• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಧಾನಿ ಮೋದಿ ಸಾಧನೆ ತಿಳಿಸಿ ಬಿಜೆಪಿಗೆ ಮತಕೊಡಿಸಿ: ರಾಮದಾಸಪ್ಪ
ಬೂತ್‌ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ರಾಜಕಾರಣಿ ಗೋವಿಂದ ಎಂ.ಕಾರಜೋಳ ಗೆಲುವಿಗೆ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಕೊಡಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೇಕಾಯಿ ರಾಮದಾಸಪ್ಪ ಹೇಳಿದರು.
ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ಕುಡಿವ ನೀರು ಪೂರೈಕೆ ಮಾಡಿ
ಪ್ರಖರ ಬಿಸಿಲ ಬೇಗೆ ಹಾಗೂ ಬರ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ಕುಡಿವ ನೀರು ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ನಮ್ಮದೇನಿದ್ದರೂ ಗ್ಯಾರಂಟಿ: ಧರ್ಮ, ರಾಮನ ಬಗ್ಗೆ ಮಾತಾಡಲ್ಲ
ಶ್ರೀಸಾಮಾನ್ಯ ಬದುಕಿಗೆ ಊರುಗೋಲಾದ ಗ್ಯಾರಂಟಿ ಯೋಜನೆಗಳೇ ಲೋಕಸಭೆ ಚುನಾವಣೆ ಮತಯಾಚನೆ ಆಶಯಗಳು. ನಾವು ಧರ್ಮ, ರಾಮನ ಬಗ್ಗೆ ಮಾತನಾಡಲ್ಲವೆಂದು ಮಾಜಿ ಸಚಿವ ಎಚ್.ಆಂಜನೇಯ ಬಿಜೆಪಿಗೆ ಟಾಂಗ್‌ ನೀಡಿದರು.
ಕಾಂಗ್ರೆಸ್‌ನಿಂದ ಭೋವಿ ಸಮಾಜಕ್ಕೆ ನಿರಂತರ ಅನ್ಯಾಯ
ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ. ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ. ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ. ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ. ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿದ್ದ ಭೋವಿ ಸಮುದಾಯ ಇದೀಗ ಕಾಂಗ್ರೆಸ್ ಬಗ್ಗೆಯೂ ತೀವ್ರ ಅಸಮಧಾನ ಹೊರಹಾಕಿದೆ.
ಕರ್ತವ್ಯ ನಿರ್ವಹಿಸುವಾಗ ಭಯ, ಒತ್ತಡ ಬೇಡ
ಕರ್ತವ್ಯ ನಿರ್ವಹಿಸುವಾಗ ಯಾವುದೇ ರೀತಿಯ ಭಯ ಹಾಗೂ ಒತ್ತಡಕ್ಕೆ ಒಳಗಾಗುವುದು ಬೇಡ. ಉದ್ಯೋಗಕ್ಕೆ ಸೇರುವ ಮನ್ನ ಇದ್ದ ಆರೋಗ್ಯವ ನಿವೃತ್ತಿವರೆಗೂ ಕಾಯ್ದುಕೊಳ್ಳುವುದು ಅಗತ್ಯವೆಂದು ನಿವೃತ್ತ ಎಆರ್‌ಎಸ್‌ಐ ರವಿಕುಮಾರ್ ಸಲಹೆ ನೀಡಿದರು.
ಬಿಜೆಪಿಗರು ಮೀಸಲಾತಿ ವಿರೋಧಿಗಳು: ಸಚಿವ ಸುಧಾಕರ್
ಸಂವಿಧಾನ ಬದಲಿಸುತ್ತೇವೆ ಎನ್ನುವ ಬಿಜೆಪಿಗರು ಮೀಸಲಾತಿ ವಿರೋಧಿಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆರೋಪಿಸಿದರು.
ಬಿಜೆಪಿಯಿಂದ ನಿತ್ಯ ಜನರ ಮೂರ್ಖರನ್ನಾಗಿಸುವ ಕೆಲಸ: ಬಿ.ಎನ್.ಚಂದ್ರಪ್ಪ
ದೇಶದಲ್ಲಿ ಬಿಜೆಪಿ ನಿತ್ಯ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ನಾವು ಪ್ರಬುದ್ಧರು ಎಂಬುದನ್ನು ವಿಧಾನಸಭಾ ಚುನಾವಣಾ ಫಲಿತಾಂಶದಲ್ಲೇ ರಾಜ್ಯದ ಜನ ದೃಢ ಪಡಿಸಿದ್ದಾರೆ ಎಂದು ಬಿ.ಎನ್.ಚಂದ್ರಪ್ಪ ಹೇಳಿದರು.
ಬಾಡೂಟ, ಔತಣಕೂಟ, ಮಂದಿರಗಳ ಮೇಲೆ ಕಣ್ಣಿಡಿ: ಡಿಸಿ
ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳು, ವಿವಿಧ ತಂಡಗಳ ಮುಖ್ಯಸ್ಥರು ಹಾಗೂ ನೋಡಲ್ ಅಧಿಕಾರಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಕೆಲ ನಿರ್ದೇಶನ ನೀಡಿದರು.
ಭಾಷಾ ಪತ್ರಿಕೆಗಳ ಉಳಿವು ಇಂದಿನ ತುರ್ತು ಅಗತ್ಯ
ಚಿತ್ರದುರ್ಗದ ಎಸ್ ಆರ್ ಎಸ್ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು 26 ಮಂದಿ ಪತ್ರಕರ್ತರಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಪಿ.ಸಾಯಿನಾಥ್ ಅವರನ್ನು ಸನ್ಮಾನಿಸಲಾಯಿತು.
ಎಲ್ರಿಗೂ ಜಾತಿ, ಧರ್ಮಗಳಿಂದ ಗುರುತಿಸಿಕೊಳ್ಳುವ ತಹತಹಿಕೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದ ಡಾ.ಕೆ.ಎಂ.ವೀರೇಶ್‍ರವರನ್ನು ಚಿತ್ರದುರ್ಗದಲ್ಲಿ ಆತ್ಮೀಯವಾಗಿ ಗೌರವಿಸಲಾಯಿತು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 395
  • next >
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved