• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಲಿಂಗಣ್ಣ., ಚಿತ್ರದುರ್ಗದಲ್ಲಿ ಗೊಲ್ಲರ ಹಾಸ್ಟೆಲ್ ಎಲ್ಲೈತಣ್ಣ!
ಇಪ್ಪತ್ತು ವರ್ಷಗಳ ಹಿಂದೆ ಚಿತ್ರದುರ್ಗದ ಯಾವುದೇ ಮೂಲೆಯಲ್ಲಿ ನಿಂತು ಗೊಲ್ಲರ ಹಾಸ್ಟೆಲ್ ಎಲ್ಲಿದೆ ಎಂದು ಯಾರನ್ನಾದರೂ ಕೇಳಿದರೆ ರಂಗಯ್ಯನ ಬಾಗಿಲು ಬಳಿ ಹೋಗಿ. ಕುರುಬರದು, ಗೊಲ್ಲರದು ಅಕ್ಕಪಕ್ಕದಲ್ಲಿ ಇವೆ ಎನ್ನುತ್ತಿದ್ದರು.
ತೆಂಗು ಬೆಳೆಗೆ ರೂಗೋಸ್ ಬಿಳಿನೊಣದ ಬಾಧೆ
ತೆಂಗು ಬೆಳೆಯಲ್ಲಿ ರೂಗೋಸ್ ಬಿಳಿ ನೊಣದ ಬಾಧೆ ಶುರುವಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಡಾ.ಓ.ಕುಮಾರ್, ಡಾ. ಎಸ್.ಓಂಕಾರಪ್ಪ, ಡಾ.ಟಿ ರುದ್ರಮುನಿ, ಡಾ.ಪಿ.ಎಸ್.ಮಹಾಂತೇಶ್ ತಿಳಿಸಿದ್ದಾರೆ.
ಸ್ವಚ್ಛತೆ, ವಿವಿಧ ಬೇಡಿಕೆ ಈಡೇರಿಕೆಗೆ ಬಿ.ಜಿ.ಕೆರೆ ಗ್ರಾಮಸ್ಥರ ಆಗ್ರಹ
ರಸ್ತೆ, ಚರಂಡಿ ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಬಿ.ಜಿ.ಕೆರೆ ಗ್ರಾಮದ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಅನ್ಯ ಭಾಷೆ ಜತೆಗೆ ಬದುಕಿಗೆ ಮಾತೃಭಾಷೆಯೇ ಸೂಕ್ತ: ಚಿತ್ರನಟ ದೊಡ್ಡಣ್ಣ
ವ್ಯಕ್ತಿಯ ಬದುಕಿನಲ್ಲಿ ಮಾತೃಭಾಷೆ ಸದಾ ಹಾಸುಹೊಕ್ಕಾಗಿರುತ್ತದೆ. ಮಾತೃಭಾಷೆ ಮರೆತರೆ ತಾಯಿ ಮರೆತಂತೆ. ಸಂವನಹಕ್ಕೆ ಅನ್ಯ ಭಾಷೆ ಇರಲಿ, ಬದುಕಿಗೆ ಮಾತ್ರ ಮಾತೃಭಾಷೆಯೇ ಸೂಕ್ತ ಎಂದು ಚಿತ್ರನಟ ದೊಡ್ಡಣ್ಣ ಹೇಳಿದರು.
ತಾಯಿ, ಶಿಶು ಮರಣ ತಡೆಗೆ ಕಿಲ್ಕಾರಿ ಅಸ್ತ್ರ: ಜಿಪಂ ಸಿಇಒ ಸೋಮಶೇಖರ್
ಗರ್ಭಿಣಿಯರಿಗೆ ಕಿಲ್ಕಾರಿ ಯೋಜನೆಯ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಆಡಿಯೋ ಸಂದೇಶಗಳನ್ನು ಆಲಿಸಲು ವ್ಯವಸ್ಥೆ ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎನ್.ಜೆ.ಸೋಮಶೇಖರ್ ತಿಳಿಸಿದರು.
ಗೊಲ್ಲರ ಸಂಘದಿಂದ ಎಂಪಿ ಫಂಡ್ ಅಪವ್ಯಯ
ಬಸವ ಪುತ್ಥಳಿ ನಿರ್ಮಾಣದ ಹೆಸರಲ್ಲಿ 25 ಕೋಟಿ ರು.ಗೂ ಹೆಚ್ಚು ಸರ್ಕಾರಿ ಹಣ ಕಬಳಿಸಿದ ಶಂಕೆಯ ಒಡಲಲ್ಲಿ ಹುದುಗಿಸಿಕೊಂಡಿರುವ ಚಿತ್ರದುರ್ಗ ಇದೀಗ ಅಂತಹದ್ದೇ ಮತ್ತೊಂದು ಪ್ರಕರಣಕ್ಕೆ ಸುದ್ದಿಯಾಗುತ್ತಿದೆ. ಬಸವ ಪುತ್ಥಳಿ ವಿಚಾರದಲ್ಲಿ ಕೇವಲ ಪಾದುಕೆಗಳು ಮಾತ್ರ ಕಂಡು ಬಂದರೆ, ಗೊಲ್ಲರ ಸಂಘದ ಹೊಸ ಪ್ರಕರಣದಲ್ಲಿ ಉದ್ದನೆಯ ಗೋಡೆ ನಿರ್ಮಾಣವಾಗಿದೆ.
ಅನುಭವ ಮಂಟಪ ಮುನ್ನಡೆಸಿದ ಅಲ್ಲಮರ ಪರಿ ಅಪರಿಮಿತ: ಡಾ.ಬಸವಕುಮಾರ ಸ್ವಾಮೀಜಿ
ಹನ್ನೆರಡನೆಯ ಶತಮಾನದಲ್ಲಿ ಸಂಸತ್ ಮಾದರಿಯ ಅನುಭವ ಮಂಟಪವ ಅಲ್ಲಮಪ್ರಭು ಮುನ್ನಡೆಸಿದ ರೀತಿ ರೋಮಂಚಕಾರಿಯಾಗಿತ್ತು ಎಂದು ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯ ಡಾ.ಬಸವಕುಮಾರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.
ಚಿತ್ರದುರ್ಗದಲ್ಲಿ ಭದ್ರಾ ಮೇಲ್ದಂಡೆಯಡಿ 51 ಕೆರೆಗಳಿಗೆ ನೀರು : ಶಾಸಕ ರಘುಮೂರ್ತಿ
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯಡಿ ತುರುವನೂರು ಹೋಬಳಿಯ 9 ಕೆರೆ ಸೇರಿದಂತೆ ಚಳ್ಳಕೆರೆ ವಿಧಾಸಭೆ ಕ್ಷೇತ್ರದ 51 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಹಿರಿಯೂರಲ್ಲಿ ಭಿನ್ನಗೊಂಡ ಶ್ರೀರಾಮ ದೇಗುಲ ಇಲ್ಲ ದುರಸ್ತಿ ಭಾಗ್ಯ
ರಸ್ತೆ ವಿಸ್ತರಣೆಯ ಕಾರಣಕ್ಕಾಗಿ ನಗರದ ಮುಖ್ಯ ರಸ್ತೆಯಲ್ಲಿರುವ ಮಂದಿರದ ಮುಂಭಾಗ ಕೆಡವಿ ಬರೋಬ್ಬರಿ 5 ತಿಂಗಳಾಗಿ ರಾಮ ನವಮಿ ಹಬ್ಬ ಬಂದರೂ ಭಿನ್ನಗೊಂಡ ದೇವಾಲಯ ಹಾಗೇ ಇದೆ.
ಕೋಟೆನಾಡಲ್ಲಿ ಸಂಭ್ರಮದಿಂದ ಜರುಗಿದ ಯುಗಾದಿ
ಕೋಟೆನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಯುಗಾದಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಿರಿಯರಿಂದ ಹಿರಿಯರವರೆಗೂ ಎಣ್ಣೆ ಹಚ್ಚಿಕೊಂಡು ಯುಗಾದಿ ಹಬ್ಬವನ್ನು ಆತ್ಮೀಯವಾಗಿ ಸ್ವಾಗತಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 372
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved