• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಮಾಡಲು ಸೂಚನೆ
ಚಿತ್ರದುರ್ಗ ತಾಲೂಕಿನ ಕುಡಿಯುವ ನೀರಿನ ತೊಂದರೆ ಉದ್ಭವಿಸುವ ಗ್ರಾಮಗಳ ಪಟ್ಟಿಯನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಿದ್ಧಪಡಿಸಿ ನೀರು ಪೂರೈಕೆಗೆ ತಕ್ಷಣವೇ ಕಾರ್ಯೋನ್ಮುಖರಾಗುವಂತೆ ತಹಸೀಲ್ದಾರ್ ಡಾ.ನಾಗವೇಣಿ ಹೇಳಿದರು.
ಟಿಕೆಟ್ ತಪ್ಪಲು ಯಡಿಯೂರಪ್ಪ ಕಾರಣ
ಮಗ ರಘುಚಂದನ್‌ಗೆ ಟಿಕೆಟ್ ಆಗಿತ್ತು. ಆದರೆ ಕಡೇಗಳಿಗೆಯಲ್ಲಿ ಗೋವಿಂದ ಕಾರಜೋಳ ಅವರ ಪಾಲಾಯ್ತು. ಯಡಿಯೂರಪ್ಪ ಅವರಿಂದಲೇ ನನ್ನ ಮಗನಿಗೆ ಅನ್ಯಾಯವಾಯಿತೆಂದು ಶಾಸಕ ಎಂ.ಚಂದ್ರಪ್ಪ ಆರೋಪಿಸಿದರು.
ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತಚಲಾಯಿಸಿ
ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಚುನಾವಣೆ. ಈ ರಾಷ್ಟ್ರೀಯ ಹಬ್ಬದಲ್ಲಿ ಜಿಲ್ಲೆಯ ಅರ್ಹ ನೋಂದಾಯಿತ ಮತದಾರರು ಏ.26ರಂದು ಸಮೀಪದ ಮತಗಟ್ಟೆಗೆ ತೆರಳಿ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತ ಚಲಾಯಿಸುವುದರ ಮೂಲಕ ಸಮರ್ಥ ಜನನಾಯಕನ ಆಯ್ಕೆಯಲ್ಲಿ ಭಾಗೀದಾರರಾಗಿರಿ.
ಪಟ್ಟಾ ಭೂಮಿಯಲ್ಲಿ ಕಲ್ಲುಗಣಿಗಾರಿಕೆಗೆ ಭೂ ಪರಿವರ್ತನೆ ಬೇಡ
ಪಟ್ಟಾ ಭೂಮಿಯಲ್ಲಿ ಕಲ್ಲುಗಣಿಗಾರಿಕೆ ಮಾಡುವವರಿಗೆ ಭೂ ಪರಿವರ್ತನೆ ಮಾಡಿಸಬೇಕೆಂದ ನಿಯಮ ತೆಗೆಯಬೇಕೆಂದು ಯೂನಿಯನ್ ಆಫ್ ಕರ್ನಾಟಕ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಅಬ್ದುಲ್ ಮಾಜಿದ್ ಆಗ್ರಹಿಸಿದರು.
ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮಕ್ಕೆ ಆಗ್ರಹ
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಪದಾಧಿಕಾರಿಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಏ.13ರಂದು ಜಗಳೂರು ತಾಲೂಕು ಬಂದ್: ಗುರುಮೂರ್ತಿ
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿ ಶೀಘ್ರ ಜಾರಿ ಮಾಡಲು ಒತ್ತಾಯಿಸಿ, ಏ.13ಕ್ಕೆ ಜಗಳೂರು ತಾಲೂಕು ಸ್ವಯಂಪ್ರೇರಿತ ಬಂದ್ ಮಾಡಲಾಗುವುದು ಎಂದು ಹಿರಿಯ ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ ಹಕ್ಕೊತ್ತಾಯ ನಿರ್ಣಯ ಮಾಡಿದ್ದಾರೆ.
ಅಂಗವಿಲಕರು, ಗರ್ಭಿಣಿಯರ ಚುನಾವಣಾ ಕಾರ್ಯಕ್ಕೆ ನಿಯೋಜನೆ ಬೇಡ
ಮುಂಬರುವ ಲೋಕಸಭಾ ಚುನಾವಣೆಗೆ ದೈಹಿಕ ಅಂಗವಿಕಲ ಶಿಕ್ಷಕರು, ಗರ್ಭಿಣಿಯರು, ನವಜಾತ ಶಿಶು ಹೊಂದಿರುವ ಶಿಕ್ಷಕಿಯರು ಹಾಗೂ ಮಾರಣಾಂತಿಕ ಕಾಯಿಲೆಯುಳ್ಳ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಾರದೆಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.
ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ನಾಯಕನಹಟ್ಟಿ ದೇವಸ್ಥಾನಕ್ಕೆ ಭೇಟಿ
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಎನ್.ಚಂದ್ರಪ್ಪ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಟಿಕೆಟ್ ಘೋಷಣೆಯಾದ ನಂತರ ಮೊದಲ ಬಾರಿಗೆ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣಾ ರಂಗಪ್ರವೇಶ ಮಾಡಿದರು.
ಮಹಿಳೆ ಎಲ್ಲಾ ರಂಗಗಳಲ್ಲೂ ಸಾಮರ್ಥ್ಯ ತೋರಿದ್ದಾರೆ: ನ್ಯಾ.ಮೊಹಮ್ಮದ್
ಮಹಿಳೆಯರು ಎಲ್ಲಾ ರಂಗಗಳಲ್ಲೂ ಇಂದು ಸಾಮರ್ಥ್ಯ ತೋರಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾ.ಮೊಹಮ್ಮದ್ ಮೊಯಿನುದ್ದೀನ್ ಹೇಳಿದರು.ನಗರದ ನ್ಯಾಯಾಲಯದ ಆವರಣದಲ್ಲಿ ಬುಧವಾರ ನಡೆದ ಮಹಿಳಾ ದಿನಾಚರಣೆ ಮತ್ತು ಅಂತರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ
ಬೇಸಿಗೆ ಆರಂಭವಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಲೂಕು ಪಂಚಾಯಿತಿ ಇಒ ಪ್ರಕಾಶ್‌ ಹೇಳಿದರು.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 395
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved