• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮ ಭಾರತೀಯರ ನಂಬಿಕೆ, ಪರಂಪರೆಯ ಸಾಕ್ಷಿ ಪ್ರಜ್ಞೆ
ಚಿತ್ರದುರ್ಗದ ಭೋವಿ ವಿದ್ಯಾರ್ಥಿ ನಿಲಯದ ಆವರಣದಲ್ಲಿರುವ ಶ್ರೀರಾಮ ಮಂದಿರದಲ್ಲಿ ರಾಮನವಮಿ ಆಚರಿಸಲಾಯಿತು.
ಗಡಿಗ್ರಾಮಗಳ ಅಭಿವೃದ್ಧಿಗೆ ಆದ್ಯತೆ: ಉಮೇಶ್ ಕಾರಜೋಳ
ಹಿರಿಯೂರು ತಾಲೂಕಿನ ಬಿಕೆ ಹಟ್ಟಿ, ಕೋಡಿಹಳ್ಳಿ, ಹರಿಯಬ್ಬೆ ಮುಂತಾದ ಗ್ರಾಮಗಳಲ್ಲಿ ಉಮೇಶ್ ಕಾರಜೋಳ ಮತಯಾಚನೆ ಮಾಡಿ ಮಾತನಾಡಿದರು.
ಸಂವಿಧಾನ ಬದ್ಧ ಹಕ್ಕು ಚಲಾಯಿಸಿ: ಜೀವನ್‌
ಚಳ್ಳಕೆರೆಯಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾಗೆ ತಾಲೂಕು ಸ್ಪೀಪ್ ಸಮಿತಿ ಕಾರ್ಯದರ್ಶಿ, ಪೌರಾಯುಕ್ತ ಜೀವನ್‌ಕಟ್ಟಿಮನಿ ಚಾಲನೆ ನೀಡಿದರು.
ಭದ್ರಾ ಮೇಲ್ದಂಡೆ ಕೆಲಸ ಮಾಡಿದ್ದು ಕಾಂಗ್ರೆಸ್‌: ಶಾಸಕ ಬಿ.ಜಿ.ಗೋವಿಂದಪ್ಪ
ಶಾಸಕ ಬಿ.ಜಿ.ಗೋವಿಂದಪ್ಪ, ಗೋವಿಂದ ಕಾರಜೋಳ ಅವರು ನೀರಾವರಿ ಸಚಿವರಾಗಿದ್ದಾಗ ಎಷ್ಟುಭಾರಿ ಭದ್ರಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದೀರಾ, ಬಿಜೆಪಿ ಅವಧಿಯ 4 ವರ್ಷಗಳಲ್ಲಿ 1.5 ಕೀಮೀ ಚಾನೆಲ್‌ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಕಾರಜೋಳರಿಗೆ ಪ್ರಶ್ನಿಸಿದರು.
ತಿಲಕ್ ನಗರದಲ್ಲಿ ಸಂಭ್ರಮದ ರಾಮನವಮಿ
ಮೆರವಣಿಗೆಯಲ್ಲಿ ಮಹಿಳೆಯರು ಕಳಸ ಹಿಡಿದು ಸಾಗಿದರು. ಜನಪದ ವಾದ್ಯಗಳೊಂದಿಗೆ ಕೇಸರಿ ಬಾವುಟ ಹಿಡಿದು ಸಾಗಿದ ಯುವಕರು ನೋಡುಗರ ಗಮನ ಸೆಳೆದರು.
ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಉಮೇಶ ಕಾರಜೋಳ
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಿತ್ರದುರ್ಗ ಎಸ್‌ಜೆಎಂ ಕ್ರೀಡಾಂಗಣದಲ್ಲಿ ಮತಯಾಚಿಸಿದರು.
ಮಾದಿಗ ಸಮುದಾಯ ಶೋಷಣೆಗೆ ಈಡು ಮಾಡಿದ್ದೇ ಕಾಂಗ್ರೆಸ್‌
ಚಳ್ಳಕೆರೆ ನಗರದ ವಾಸವಿ ಮಹಲ್‌ನಲ್ಲಿ ದಲಿತ ಸಮುದಾಯಗಳು ಹಮ್ಮಿಕೊಂಡಿದ್ದ ಚುನಾವಣಾ ಜಾಗೃತಿ ಸಮಾವೇಶವನ್ನು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಉದ್ಘಾಟಿಸಿದರು.
ಟುಜಿ ಸ್ಪೆಕ್ಟ್ರಂ, ಕಲ್ಲಿದ್ದಲು ಹಗರಣಕ್ಕೆ ರಾಹುಲ್ ಉತ್ತರ ಕೊಡಲಿ: ಎನ್.ರವಿಕುಮಾರ್
ಚುನಾವಣಾ ಬಾಂಡ್‍ಗಳ ಮೂಲಕ ಬಿಜೆಪಿಗೆ ಶೇ.37 ರಷ್ಟು ಹಣ ಬಂದಿದ್ದರೆ. ಬೇರೆ ಪಕ್ಷಗಳಿಗೆ ಶೇ.67 ರಷ್ಟು ಹಣ ಸಂಗ್ರಹವಾಗಿದೆ ಎಂದು ರವಿಕುಮಾರ ಆರೋಪಿಸಿದರು.
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಮಂದಕೃಷ್ಣ ಮಾದಿಗ ಎಂಟ್ರಿ
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 4 ಲಕ್ಷದಷ್ಟು ಮಾದಿಗ ಸಮುದಾಯದ ಮತಗಳಿವೆ. ಈ ಎಲ್ಲ ಮತಗಳನ್ನು ಒಂದೇ ಕಡೆ ಗುಡ್ಡೆ ಹಾಕುವ ನಿಟ್ಟಿನ ಪ್ರಯತ್ನದ ಭಾಗವಾಗಿ ಬಿಜೆಪಿ ಮಂದಕೃಷ್ಣ ಮಾದಿಗ ಅವರನ್ನು ಕರೆತಂದಿದೆ.
ದೌರ್ಜನ್ಯ ನಡೆಸುತ್ತಿರುವವರ ಮೇಲೆ ಸೂಕ್ತ ಕ್ರಮಕ್ಕಾಗಿ ಮನವಿ
ಮರ್ಲಹಳ್ಳಿ ಗ್ರಾಮದಲ್ಲಿ ಸ. ನಂ.85ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ 50ಕ್ಕೂ ಹೆಚ್ಚಿನ ಕುಟುಂಬಗಳು ಮನೆ ಕಟ್ಟಿಕೊಂಡು ಕಳೆದ ಐದಾರು ದಶಕದಿಂದ ಜೀವನ ನಡೆಸುತ್ತಿದ್ದಾರೆ
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 395
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved