳ ರಕ್ಷಿಸಿ: ವೀರಣ್ಣ ಸಿದಣ್ಣವರ್
ಚಿತ್ರದುರ್ಗದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾಯಾಧೀಶೆ ಉಜ್ವಲ ವೀರಣ್ಣ ಸಿದಣ್ಣವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 421
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved