• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರ ಅಭಿವೃದ್ಧಿ ಅಭ್ಯರ್ಥಿಗಳ ಹೊಣೆಗಾರಿಕೆಯಾಗಲಿ: ತರಳಬಾಳು ಶ್ರೀ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ತರಳಬಾಳು ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬೆಳೆ ಪರಿಹಾರ ಬಿಡುಗಡೆ ವಿಳಂಬಕ್ಕೆ ಆಕ್ರೋಶ
ಬೆಳೆವಿಮೆ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಬದುಕಿನ ಪಾಠ ಹೇಳುವುದು ಶಿಕ್ಷಕನ ನೈತಿಕ ಹೊಣೆ: ಪ್ರಾಚಾರ್ಯ ಪಂಚಾಕ್ಷರಿ
ಚಿತ್ರದುರ್ಗದ ಎಸ್ ಜೆಎಂ ಪದವಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಪ್ರೊ.ಜಿ.ಎನ್ ಬಸವರಾಜಪ್ಪ ನವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಶೋಷಿತರ ಸಮಾವೇಶ ಮಾಡಿ ಅಲ್ಪಸಂಖ್ಯಾತರಿಗೆ ಅನುದಾನ: ಕೆ.ಎಸ್.ನವೀನ್
ಪ್ರತಿ ಹೆಜ್ಜೆಗೂ ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷ ಎಸ್ಸಿಗಳನ್ನು ಧಮನ ಮಾಡುವ ಕೆಲಸ ಮಾಡುತ್ತಿದೆ. ಇದರ ಕರಾಳ ಮುಖವನ್ನು ಬಯಲು ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದರು.
ರಘುಚಂದನ್ ಜತೆ ನಡೆಸಿದ ಸಂಧಾನ ವಿಫಲ
ಶಾಸಕ ಎಂ.ಚಂದ್ರಪ್ಪ ಪುತ್ರ ರಘುಚಂದನ್ ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆ ಎದ್ದಿರುವ ಅಸಮಾಧಾನ ಶಮನಗೊಳಿಸಲು ತಡರಾತ್ರಿವರೆಗೂ ವಿ.ಪ. ಸದಸ್ಯ ರವಿಕುಮಾರ್ ನಡೆಸಿದ ಮಾತುಕತೆ ವಿಫಲವಾಗಿದೆ.
ವಿವಿಧೆಡೆ ಚೆಕ್‍ಪೋಸ್ಟ್‌ಗಳಿಗೆ ಸಿಇಒ ಭೇಟಿ, ಪರಿಶೀಲನೆ
ಚಿತ್ರದುರ್ಗ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‌ಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೌದು, ನನ್ ಮಗ ಪೋತಪ್ಪ ನಾಯಕನೇ, ಗಡ್ಡ ಮೀಸೆ ಬಿಟ್ಟಿದ್ದಾನೆ: ಶಾಸಕ ಎಂ.ಚಂದ್ರಪ್ಪ ತಿರುಗೇಟು
ನನ್ ಮಗ ಪೋತಪ್ಪ ನಾಯಕನೇ. ಗಡ್ಡ ಮೀಸೆ ಬಿಟ್ಕಂಡಿದ್ದಾನೆ. ಮೀಸೆ ತಕ್ಕಂಡು ಹೆಂಗೆಂಗೋ ಕಾಣಿಸುತ್ತಿಲ್ಲವೆಂದು ಶಾಸಕ ಎಂ.ಚಂದ್ರಪ್ಪ ಮಾಜಿ ಶಾಸಕ ತಿಪ್ಪಾರೆಡ್ಡಿಗೆ ಮಾತಿನ ತಪರಾಕಿ ನೀಡಿದರು.
ವಾಲ್ಮೀಕಿ ಸಮುದಾಯ ನಿರ್ಲಕ್ಷಿಸಿದರೆ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ: ನೇರಲಗುಂಟೆ ತಿಪ್ಪೇಸ್ವಾಮಿ
ಚಳ್ಳಕೆರೆ ನಗರದ ಖಾಸಗಿ ಕಚೇರಿಯಲ್ಲಿ ಪಕ್ಷದ ಮುಖಂಡರು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ವಾಲ್ಮಿಕಿ ಸಮುದಾಯವನ್ನು ಕಡೆಗಾಣಿಸದಂತೆ ಎಚ್ಚರಿಕೆ ನೀಡಿದರು.
ಏಪ್ರಿಲ್‌ 4ಕ್ಕೆ ಚಂದ್ರಪ್ಪ ನಾಮಪತ್ರ ಸಲ್ಲಿಕೆ; ಸಿಎಂ, ಡಿಸಿಎಂ ಭಾಗಿ
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದು, ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಮತದಾನ ಸಂವಿಧಾನಬದ್ಧ ಹಕ್ಕು, ಚಲಾಯಿಸಿ: ಬಿ.ಎಸ್.ಲಕ್ಷ್ಮಣ್
ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಸ್ಪೀಫ್ ಸಮಿತಿ ವತಿಯಿಂದ ಮತದಾನ ಜಾಗೃತಿ ರ‍್ಯಾಲಿ ನಡೆಯಿತು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 395
  • next >
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved