ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಫ್ತಿ ಸಲ್ಮಾನ್ ಸೆರೆಗೆ ಎಸ್ಡಿಪಿಐ ಆಕ್ರೋಶ
ಮುಸ್ಲಿಂ ಧರ್ಮಗುರು ಮುಫ್ತಿ ಸಲ್ಮಾನ್ ಅಝಾರಿ ಬಂಧನ ಹಾಗೂ ಜ್ಞಾನವಾಪಿ ಮಸೀದಿಯನ್ನು ಕಸಿಯಲು ಬಿಜೆಪಿ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿ ಎಸ್.ಡಿಪಿಐ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಕೋಟೆ ನಾಡಿನ ಧೀರ ಮಹಿಳೆ ದಿವ್ಯಾಪ್ರಭು: ಆಂಜನೇಯ ಬಣ್ಣನೆ
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ನಾಗರಿಕ ವೇದಿಕೆ ವತಿಯಿಂದ ಈ ಹಿಂದಿನ ಜಿಲ್ಲಾಧಿಕಾರಿ ದಿವ್ಯಾಪ್ರಭು ಧಾರವಾಡಕ್ಕೆ ವರ್ಗಾವಣೆಯಾದ ನಿಮಿತ್ತ ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ಎಲ್ಲರೂ ಒಟ್ಟಾಗಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸೋಣ
ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿವಾಗಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ವಿಚಾರಕರಿಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕುರಿತು ತರಬೇತಿ ಕಾರ್ಯಗಾರ ನಡೆಯಿತು.
ಭದ್ರೆಗಾಗಿ ಚಳ್ಳಕೆರೆ ಬಂದ್ಗೆ ಉತ್ತಮ ಪ್ರತಿಕ್ರಿಯೆ
ಭದ್ರಾ ಮೇಲ್ದಂಡೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಕರೆ ನೀಡಿದ್ದ ಚಳ್ಳಕೆರೆ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ದೇಶದ ಭದ್ರತೆ, ಸಮಗ್ರತೆಗೆ ಲೋಕಸಭೆ ಪ್ರಧಾನ: ರಘುಚಂದನ್
ಚಿತ್ರದುರ್ಗದ ತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಘುಚಂದನ್ ಅವರು ಬೆಂಬಲಿಗರೊಂದಿಗೆ ಪೂಜೆ ಸಲ್ಲಿಸಿದರು. ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ್ ರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರಘುಚಂದನ್ ಚರ್ಚೆ ನಡೆಸಿದರು.
ಶೋಷಿತರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಸಿಕ್ಕರೆ ಸಮಾನತೆ: ಸಿಎಂ
ಬ್ರಹ್ಮವಿದ್ಯಾನಗರದಲ್ಲಿ ನಡೆದ ಭಗಿರಥ ಜಯಂತೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಗೀರಥ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಅವೈಜ್ಞಾನಿಕ ಡಿವೈಡರ್ ತೆರವು ಕಾರ್ಯಾಚರಣೆ ಶುರು
ಚಿತ್ರದುರ್ಗ ಪ್ರಾದೇಶಿಕ ಕಚೇರಿ ಮುಂಭಾಗ ಶುಕ್ರವಾರ ರಾತ್ರಿ ಡಿವೈಡರ್ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು.
ಭದ್ರಾ ಮೇಲ್ದಂಡೆಗೆ ಕೇಂದ್ರ ಹಣ ನೀಡದಿರುವ ಕ್ರಮಕ್ಕೆ ಆಕ್ರೋಶ
ಭದ್ರಾಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ ಕಾಯ್ದಿರಿಸಿರುವ ಐದು ಸಾವಿರದ ಮುನ್ನೂರು ಕೋಟಿ ರು. ಬಿಡುಗಡೆಗೊಳಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಾನುವಾರುಗಳ ಕುಶಲೋಪರಿಗೆ ಸದಾ ಸಿದ್ಧ: ತಿಪ್ಪೇಶ್
ಚಳ್ಳಕೆರೆ ನಗರದ ಬೊಮ್ಮದೇವರ ಹಟ್ಟಿಯ ದೇವರ ಎತ್ತುಗಳಿಗೆ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯಾಧ್ಯಕ್ಷ ಸಿರಿಗೆರೆ ತಿಪ್ಪೇಶ್ ಮೇವು, ಬೂಸಾ, ಹಿಂಡಿ ವಿತರಿಸಿದರು.
ಭದ್ರಾ ಮೇಲ್ದಂಡೆಗೆ ಕೇಂದ್ರ ದುಡ್ಡು ಕೊಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಜಲಸಂಪನ್ಮೂಲ ಸಚಿವಶೆಕಾವತ್ ಅವರನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ನಾನೂ ಕೂಡ ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
< previous
1
...
311
312
313
314
315
316
317
318
319
...
357
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು