• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಹಕ್ಕು ಕಲ್ಪಿಸಿದ ಮಹಾತ್ಮ ಡಾ.ಅಂಬೇಡ್ಕರ್
ಜಾತಿ, ಜನಾಂಗ, ಸಮುದಾಯ ಹಾಗೂ ಅಂತಸ್ತು ಭೇದವಿಲ್ಲದೆ ದೇಶದ ಎಲ್ಲಾ ನಾಗರಿಕರಿಗೂ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ.ಬಿ.ಆರ್.ಅಂಬೇಡ್ಕರ್ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಗ್ಯಾರಂಟಿಯಿಂದ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸಚಿವ ಜಾರಕಿಹೊಳಿ
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಗ್ಯಾರಂಟಿಗಳ ಗ್ಯಾರಂಟಿ ಅನುಷ್ಠಾನದಿಂದ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳಿಸುವುದು ನಮಗೆ ಗ್ಯಾರಂಟಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.
ಪ್ರಜಾಪ್ರಭುತ್ವ ಉಳಿಕೆಗೆ ಎಚ್ಚರಿಕೆಯ ಹೆಜ್ಜೆ ಇಡಿ: ಆಂಜನೇಯ
ಅಪಾಯದಲ್ಲಿರುವ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಪ್ರಜೆಗಳು ಎಚ್ಚರಿಕೆ ಹೆಜ್ಜೆ ಇಡಬೇಕಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ದೇಶದ ಜನರಿಗೆ ನೆಮ್ಮದಿ ಜೀವನ ಮಾರ್ಗ ಕಲ್ಪಿಸಿದ ಡಾ.ಅಂಬೇಡ್ಕರ್‌: ಪಂಚಾಕ್ಷರಿ
ಉತ್ತಮ ಸಂವಿಧಾನ ರಚಿಸುವ ಮೂಲಕ ದೇಶದಲ್ಲಿ ಸಮಾನತೆ, ಪ್ರಜಾತಂತ್ರ ಮತ್ತು ಒಕ್ಕೂಟ ವ್ಯವಸ್ಥೆ ಜಾರಿಗೊಳಿಸಿ ಜನತೆಗೆ ನೆಮ್ಮದಿ ಜೀವನ ಮಾರ್ಗವನ್ನು ಕಲ್ಪಿಸಿಕೊಟ್ಟವರು ಡಾ. ಬಿ.ಆರ್. ಆಂಬೇಡ್ಕರ್‌ ಎಂದು ಪ್ರಾಂಶುಪಾಲ ಡಾ. ಎಸ್. ಎಚ್. ಪಂಚಾಕ್ಷರಿ ಹೇಳಿದರು.
ಅಂಬೇಡ್ಕರ್‌ ಅವಮಾನ ಮಾಡಿದ ಕಾಂಗ್ರೆಸ್‌ಗೆ ಪಾಠಕಲಿಸಿ: ರವಿಕುಮಾರ್‌
ಹಿಂದೂ ಸಮಾಜದ ಪುನರುತ್ಥಾನದ ಚೇತನ ಅಂಬೇಡ್ಕರ್, ದಲಿತರನ್ನು, ಅಸ್ಪೃಶ್ಯರನ್ನು ಮನುಷ್ಯರಂತೆ ಕಾಣಬೇಕೆಂದುವಾದಿಸಿದ ಮಹಾನ್ ಮಾನವತಾವಾದಿ ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಎನ್.ರವಿಕುಮಾರ್ ತಿಳಿಸಿದರು.
ಗೆದ್ರೆ ಮಿನಿಸ್ಟರ್ ಆಗ್ತೀನಿ, ಚಂದ್ರಪ್ಪಗೆಲ್ಲಿದೆ ಅವಕಾಶ
ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ರೆ ಕೇಂದ್ರದಲ್ಲಿ ಸಚಿವನಾಗಿ ಮೋದಿ ಜೊತೆ ಕುಳಿತುಕೊಳ್ಳುವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗುವೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ ಅಂದ ಮೇಲೆ ಚಂದ್ರಪ್ಪಗೆ ಇಂತಹ ಅವಕಾಶಗಳು ಇವೆಯಾ ಎಂದು ಗೋವಿಂದ ಕಾರಜೋಳ ಪ್ರಶ್ನಿಸಿದರು
ಹಣ, ಜಾತಿಗೆ ಪ್ರಭಾವಿತರಾಗಿ ಮತ ಚಲಾಯಿಸಿದಿರಿ: ತಿಪ್ಪೇಸ್ವಾಮಿ
ಹಣ, ಜಾತಿ, ಆಕರ್ಷಕ ಪ್ರಚಾರಕ್ಕೆ ಪ್ರಭಾವಿತರಾಗಿ ಮತ ಚಲಾಯಿಸಿದರೆ ಸಂವಿಧಾನ ಶಿಥಿಲವಾದರೆ ದೇಶದ ಪ್ರಜಾಪ್ರಭುತ್ವ ನಾಶವಾಗಿ ಸರ್ವಾಧಿಕಾರಿಗಳಿಗೆ ದಾರಿ ಮಾಡಿ ಕೊಡುತ್ತದೆ. ಆದ್ದರಿಂದ ಪ್ರತಿ ಮತವು ಸಂವಿಧಾನದ ಪರವಾಗಿ ಚಲಾವಣೆಯಾಗಬೇಕು ಎಂದು ಅಂಬೇಡ್ಕರ್‌ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಹೇಳಿದರು.
ಮಳೆ, ಬೆಳೆಗಾಗಿ ಮುಸ್ಲಿಮರಿಂದ ಮೊರೆ ಸಾಮೂಹಿಕ ಪ್ರಾರ್ಥನೆ
ಚಳ್ಳಕೆರೆ ನಗರದ ಕರೇಕಲ್ ಕೆರೆಯಂಗಳದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮೋದಿ ಮತ್ತೆ ಪ್ರಧಾನಿ ಆಗೋದು ಸೂರ್ಯ ಚಂದ್ರರಷ್ಟೇ ಸತ್ಯ: ಬಿ.ಎಸ್.ಯಡಿಯೂರಪ್ಪ
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
ಸುಳ್ಳರು, ಕಳ್ಳರ ನಂಬದೆ ಮಹಿಳಾ ಅಭ್ಯರ್ಥಿಗೆ ಮತ ಚಲಾಯಿಸಿ: ಎಸ್‍ಯುಸಿಐ
ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದಲ್ಲಿ ಶನಿವಾರ ಎಸ್ ಯುಸಿಐ ಪಕ್ಷದ ಅಭ್ಯರ್ತಿ ಡಿ.ಸುಜಾತ ಜನರ ಭೇಟಿ ಮಾಡಿ ಮತ ಪ್ರಚಾರ ನಡೆಸಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 395
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved