• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಜನ ಸೇವೆಗೆ ಸದಾ ಸಿದ್ಧ
ಹಿರಿಯೂರು ತಾಲೂಕಿನ ವೇಣುಕಲ್ಲುಗುಡ್ಡದಲ್ಲಿ ಹಮ್ಮಿಕೊಳ್ಳಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿದರು.
ರೇಷ್ಮೆ ಕಚೇರಿಯಲ್ಲಿ ಸಿಬ್ಬಂದಿ ಬರ - ಕೃಷಿಗೆ ಗರ
ಸರ್ಕಾರದಿಂದ ಮಂಜೂರಾದ ಒಟ್ಟು 13 ಹುದ್ದೆಗಳ ಪೈಕಿ 1 ಮಾತ್ರ ಭರ್ತಿ*ಚಳ್ಳಕೆರೆ, ಮೊಳಕಾಲ್ಮುರು ತಾಲೂಕಿಗೆ ಒಬ್ಬರೇ ಸಹಾಯಕ ನಿರ್ದೇಶಕ
ಶೋಷಿತರ ಅಭಿವೃದ್ಧಿಯೆ ಅಹಿಂದ ಚಳುವಳಿಯ ಗುರಿ
ನಗರದ ವೇದಾವತಿ ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಅಹಿಂದ ಚಳುವಳಿಯ ಬೆಂಗಳೂರು ವಿಭಾಗೀಯ ಮಟ್ಟದ ಪದಾಧಿಕಾರಿಗಳ ಸಭಾ ಕಾರ್ಯಕ್ರಮವನ್ನು ಅಹಿಂದ ಚಳುವಳಿ ಸಂಸ್ಥಾಪಕ ಹಾಗೂ ಮುಖ್ಯ ಸಂಚಾಲಕ ಎಸ್.ಮೂರ್ತಿ ಉದ್ಘಾಟಿಸಿ ಮಾತನಾಡಿದರು.
ಸಮಸ್ಯೆ ಬಗೆಹರಿಸದೇ ಇದ್ದವರಿಗೆ ತಕ್ಕ ಪಾಠ ಕಲಿಸಿ: ಮಾಜಿ ಶಾಸಕಿ ಪೂರ್ಣಿಮಾ
ಆಗ್ನೇಯ ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮದಕರಿ ನಾಯಕ ಶಾಲೆಯ ವಾಲ್ಮೀಕಿ ಸಭಾಂಗಣದಲ್ಲಿ ಶಿಕ್ಷಕ ಮತದಾರರ ಸಭೆ ಹಮ್ಮಿಕೊಳ್ಳಲಾಗಿತ್ತು.
ನಾರಾಯಣಸ್ವಾಮಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಿ: ಸಿ.ಟಿ.ರವಿ
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರ ಪರ ಹಮ್ಮಿಕೊಳ್ಳಲಾಗಿದ್ದ ಮತ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಚಿವರಾದ ಕಾರಜೋಳ, ಭೈರತಿ ಹಾಗೂ ಸಿ.ಟಿ.ರವಿ ಭಾಗವಹಿಸಿ ಮತಯಾಚನೆ ಮಾಡಿದರು.
ಚಳ್ಳಕೆರೆ ತಾಲ್ಲೂಕಿನಾದ್ಯಂತ ಮತ್ತೊಮ್ಮೆ ವರುಣಾರ್ಭಟ
ಕೃತ್ತಿಕಾ ಮಳೆಯ ಅಂತಿಮ ದಿನವಾದ ಶುಕ್ರವಾರ ತಡರಾತ್ರಿ ತಾಲ್ಲೂಕಿನಾದ್ಯಂತ ಮತ್ತೊಮ್ಮೆ ಮಳೆ ಪ್ರಮಾಣ ಹೆಚ್ಚಿದ್ದು, ಇದರ ಬೆನ್ನ ಹಿಂದೆಯೇ ಹೆಚ್ಚಿನ ಮಳೆಯಿಂದ ಮನೆ, ಬೆಳೆಗೂ ಹೆಚ್ಚಿನ ಹಾನಿಯಾಗಿದೆ.
ಹುಚ್ಚವ್ವನಹಳ್ಳಿ ರುದ್ರಭೂಮಿಗೆ ಶವ ಸಾಗಿಸಲು ರಸ್ತೆಯೇ ಇಲ್ಲ
ತಾಲೂಕಿನ ಹುಚ್ಚವ್ವನಹಳ್ಳಿಯಲ್ಲಿ ಶವಸಂಸ್ಕಾರಕ್ಕೆ ಮೃತದೇಹವನ್ನು ರಸ್ತೆ, ಸೇತುವೆ ಇಲ್ಲದ್ದರಿಂದ ಕಾಲುವೆ ದಾಟಿ ರುದ್ರಭೂಮಿಗೆ ಕೊಂಡೊಯ್ಯುವ ಪರಿಸ್ಥಿತಿ ನಿರ್ಮಾವಾಗಿದೆ.
ಎಚ್.ಆಂಜನೇಯ ಪರಿಷತ್‌ಗೆ ನೇಮಕ ಮಾಡಲು ಒತ್ತಾಯ
ದಲಿತ ನಾಯಕ ಮಾಜಿ ಮಂತ್ರಿ ಹೆಚ್.ಆಂಜನೇಯರವರನ್ನು ವಿಧಾನ ಪರಿಷತ್‍ಗೆ ನೇಮಕ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಹಾಸ್ಟೆಲ್ ವಾರ್ಡನ್ ಮೇಲೆ ಸಚಿವ ಜಮೀರ್ ಫುಲ್‌ ಗರಂ
ಸಚಿವ ಜಮೀರ್ ಅಹಮದ್ ಖಾನ್ ಚಿತ್ರದುರ್ಗದ ಅಲ್ಪಸಂಖ್ಯಾತರ ಬಾಲಕಿಯರ ಹಾಸ್ಟೆಲ್ ಗೆ ಭೇಟಿ ನೀಡಿ ಅಹವಾಲು ಆಲಿಸಿದರು.
ಮೇವು ಕಿಟ್ ವಿತರಣೆಗೆ ಕೇಂದ್ರದ ಎನ್‍ಎಲ್‍ಎಂ ಯೋಜನೆಯಡಿ ₹1.20 ಕೋಟಿ ನೆರವು
ಕೇಂದ್ರ ಸರ್ಕಾರದ ಎನ್‍ಎಲ್‍ಎಂ ಯೋಜನೆಯ ಅನುದಾನದಡಿ ಎನ್‍ಡಿಡಿಬಿ ಹಾಗೂ ಕರ್ನಾಟಕ ಸಹಕಾರ ಹಾಲು ಮಹಾ ಮಂಡಳ ವತಿಯಿಂದ ಹಸಿರು ಮೇವಿನ ಬಿತ್ತನೆ ಬೀಜಗಳ ಹಂಚಿಕೆಗೆ ರು.1.20 ಕೋಟಿ ನೆರವು ನೀಡಲಾಗಿದೆ.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 421
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved