• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹114.78 ಕೋಟಿ ಬೆಳೆಹಾನಿ ಪರಿಹಾರ ವಿತರಣೆ: ಎಡಿಸಿ
1,31,776 ರೈತ ಖಾತೆಗೆ ಡಿಬಿಡಿ ಮೂಲಕ ಬೆಳೆಹಾನಿ ಪರಿಹಾರ ಹಣ ನೇರ ಪಾವತಿಸಿದ್ದು, ಸರ್ಕಾರದಿಂದ ಬಂದ ಹಣ ಪೂರ್ತಿ ವಿನಿಯೋಗಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ಚಳ್ಳಕೆರೆ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಸಿಬ್ಬಂದಿ ಕೊರತೆ
ಚಳ್ಳಕೆರೆ ನಗರದ ಉಪನೋಂದಣಾಧಿಕಾರಿಯ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕುರ್ಚಿ ಖಾಲಿಯಾಗಿದ್ದು, ಕಚೇರಿ ಯಲ್ಲಿ ಇನ್ನಿತರ ಸಿಬ್ಬಂದಿ ಕೊರತೆಯಿಂದ ಪ್ರತಿನಿತ್ಯ ನಗರ ಹಾಗೂ ಗ್ರಾಮೀಣ ಪ್ರದೇಶದಿಂದ ಆಗಮಿಸುವ ನೂರಾರು ಜನರು ತೊಂದರೆ ಅನುಭವಿಸುವಂತಾಗಿದೆ.
ಸಮೃದ್ಧ ಮಳೆಗಾಗಿ ಹಿಮಾಲಯದ ತಪ್ಪಲಿನಲ್ಲಿ ಮಠಾಧೀಶರ ಪ್ರಾರ್ಥನೆ
ಹಿಮಾಲಯದ ತಪ್ಪಲಿನ ಬೆಟ್ಟಗಳ ಶ್ರೇಣಿಯಲ್ಲಿ ಮಂಗಳವಾರ ಹಿಂದುಳಿದ,ದಲಿತ ಮಠಾಧೀಶರ ಒಕ್ಕೂಟದ ಪದಾಧಿಕಾರಿಗಳು ಭಗೀರಥ ಜಯಂತಿ ಆಚರಿಸಿದರು.
ಸಹಕಾರಿ ಕ್ಷೇತ್ರದಲ್ಲೂ ಮೀಸಲು ನಿಗದಿಗೆ ಆಗ್ರಹ
ಡಿಸಿಸಿ ಬ್ಯಾಂಕಿನಲ್ಲೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಿಗಾಗಿ ಸಹಕಾರಿ ಕಾಯ್ದೆ ತಿದ್ದುಪಡಿಗೆ ಸಾಮಾಜಿಕ ಸಂಘರ್ಷ ಸಮಿತಿ ಸಲಹೆಯಿತ್ತು, ಇತರೆ ಸಹಕಾರಿ ಸಂಘಗಳಲ್ಲೂ ಮೀಸಲಾತಿ ಜಾರಿ ಮಾಡಬೇಕೆಂದು ಸಮಿತಿ ಒತ್ತಾಯಿಸಿದೆ.
ಸಾಕ್ಷಾತ್ ಗಂಗೆಯನ್ನೆ ಧರೆಗಿಳಿಸಿದ ಮಹಾಪುರುಷ ಭಗೀರಥ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಳಪೆ ಫಲಿತಾಂಶಕ್ಕೆ ಕಾರಣರಾದವರನ್ನುಅಮಾನತುಗೊಳಿಸಿ: ರೈತಸಂಘ ಆಗ್ರಹ
ರೈತಸಂಘದ ವತಿಯಿಂದ ಸೋಮವಾರ ತಾಲೂಕಿನ ಎಸ್‌ಎಸ್ಎಲ್ಸಿ ಕಳಪೆ ಫಲಿತಾಂಶಕ್ಕೆ ಕಾರಣರಾದವರನ್ನು ಅಮಾನತು ಮಾಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಮಳೆ ಸಂತ್ರಸ್ತರ ನೋವು ಆಲಿಸಿದ ಶಾಸಕ ವೀರೇಂದ್ರ ಪಪ್ಪಿ
ಶಾಸಕ ವೀರೇಂದ್ರ ಪಪ್ಪಿ ಸೋಮವಾರ ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗ್ರಾಮಕ್ಕೆ ಭೇಟಿ ನೀಡಿ ಮಳೆ, ಗಾಳಿಯಿಂದಾಗಿ ಹಾನಿಗೊಳಗಾದ ಕುಟುಂಬಕ್ಕೆ ಸಾಂತ್ವನ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆವ ನಿರ್ಧಾರಕ್ಕೆ ಎಬಿವಿಪಿ ಆಕ್ರೋಶ
ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ನಾಳೆ ರಾಜವೀರ ಮದಕರಿನಾಯಕರ 242ನೇ ಪುಣ್ಯಸ್ಮರಣೆ
ನಾಡದೊರೆ ಮದಕರಿ ನಾಯಕನ ಪುಣ್ಯ ಸ್ಮರಣೆ ಆಚರಣೆ ಕುರಿತಂತೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಟಿವಿ ಶೋ ರೂಮ್‌ಗೆ ಬೆಂಕಿ: ಅಪಾರ ನಷ್ಟ
ಚಳ್ಳಕೆರೆ ನಗರದ ಶ್ರೀಕಂಠೇಶ್ವರ ಟಿ.ವಿ.ಶೊರೂಂಗೆ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಎಲ್ಲಾ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇತರೆ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾದವು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 421
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved