ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳೆ ವಿಮೆ ಪರಿಹಾರ ಬಿಡುಗಡೆ ತಾರತಮ್ಯ: ಚಿಕ್ಕಣ್ಣ ಆರೋಪ
ರೈತ ಸಂಘದಿಂದ ಮೇ 6ಕ್ಕೆ ಚಳ್ಳಕೆರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆಗೆ ನಿರ್ಣಯ
ಚಳ್ಳಕೆರೆ ಕ್ಷೇತ್ರದಲ್ಲೀಗ ಬಿಜೆಪಿ-ಕಾಂಗ್ರೆಸ್ ನಾಯಕರ ಲೀಡ್ ಲೆಕ್ಕಾಚಾರ
ರಾಜ್ಯ ಸರ್ಕಾರದ ಗ್ಯಾರಂಟಿ ಜಾರಿಯಿಂದ ಕಾಂಗ್ರೆಸ್ಗೆ ಹೆಚ್ಚು ಮತ ಬರುವ ವಿಶ್ವಾಸಕೇಂದ್ರದ ಸಾಧನೆ, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಜನಮತ ಎಂಬುದು ನಾಯಕರ ಅಂಬೋಣ
ಕಾಡುಗೊಲ್ಲರ ಎಸ್ಟಿ ಸೇರ್ಪಡೆ ಬೇಡಿಕೆ ಈಡೇರಲಿದೆ
ದಾವಣಗೆರೆಯಲ್ಲಿ ನಡೆದ ಕಾಡುಗೊಲ್ಲರ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿದರು.
ಕೋಟೆನಾಡಲ್ಲಿ ಅರ್ಥಪೂರ್ಣ ಬಸವಜಯಂತಿ ಆಚರಣೆ
ಸಾಂಸ್ಕೃತಿಕ ನಾಯಕ ಮಾನವತಾವಾದಿ ಬಸವೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಮರುಘಾಮಠದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ನಿರ್ಣಯಕೈಗೊಳ್ಳಲಾಯಿತು.
ಯುಜಿಡಿ ಚೇಂಬರ್ ರಸ್ತೆ ಸಂಚಾರ ಸುಗಮ
ಕಳೆದ ಎರಡು ತಿಂಗಳಿನಿಂದ ಬಾಯ್ತೆರುದುಕೊಂಡಿದ್ದ ದುರ್ಗದ ಯುಜಿಡಿ ಚೇಂಬರ್ ಇಂದು ತನ್ನ ಬಾಯಿ ಮುಚ್ಚಿಕೊಂಡು ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.
ಹಜ್ ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕಾ ಕಾರ್ಡ್
ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿರ್ದೇಶನದಂತೆ ಜಿಲ್ಲೆಯ ಒಟ್ಟು 142 ಹಜ್ ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕಾ ಅಭಿಯಾನ ನಡೆಸಲಾಯಿತು.
ಬಿಂದು ಮಾಧವ ಶರ್ಮಾ ಅದ್ಧೂರಿ ಜಯಂತಿ
ತಾಲೂಕಿನ ಬೆಲಗೂರು ಗ್ರಾಮದಲ್ಲಿನ ವಸಿಷ್ಠಾಶ್ರಮದಲ್ಲಿ ಮಂಗಳವಾರ ಅವದೂತ ಸದ್ಗುರು ಬಿಂದುಮಾಧವ ಶರ್ಮಾ ಸ್ವಾಮೀಜಿ 78ನೇ ಜಯಂತಿ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ಪ್ರತಿದಿನ ನೀರಿಗಾಗಿ ಕಾಲಿಕೊಡ ಹಿಡಿದು ಓಡಾಡೋ ಮಹಿಳೆಯರು
ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರವಿನೋರಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಿಳೆಯರು ಹಗಲುರಾತ್ರಿ ಎನ್ನದೇ ಕೊಡಗಳನ್ನು ಹಿಡಿದು ಗ್ರಾಮದಲ್ಲಿ ಓಡಾಡುತ್ತಾ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ.
ಆತ್ಮವಿಶ್ವಾಸ ತುಂಬಿದರೆ ಶಿಕ್ಷಣ ಪ್ರಗತಿ ಸಾಧ್ಯ: ನಟರಾಜ್
ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವಂತೆ ಮಾಡುವಲ್ಲಿ ಶಿಕ್ಷಕರು ಹೆಚ್ಚು ಗಮನಹರಿಸಬೇಕು.
ಅಂಬಲಗೆರೆ ಕೆರೆ ಕೋಡಿ; ಜಲರಾಶಿ ಹೇಗಿದೆ ನೋಡಿ
ಕೆರೆಗಳೆಲ್ಲಾ ಬತ್ತಿ ಹೋಗಿ ಬೋರ್ವೆಲ್ಗಳೆಲ್ಲಾ ಒoದೊಂದಾಗಿ ಉಸಿರು ನಿಲ್ಲಿಸುತ್ತಿರುವ ಈ ಹೊತ್ತಲ್ಲಿ ತಾಲೂಕಿನ ಕೆರೆಯೊಂದು ವಿವಿ ಸಾಗರದ ಕೃಪಾಕಟಾಕ್ಷದಿಂದ ತುಂಬಿ ಕೋಡಿ ಬಿದ್ದಿರುವುದು ಕಣ್ಣಿಗೆ ಹಬ್ಬ ಉಂಟು ಮಾಡುತ್ತಿದೆ.
< previous
1
...
311
312
313
314
315
316
317
318
319
...
421
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ