• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಚುನಾವಣೆ ನಂತರ ಗ್ಯಾರೆಂಟಿ ಇರಲ್ಲ : ಗೋವಿಂದ ಕಾರಜೋಳ
ಲೋಕಸಭೆ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್‍ನ ಐದು ಗ್ಯಾರೆಂಟಿಗಳು ಮೂಲೆ ಗುಂಪಾಗುತ್ತವೆ. ಕಾಂಗ್ರೆಸ್ ಶಾಸಕರಿಗೆ ಈ ಸಂಗತಿ ಗೊತ್ತಿದೆ ಎಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಚಿತ್ರದುರ್ಗ- ಬಹುಮತದಿಂದ ನನ್ನನ್ನು ಗೆಲ್ಲಿಸಿ: ಚಂದ್ರಪ್ಪ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿರುವ ಅತ್ಯಧಿಕ ಬಹುಮತದಿಂದ ಆಯ್ಕೆ ಮಾಡಬೇಕೆಂದು ಅಭ್ಯರ್ಥಿ ಬಿ.ಎನ್.‌ ಚಂದ್ರಪ್ಪ ಮತದಾರರಲ್ಲಿ ಮನವಿ ಮಾಡಿದರು.
ಬೆಳೆವಿಮೆ ತಾರತಮ್ಯ ಪರಿಹಹಾರಕ್ಕೆ ಖಂಡೇನಹಳ್ಳಿ ಗ್ರಾಮಸ್ಥರ ಧರಣಿ
ಬೆಳೆವಿಮೆ ಪರಿಹಾರ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ತಾಲೂಕಿನ ಖಂಡೇನಹಳ್ಳಿ ಗ್ರಾಮದ ರೈತರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಜನರು ಯಾವತ್ತೂ ಬಿಜೆಪಿ ಬೆಂಬಲಿಸುವರು: ಶಾಸಕ ಚಂದ್ರಪ್ಪ
ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಪಟ್ಟಣದ ಕೊಟ್ರೆ ನಂಜಪ್ಪ ಕಾಲೇಜು ಆಟದ ಮೈದಾನದಲ್ಲಿ ಏ.12ರಂದು ಶುಕ್ರವಾರ ಮಧ್ಯಾನ 3ಕ್ಕೆ ನಡೆಯುತ್ತಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.
ಮುಸ್ಲಿಂ ಬಾಂಧವರಿಗೆ ಶಾಸಕ ಟಿ.ರಘುಮೂರ್ತಿಯಿಂದ ಶುಭಾಶಯ
ಪ್ರತಿವರ್ಷದಂತೆ ಈ ವರ್ಷವೂ ಬೆಂಗಳೂರು ರಸ್ತೆಯ ಈದ್ಗಾ ಮೈದಾನದಲ್ಲಿ ನಗರದ ಸಾವಿರಾರು ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬವನ್ನು ಸಂಭ್ರಮ, ಸಡಗರಗಳಿಂದ ಆಚರಿಸಿದರು.
ವಿವಿ ಸಾಗರ ಜಲಾಶಯದಿಂದ ಜೀವಜಲ ಪೋಲು
ವಿವಿ ಸಾಗರ ಜಲಾಶಯದ ಎಡನಾಲೆಯಿಂದ ಅನಧಿಕೃತವಾಗಿ ನೀರು ಹರಿಸಲಾಗಿದೆ ಎಂದು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ಆರೋಪಿಸಿದ್ದಾರೆ.
ನೀರು ಕೊಡಿ, ಮತ ಕೇಳಿ: ನುಲೇನೂರು ಗ್ರಾಮಸ್ಥರ ಆಗ್ರಹ
ನಮಗೆ ಮೊದಲೆ ಕುಡಿಯುವ ನೀರು ಕೊಡಿ, ಆಮೇಲೆ ಚುನಾವಣೆಯಲ್ಲಿ ಗೆಲ್ಲಲು ಮತ ಕೇಳಲು ಬನ್ನಿ ಎಂದು ತಾಲ್ಲೂಕಿನ ಟಿ. ನುಲೇನೂರು ಗ್ರಾಮಸ್ಥರು ತಮ್ಮ ಆಗ್ರಹವನ್ನು ಮುಂದಿಟ್ಟಿದ್ದಾರೆ.
ರಾಮಮಂದಿರ ರಾಜಕೀಯವಾಗಿ ಬಳಕೆ
ರಾಮ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕೋಮುವಾದಿ ಬಿಜೆಪಿಯನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಅನ್ನು ಕೆಂದ್ರದಲ್ಲಿ ಅಧಿಕಾರಕ್ಕೆ ತರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಮನವಿ ಮಾಡಿದರು.
ಅಧಿಕಾರಕ್ಕಾಗಿ ಸುಳ್ಳು ಹೇಳುವ ಜಾಯಮಾನ ಕಾಂಗ್ರೆಸ್‌ನದಲ್ಲ: ಸಚಿವ ಡಿ.ಸುಧಾಕರ್
ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸಚಿವ ಡಿ.ಸುಧಾಕರ್ ಬಿರುಸಿನ ಪ್ರಚಾರ ನಡೆಸಿದರು.
ವೇದಾವತಿ ನದಿ ಒಡಲು ಬರಿದು; ಹೊಸದುರ್ಗಕ್ಕೆ ಜಲಕಂಟಕ
ಹೊಸದುರ್ಗ ಪಟ್ಟಣಕ್ಕೆ ನೀರು ಸರಬರಾಜಿನ ಜಲಮೂಲವಾದ ಕೆಲ್ಲೋಡು ಬಳಿ ವೇದಾವತಿ ನದಿಗೆ ನಿರರ್ಮಿಸಲಾಗಿರುವ ಬ್ಯಾರೇಜ್‌ ಸಂಪೂರ್ಣ ಬತ್ತಿಹೋಗುತ್ತಿದ್ದು, ಹೊಸದುರ್ಗಕ್ಕೆನೀರಿನ ಬವಣೆ ಎದುರಾಗಲಿದೆ ಎನ್ನಲಾಗಿದೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 395
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved