ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮೊದಲ ನಾಮಪತ್ರ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಸುಜಾತ ಡಿ. ಅವರು ಶನಿವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಗ್ಯಾರೆಂಟಿ ಈಡೇರಿಸಿದ್ದೇವೆ, ಅಳುಕಿಲ್ಲದೆ ಮತ ಕೇಳಿ: ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಈ ವೇಳೆ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಪಕ್ಷಾಂತರಿಗೆ ಕಡಿವಾಣ ಬೀಳದೆ ರಾಜಕಾರಣ ಶುದ್ಧಿಯಾಗದು: ತರಳಬಾಳುಶ್ರೀ
ಸಿರಿಗೆರೆಯ ಸದ್ಧರ್ಮ ನ್ಯಾಯಪೀಠದಲ್ಲಿ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಗೋವಿಂದ ಕಾರಜೋಳ ಆಶೀರ್ವಾದ ಪಡೆದುಕೊಂಡರು.
ಸ್ಮಶಾನಕ್ಕೆ ಆಗ್ರಹಿಸಿ ದಲಿತರ ಧರಣಿ
ಹಿರಿಯೂರು ತಾಲೂಕಿನ ಗುಳಗೊಂಡನಹಳ್ಳಿಯಲ್ಲಿ ದಲಿತರಿಗೆ ಸ್ಮಶಾನವಿಲ್ಲವೆಂದು ಧರಣಿ ಕುಳಿತ ಸ್ಥಳಕ್ಕೆ ತಹಶೀಲ್ದಾರ್ ರಾಜೇಶ್ ಕುಮಾರ್ ಭೇಟಿ ನೀಡಿ ಸ್ಮಶಾನ ಮಂಜೂರು ಮಾಡುವ ಭರವಸೆ ನೀಡಿದರು.
ಗಣಿ ಬಾಧಿತ ಪ್ರದೇಶಗಳಲ್ಲಿ ಅದಿರು ಸಾಗಾಣಿಕೆ ಲಾರಿ ಓಡಾಟ ಬೇಡ: ಆಪ್ ಮನವಿ
ಗಣಿ ಬಾಧಿತ ಪ್ರದೇಶದಲ್ಲಿ ಅದಿರು ಸಾಗಾಣಿಕ ಲಾರಿಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮತದಾನ ಹಕ್ಕು ತಪ್ಪದೇ ಚಲಾಯಿಸಿ: ಬಿ.ಕೆ.ರೆಹಮತ್ ವುಲ್ಲಾ
ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಚಿತ್ರದುರ್ಗ ಜಿಲ್ಲಾಡಳಿತ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆ ಪೋತಪ್ಪನಾಯಕನಿಗೆ ಹೆದರೋ ಜಾಯಮಾನ ನನ್ನದಲ್ಲ: ಮಾಜಿ ಶಾಸಕ ತಿಪ್ಪಾರೆಡ್ಡಿ
ಯಡಿಯೂರಪ್ಪಗಿಂತ ದೊಡ್ಡ ವ್ಯಕ್ತಿ ನಿನ್ನೆ ಬೆಂಬಲಿಗರ ಸಭೆ ನಡೆಸಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮಾಜಿ ಶಾಸಕ ತಿಪ್ಪಾರೆಡ್ಡಿ, ಚಂದ್ರಪ್ಪ ವಿರುದ್ಧ ವ್ಯಂಗ್ಯವಾಡಿದರು.
ಮೋದಿ ಸಾಧನೆಯೇ ಬಿಜೆಪಿ ಗೆಲುವಿಗೆ ನಾಂದಿ: ಗೋವಿಂದ ಕಾರಜೋಳ
ನಾನು ಈ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ಗೋವಿಂದ ಕಾರಜೋಳ ವಿಶ್ವಾಸದಿಂದ ನುಡಿದರು.
ರಘುಚಂದನ್ ಬೆಂಬಲಿಗರಿಂದ ಗೋಬ್ಯಾಕ್ ಕಾರಜೋಳ
ಸ್ಥಳೀಯ ಅಭ್ಯರ್ಥಿ ವಿಚಾರ ಇಟ್ಟುಕೊಂಡು ಹೋರಗಿನವರಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಯುವ ಮುಖಂಡ ರಘುಚಂದನ್ ಬೆಂಬಲಿಗರು ಶುಕ್ರವಾರ ಗೋವಿಂದ ಕಾರಜೋಳ ವಿರುದ್ಧ ಗೋಬ್ಯಾಕ್ ಘೋಷಣೆ ಕೂಗಿದರು.
ರಾಮ ರಾಜ್ಯ ಬದಲು ಕಲ್ಯಾಣ ರಾಜ್ಯವಾಗಬೇಕು: ಸಾಣೆಹಳ್ಳಿಯ ಶ್ರೀ
ರಾಮ ರಾಜ್ಯದ ಬದಲು ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ಹಿಂಸೆಯ ಬದಲು ಗಾಂಧಿಯ ಸತ್ಯ, ಅಹಿಂಸೆಗಳು ತತ್ವಗಳಾಗಬೇಕು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
< previous
1
...
310
311
312
313
314
315
316
317
318
...
395
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್