• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
8 ವಿಧಾಸಭೆ ಕ್ಷೇತ್ರದ 2168 ಮತಗಟ್ಟೆಗಳಲ್ಲಿ 26ರಂದು ಮತದಾನ
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ಮತದಾನ ನಡೆಯಲಿದ್ದು ಲೋಕಸಭಾ ಕ್ಷೇತ್ರದ 8 ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ 1856876 ಮತದಾರರು ಮತದಾನದ ಅವಕಾಶ ಪಡೆದಿದ್ದಾರೆ. ಇದಕ್ಕಾಗಿ 2168 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಮತದಾನದ ಕಾರ್ಯಕ್ಕೆ 9904 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.
ಕಾಂಗ್ರೆಸ್ ಬೆಲ್ಲದ ಮಾತಿಗೆ ಮರುಳಾಗುವುದು ಬೇಡಿ: ರಾಜಣ್ಣ
ಕಾಡುಗೊಲ್ಲರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಆಡುತ್ತಿರುವ ಮಾತುಗಳಿಗೆ ಮರುಳಾಗುವುದು ಬೇಡಿ.
ಸಮಸ್ಯೆ ಮುಕ್ತ ಭಾರತ ಇಂದಿನ ತುರ್ತು ಅಗತ್ಯ
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಪಕ್ಷಗಳು ಭಾರಿ ಭರವಸೆಗಳನ್ನು ಕೊಡುತ್ತಿವೆ. ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತವನ್ನು ನಿರ್ಮಾಣ ಮಾಡುವುದಾಗಿ ಹೇಳುತ್ತಿದೆ. ಆದರೆ ಜನರಿಗೆ ಬೇಕಿರುವುದು ಕಾಂಗ್ರೆಸ್ ಮುಕ್ತ ಭಾರತವಲ್ಲ ಸಮಸ್ಯೆಗಳಿಂದ ಮುಕ್ತವಾದ ಭಾರತ.
ಚಿತ್ರದುರ್ಗ ಲೋಕಸಭೆ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯದ್ದೇ ಹವಾ
ಚಿತ್ರದುರ್ಗ ಲೋಕಸಭೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಹವಾ ಎದ್ದಿದ್ದು ಗೆಲವು ತಡೆಯುವುದು ಅಸಾಧ್ಯವೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಹೇಳಿದರು.
ಲೋಕಸಭೆ ಚುನಾವಣೆಗೆ ನಾಳೆಯೇ ಬಹಿರಂಗ ಪ್ರಚಾರ ಅಂತ್ಯ
ಲೋಕಸಭಾ ಚುನಾವಣೆಗೆ ಇದೇ ಏ.26ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಲಂಬಾಣಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡದ ಕಾಂಗ್ರೆಸ್
ಲಂಬಾಣಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೆ ಕಾಂಗ್ರೆಸ್ ಪಕ್ಷ ವಂಚನೆ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.
ನವಜಾತ ಶಿಶುಗಳ ಯಕೃತ್ ನಲ್ಲಿ ಮೈಕ್ರೋ ಪ್ರಾಸ್ಟಿಕ್ ಅಂಶ
ನಿತ್ಯದ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಹಾಸುಹೊಕ್ಕಾಗಿದ್ದು ನವಜಾತ ಶಿಶುಗಳ ಯಕೃತ್ತಗಳಲ್ಲಿ ಮೈಕ್ರೋ ಪ್ಲಾಸ್ಟಿಕ್ ಅಂಶಗಳು ಕಂಡುಬಂದಿರುವುದು ಆತಂಕಕಾರಿ ಬೆಳವಣಿಗೆ ಎಂದು ಪ್ರಧಾನ ನ್ಯಾಯಾಧೀಶೆ ಕೆ.ಬಿ.ಗೀತಾ ಕಳವಳ ವ್ಯಕ್ತ ಪಡಿಸಿದರು.
ನೇಹಾ ಹಿರೇಮಠ್ ಕೊಲೆ ಪ್ರಕರಣ ಸಿಬಿಐಗೆವಹಿಸಲು ಆಗ್ರಹ
ಹುಬ್ಬಳ್ಳಿಯಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಗೆ ಚಾಕುವಿನಿಂದ ಹಿರಿದು ಭೀಕರವಾಗಿ ಹತ್ಯೆಗೈದ ಪ್ರಕರಣವನ್ನು ಸಿಬಿಐಗೆವಹಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಭದ್ರಾ ಮೇಲ್ದಂಡೆಗೆ 5300 ಕೋಟಿ ರು. ತರುವೆ: ಬಿಎಸ್‌ವೈ
ಭದ್ರಾ, ಮೇಲ್ದಂಡೆ ಯೋಜನೆಗೆ ಮೋದಿ ಸರ್ಕಾರ ಘೋಷಣೆ ಮಾಡಿರುವ ೫೩೦೦ ಕೋಟಿ ರು.ಗಳನ್ನು ತರುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಭರವಸೆ ನೀಡಿದರು.
ಗೋವಿಂದ ಕಾರಜೋಳರು ಗೆದ್ದು ಮಂತ್ರಿಯಾಗಲಿದ್ದಾರೆ: ರವೀಂದ್ರಪ್ಪ
ದೇಶದ ಭದ್ರತೆ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ಅವಶ್ಯಕವಾಗಿದೆ ಎಂದು ಜೆಡಿಎಸ್ ಮುಖಂಡ ಎಂ.ರವೀಂದ್ರಪ್ಪ ಹೇಳಿದರು.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved