ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನನ್ನಿಂದಲೇ ಬೆಳಕು ಹರಿಯುತ್ತೆ ಎಂಬ ಮನೋಭಾವದವ ನಾನಲ್ಲ
ನನ್ನನ್ನು ನಂಬಿ ಬಂದವರಿಗೆ ಯಾವತ್ತೂ ಮೋಸ ಮಾಡುವವನಲ್ಲ. ಹಣದ ವ್ಯಾಮೋಹವಿರುವ ರಾಜಕಾರಣಿಗಳು ನನ್ನಿಂದಲೇ ಬೆಳಕು ಹರಿಯಲಿದೆ ಎಂದು ನಂಬಿಸಿ ಮೋಸ ಮಾಡುತ್ತಾರೆ. ಈ ವಿಭಾಗಕ್ಕೆ ಸೇರಿದವ ನಾನಲ್ಲವೆಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.
ಚಳ್ಳಕೆರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ: ಪೂರ್ವ ಸಿದ್ಧತೆ
ಕ್ಷೇತ್ರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಆದರೆ ಬಿಸಿಲಿನ ತಾಪಹೆಚ್ಚಾಗಿದ್ದು, ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಬಾವ ಉಂಟಾಗುವ ಸಂಭವವಿದೆ. ಮಳೆ ಬಾರದೆ ಇದ್ದಲ್ಲಿ ಸುಮಾರು ೬೦ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದಾಗಿದೆ.
ಮನೆಯಿಂದ ಹೊರ ಹೋಗಬೇಕೆನಿಸಿದರೆ ನೆತ್ತಿ ಮೇಲೆ ಒದ್ದೆ ಬಟ್ಟೆ ಇರಲಿ
ಸುಡು ಬಿಸಿಲಿನಲ್ಲಿ ಹೊರಹೋಗಬೇಕಾದ ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್, ಛತ್ರಿ ಮತ್ತು ಮಕ್ಕಳಿಗೆ ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು.
ಸುಡು ಬಿಸಿಲಿನ ತಾಪ; ಸಹಿಸಲಾಗದೆ ಜನತೆ ಪರಿತಾಪ
ತಾಲೂಕಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಭೂಮಿ ಕಾದ ಕಬ್ಬಿಣದಂತಾಗುತ್ತಿದ್ದು, ಬಿಸಿಲ ಧಗೆಯಿಂದ ದೇಹವನ್ನು ತಣಿಸಲು ಜನತೆ ತಂಪು ಪಾನೀಯಗಳ ಮೊರೆಹೋಗುವಂತಾಗಿದೆ.
ಆತ್ಮಸ್ಥೈರ್ಯ ರಂಗಭೂಮಿ ಗುಣ
ನೀನಾಸಂನಿಂದ ರೂಪುಗೊಂಡ ಅನೇಕ ರಂಗಕರ್ಮಿಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಂಗ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ರಂಗಭೂಮಿಯಲ್ಲಿ ಆತ್ಮಸ್ಥೈರ್ಯವಿದೆ.
ಸಂಗೀತ ಮನಸ್ಸು ಹಗುರಗೊಳಿಸುವ ಸಾಧನ: ಕಾಮಣ್ಣ
ಸಂಗೀತ ಮನಸ್ಸಿಗೆ ಸಂತೋಷ ನೀಡಿ ದುಃಖ, ದುಮ್ಮಾನ, ಸಂಕಟ, ವೇದನೆ ದೂರ ಮಾಡಿ ಮನಸ್ಸನ್ನು ಹಗುರಗೊಳಿಸುತ್ತದೆ ಎಂದು ತಾಲೂಕು ಸಿದ್ದೇಶ್ವರ ಸಾಹಿತ್ಯ ವೇದಿಕೆ ಅಧ್ಯಕ್ಷ ಕಾಮಣ್ಣ ಅಭಿಪ್ರಾಯಪಟ್ಟರು.
ಸಂವಿಧಾನ ಉಳಿವಿಗಾಗಿ ಬಿಜೆಪಿ ಹಿಮ್ಮೆಟ್ಟಿಸುವುದು ಅಗತ್ಯ
ಎಲ್ಲಾ ದಲಿತ, ಹಿಂದುಳಿದ ಹಾಗೂ ಪ್ರಗತಿಪರರು ಕೋಮುವಾದಿ ಬಿಜೆಪಿ ಪಕ್ಷವನ್ನು ಹಿಮ್ಮೆಟ್ಟಿಸಬೇಕು. ರಾಜಕೀಯ ಪಕ್ಷಗಳಿಗಿಂತ ಸಂವಿಧಾನ ಉಳಿವಿಗಾಗಿ ಸಾಮಾಜಿಕ ಚಳುವಳಿಗಳ ಜವಾಬ್ದಾರಿ ದೊಡ್ಡದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಠ ಜಾತಿ ಒಕ್ಕೂಟಗಳ ರಾಜ್ಯ ಸಂಚಾಲಕ ಬಸವರಾಜ್ ಕೌತಲ್ ಹೇಳಿದರು.
ಕಾರಜೋಳರ ಗೆಲ್ಲಿಸುವುದೇ ನಮ್ಮ ಗುರಿ: ಚಂದ್ರಪ್ಪ
ಲೋಕಸಭೆ ಕ್ಷೇತ್ರದ ಚಿತ್ರದುರ್ಗ ಬಿಜೆಪಿ ಟಿಕೆಟ್ ಹಂಚಿಕೆ ಸಂಬಂಧಿಸಿದಂತೆ ಉದ್ಭವವಾಗಿದ್ದ ಎಲ್ಲ ಬಂಡಾಯ ಹಾಗೂ ಗೊಂದಲಗಳು ನಿವಾರಣೆಯಾಗಿದ್ದು, ಒಂದಾಗಿ ಹೋಗುವ ಹಾಗೂ ಮೋದಿ ಅವರ ಕೈ ಬಲಪಡಿಸುವ ಎಂಬ ನಿರ್ಣಯಕ್ಕೆ ಬರಲಾಗಿದೆ.
ಪೊಲೀಸರ ಹೊಟ್ಟೆ ಇಳಿಸೋಕೆ ಮುಂದಾದ್ರು ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
ಪೊಲೀಸರ ಬೊಜ್ಜು ಇಳಿಸುವ ಆಲೋಚನೆಗಳ ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದು, ಮಂಗಳವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಸ್ಪಷ್ಟ ಸ್ವರೂಪ ಕೊಟ್ಟಿದ್ದಾರೆ.
ಸ್ವ-ಇಚ್ಛೆಯಿಂದ ಸೂಕ್ತ ಅಭ್ಯರ್ಥಿಗೆ ಮತದಾನ ಮಾಡಿ: ಮಹೇಂದ್ರ
ಸ್ವ-ಇಚ್ಛೆಯಿಂದ ತಮಗೆ ಸೂಕ್ತವೆನಿಸಿದ ಅಭ್ಯರ್ಥಿಗೆ ಕಡ್ಡಾಯವಾಗಿ ಮತದಾನ ಮಾಡಿ ಎಂದು ಸಹಾಯಕ ಚುನಾವಣಾಧಿಕಾರಿ ಮಹೇಂದ್ರ ಕುಮಾರ್ ಕರೆ ನೀಡಿದರು.
< previous
1
...
307
308
309
310
311
312
313
314
315
...
395
next >
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್ಗೆ 5 ತಾಸು ಪೊಲೀಸರಿಂದ ಗ್ರಿಲ್
ಬುರುಡೆ ಚಿನ್ನಯ್ಯನ ಮೊಬೈಲ್ಗೆ ಹುಡುಕಾಟ