• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಜೊತೆ ಕೌಶಲ್ಯ, ಪ್ರತಿಭೆ ರೂಢಿಸಿಕೊಳ್ಳುವುದು ಅಗತ್ಯ: ಡಾ.ವೆಂಕಟರಾಮ್
ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಬಿಇಡಿ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಡಾ.ವೆಂಕಟರಾವ್ ಪಲಾಟೆ ಮಾತನಾಡಿ, ಒಳ್ಳೆಯ ಶಿಕ್ಷಕರಾಗುವ ಬಗೆ ವಿವರಿಸಿದರು.
ಕುಡಿಯುವ ನೀರು ಕೊಡದಿದ್ದರೆ ಚುನಾವಣೆ ಬಹಿಷ್ಕಾರ ಎಚ್ಚರಿಕೆ
ಭರಮಗಿರಿ ಗ್ರಾಮಸ್ಥರು ವಿವಿ ಸಾಗರದಿಂದ ಕೆರೆಗೆ ಮತ್ತು ಕುಡಿಯಲು ನೀರು ಪೂರೈಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಬಳಿಕ ಗ್ರಾಮಸ್ಥರಿಂದ ಸಚಿವ ಡಿ.ಸುಧಾಕರ್‌ಗೆ ಚುನಾವಣೆ ಬಹಿಷ್ಕಾರದ ಸಂದೇಶ ರವಾನಿಸಲಾಯಿತು.
ರೈತರ ಅಸಹಾಯಕತೆ ದುರ್ಬಳಕೆ ಮಾಡಿಕೊಳ್ಳದಿರಿ: ಡಾ.ಮಂಜುನಾಥ್‌
ಹೊಸದುರ್ಗದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಬೋರ್‌ವೆಲ್‌ ಕೊರೆಯಲು ದರ ನಿಗದಿ ಪಡಿಸುವ ಕುರಿತು ತಾಲೂಕು ಮಟ್ಟದ ಸಮಿತಿಯ ಸಭೆ ನಡೆಯಿತು.
ಬಿಜೆಪಿಯಿಂದ ಇಡಿ ಸಿಬಿಐ ದುರುಪಯೋಗ: ಜಗದೀಶ್ ಕಿಡಿ
ಅರವಿಂದ್ ಕೇಜ್ರಿವಾಲ್‌ರವರು ಅಂಬೇಡ್ಕರ್, ಮಹಾತ್ಮ ಗಾಂಧಿಯವರ ಚಿಂತನೆ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ. ಅಂತವರನ್ನು ಬಿಜೆಪಿ ತುಳಿಯುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್‌ ದೂರಿದರು.
ರೇಣುಕಾಚಾರ್ಯರ ತತ್ವ ಇಂದಿಗೂ ಪ್ರಚಲಿತ: ಎಡಿಸಿ ಬಿ.ಟಿ.ಕುಮಾರಸ್ವಾಮಿ ಬಣ್ಣನೆ
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ಈ ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಧಾರ್ಮಿಕ ಆಚರಣೆಗಳಿಂದ ನೈಸರ್ಗಿಕ ನದಿ ನೀರು ಕಲುಷಿತ: ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ
ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನಿಂದ ಪಿವಿಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ವಿಶ್ವ ಜಲದಿನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಏಪ್ರಿಲ್ ಒಂದರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು. ಅಲ್ಲದೆ ಜಾನುವಾರುಗಳ ಲಸಿಕಾಕರಣಕ್ಕೆ ಸೂಚನೆ ನೀಡಿದರು.
ಮೀಸಲು ಕ್ಷೇತ್ರದಲ್ಲಿ ಭೋವಿಗಳ ಕಡೆಗಣನೆಗೆ ಆಕ್ರೊಶ
ಚಿತ್ರದುರ್ಗ, ಕೋಲಾರ ಸೇರಿದಂತೆ ರಾಜ್ಯದ 5 ಲೋಕಸಭಾ ಕ್ಷೇತ್ರಗಳಲ್ಲಿ ಭೋವಿ ಸಮುದಾಯದ ವ್ಯಕ್ತಿಗಳಿಗೆ ಟಿಕೇಟ್ ನೀಡಲು ನಿರಾಸಕ್ತಿ ತೋರಲಾಗಿದೆ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
ಬಡವರ ಪ್ರಿಡ್ಜ್; ಮಣ್ಣ ಮಡಿಕೆಗೆ ಹೆಚ್ಚಿದ ಬೇಡಿಕೆ
ಸಾವಿರಾರು ಕುಟುಂಬಗಳಿಗೆ ಆಸರೆಯಾಗಿದ್ದ ಕುಂಬಾರಿಕೆ ಇಂದು ಸಫಲತೆಯೊಂದಿಗೆ ಎಲ್ಲಾ ವರ್ಗದವರೂ ಖರೀದಿಗೆ ಮುಂದಾಗುತ್ತಿದ್ದು, ಕುಂಬಾರರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದೆ.
ಮಾಜಿ ಸಂಸದ ಚಂದ್ರಪ್ಪ ಕಾಂಗ್ರೆಸ್‌ ಅಭ್ಯರ್ಥಿ
ಈ ಬಾರಿ ಸ್ಥಳೀಯರು ಮತ್ತು ಹೊರಗಿನವರು ಎಂಬ ಘೋಷಣೆ ಚಿತ್ರದುರ್ಗದಲ್ಲಿ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಈ ಗುಲ್ಲನ್ನು ಧಿಕ್ಕರಿಸಿ ಕೊನೆಗೂ ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 395
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved