• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಮಶಾನ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ
ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಕೃಷಿ ಪಂಪ್‌ಸೆಟ್ಟುಗಳಿಗೆ ಸ್ಮಾರ್ಟ್ ಕಾರ್ಡ್ ಅಳವಡಿಕೆಗೆ ಆಕ್ರೋಶ
ಕೃಷಿ ಪಂಪ್‌ಸೆಟ್ಟುಗಳಿಗೆ ಸ್ಮಾರ್ಟ್ ಕಾರ್ಡ್ ಅಳವಡಿಕೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಗುರುವಾರ ಚಿತ್ರದುರ್ಗ ಬೆಸ್ಕಾಂ ಕಚೇರಿಗೆ ಮುತ್ತಿಗೆಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ರೋಗಿಗಳ ನಿಸ್ವಾರ್ಥದಿಂದ ಉಪಚರಿಸಿ
ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಮದರ್ ತರೆಸಾ ನರ್ಸಿಂಗ್ ಸ್ಕೂಲ್‍ನಲ್ಲಿ ನಡೆದ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಎಸ್.ಸಂದೀಪ್ ಉದ್ಘಾಟಿಸಿದರು.
ರಾಜವೀರ ಮದಕರಿ ನಾಯಕ ಕನ್ನಡ ನಾಡಿನ ಜನರ ಅಸ್ಮಿತೆ
ಹೊಸದುರ್ಗ ಪಟ್ಟಣದ ಮದಕರಿ ವೃತ್ತದಲ್ಲಿ ಗುರುವಾರ ಗಂಡುಗಲಿ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆಯ ನಿಮಿತ್ತವಾಗಿ ಮದಕರಿ ನಾಯಕರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಡೆಂಘೀ ನಿಯಂತ್ರಣಕ್ಕೆ ಪ್ರಾಮಾಣಿಕ ಯತ್ನ: ಸುರೇಶ್
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ನಗರಸಭೆ ಪೌರಕಾರ್ಮಿಕರಿಗೆ ಏರ್ಪಡಿಸಿದ್ದ ಈಡೀಸ್‌ ಲಾರ್ವ ಕುರಿತು ಒಂದು ದಿನದ ಕಾರ್ಯಗಾರವನ್ನು ಸುರೇಶ್ ಉದ್ಘಾಟಿಸಿದರು.
ಆರೋಗ್ಯಕರ ಜೀವನ ನಿರ್ವಹಣೆಯಿಂದ ಕಣ್ಣಿನ ಆರೈಕೆ ಸಾಧ್ಯ
ಕರ್ನಾಟಕ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಆರೋಗ್ಯ ತಪಾಸಣೆ ಶಿಬಿರವ ನೇತ್ರ ತಜ್ಞ ಡಾ.ಬಿ.ಜಿ.ಪ್ರದೀಪ್ ಉದ್ಘಾಟಿಸಿದರು.
ಸರ್ಕಾರಿ ಶಾಲೆ ದಾಖಲಾತಿ ಹೆಚ್ಚಳಕ್ಕೆ ಕ್ರಮ
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಉದ್ಘಾಟಿಸಿದರು.
ಸ್ವಚ್ಛತೆ ಪೂರ್ಣಗೊಳಿಸುವಲ್ಲಿ ಚಳ್ಳಕೆರೆ ಆಡಳಿತ ವಿಫಲ
ಚಳ್ಳಕೆರೆ ನಗರದ ನಗರಸಭೆ ಕಾರ್ಯಾಲಯದಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಸಲಾಯಿತು.
ಇಂದಿನ ಶಿಕ್ಷಣ ಅಂಕಗಳಿಗೆಕೆ ಮಾತ್ರ ಸೀಮಿತ
ಹೊಸದುರ್ಗ ಪಟ್ಟಣದ ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಾಲಾ ಕಟ್ಟಡದ ಉದ್ಗಾಟನಾ ಸಮಾರಂಭವನ್ನು ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಹಾಗೂ ಶಾಸಕ ಬಿಜೆ ಗೋವಿಂದಪ್ಪ ಉದ್ಗಾಟಿಸಿದರು.
ಶುಲ್ಕದ ವಿವರ ಅಂದ್ರೆ ದಿನಸಿ ಅಂಗಡಿ ಪಟ್ಟಿನಾ?
ಹೊಸದುರ್ಗದ ಇಂಡಿಯನ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಅಪೂರ್ಣ ದಾಖಲಾತಿ, ಶುಲ್ಕ ನಮೂದಿಸಿದ ನೋಟಿಸ್ ಬೋರ್ಡ್ ಮುಂದೆ ನಿಂತು ಪೋಟೋ ಕ್ಲಿಕ್ಕಿಸಿಕೊಂಡ ಬಿಇಒ ಸೈಯದ್ ಮೋಸೀನ್.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 394
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved