• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ವೇದಾವತಿ, ಸುವರ್ಣಮುಖಿ ನದಿಗೆ ನೀರು
ವಾಣಿ ವಿಲಾಸ ಜಲಾಶಯದಿಂದ ವೇದಾವತಿ ಹಾಗೂ ಸುವರ್ಣಮುಖಿ ನದಿಗೆ ಮಾ.22ರಿಂದ ನೀರು ಹರಿಯಲಿದ್ದು, ಪ್ರತಿ ದಿನ 650 ಕ್ಯೂಸೆಕ್ಸ್‌ನಂತೆ ಒಂದೂವರೆ ತಿಂಗಳ ಕಾಲ ನೀರು ಹರಿಸಲು ಆದೇಶಿಸಲಾಗಿದೆ.
ದುರ್ಗದ ಕ್ಷೇತ್ರದಲ್ಲೀಗ ಅನಿವಾಸಿಗಳ ಪ್ರಾಬಲ್ಯವೇ ಜೋರು
ಕೋಟೆ ನಾಡು ಚಿತ್ರದುರ್ಗದಲ್ಲಿ ಪ್ರತಿಬಾರಿಹೊರಗಿನ ಅಭ್ಯರ್ಥಿಗಳೆ ಸ್ಪರ್ಧಿಸಿ ಗೆದ್ದು, ಅಭಿವೃದ್ಧಿಯಾಗದೇ ಹೋಗುತ್ತಿತ್ತು. ಈ ಬಾರಿ ಸ್ಥಳೀಯರಿಗೆ ಟಿಕೆಟ್‌ ನೀಡುವಂತೆ ಆಗ್ರಹಿಸಿದ್ದಾರೆ.
ಆರೋಗ್ಯ ಕವಚ ಸಿಬ್ಬಂದಿ ಆಕ್ರೋಶ
ಜಿಲ್ಲೆಯಾದ್ಯಂತ ಆರೋಗ, ಕವಚ 108ರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಡಿಸೆಂಬರ್‌ನಿಂದ ವೇತನ ಪಾವತಿಯಾಗದೇ ಇರುವುದಕ್ಕೆ ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆ ಕರ್ತವ್ಯ ನಿರ್ಲಕ್ಷ್ಯ: 3 ಬಿಎಲ್‌ಓಗಳ ಅಮಾನತು
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಮೂನೆ-6 ಮತ್ತು 7ರ ಪರಿಶೀಲನೆ, 85 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಕಾರ್ಯ ಹಾಗೂ ಎಪಿಕ್ ಕಾರ್ಡ್‌ಗಳ ವಿತರಣೆ ಕೆಲಸಗಳು ಅತ್ಯಂತ ತುರ್ತಾಗಿ ನಿರ್ವಹಿಸಬೇಕಾಗಿರುತ್ತದೆ ಇವುಗಳನ್ನು ಸರಿಯಾದ ಸಮಯದಲ್ಲಿ ಮಾಡದೇ ನಿರ್ಲಕ್ಷ್ಯ ಧೋರಣೆ ಅನುಭವಿಸಿದ ಬಿಎಲ್‌ಒಗಳನ್ನು ಅಮಾನತು ಮಾಡಲಾಗಿದೆ.
ಸಲ್ಲದ ಕಾರಣಕ್ಕೆ ಮತದಾನ ಬಹಿಷ್ಕಾರ ಸರಿಯಲ್ಲ
ಸಲ್ಲದ ಕಾರಣಕ್ಕೆ ಮತದಾನ ಬಹಿಷ್ಕರಿಸುವುದು ಸರಿಯಾದ ನಡೆ ಅಲ್ಲ. ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ.
ಚಿತ್ರದುರ್ಗ ನೆಲದಲ್ಲಿ ಕನ್ನಡ ಕಟ್ಟುವಲ್ಲಿ ವೀರೇಶ್ ಶ್ರಮ ಅಪಾರ
ಚಿತ್ರದುರ್ಗ ನೆಲದಲ್ಲಿ ಕನ್ನಡ ಕಟ್ಟುವಲ್ಲಿ ಕೆ.ಎಂ.ವೀರೇಶ್ ಶ್ರಮ ಅಪಾರವೆಂದು ಖ್ಯಾತ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಬಣ್ಣಿಸಿದರು.
ರೈತರು ಆರ್ಥಿಕವಾಗಿ ಸದೃಢರಾಗಬೇಕು: ತರಳಬಾಳು ಶ್ರೀ
ರೈತರಿಗೆ ಈ ವರ್ಷ ಮಳೆ ಕೊಟ್ಟ ಪರಿಣಾಮ ಅಂತರ್ಜಲ ಕುಸಿತಗೊಂಡು ರೈತರು ತೊಂದರೆಗೆ ಸಿಲುಕಿದ್ದಾರೆ. ಭರಮಸಾಗರ ಕೆರೆಯ ಏರಿ ದುರಸ್ತಿ ಇದ್ದ ಕಾರಣ ಭರಮಾಸಾಗರದ ಕೆರೆಯನ್ನು ಸಂಪೂರ್ಣವಾಗಿ ತುಂಬಿಸಲು ಸಾಧ್ಯವಾಗಲಿಲ್ಲ. ಆದರೆ ರೈತರು ದೇಶದ ಬೆನ್ನೆಲುಬು, ರೈತರು ಆರ್ಥಿಕವಾಗಿ ಸದೃಢರಾಗಬೇಕು.
ಮೌಖಿಕ ಆರೋಗ್ಯ ಕಾಪಾಡಿಕೊಳ್ಳುವುದು ಉತ್ತಮ: ಅಭಿನವ್‌
ಬಾಯಿ ಆರೋಗ್ಯದ ಮಹತ್ವ ಮತ್ತು ಸಾಮಾನ್ಯ ಯೋಗಕ್ಷೇಮಕ್ಕೆ ಹೇಗೆ ಸಂಬಂಧಿಸಿದೆ ಎಂಬುದರ ಕುರಿತು ಸಾರ್ವಜನಿಕ ಜಾಗೃತಿ ಹೆಚ್ಚಿಸಬೇಕಾಗಿದೆ.
ಲೋಕಸಭೆ ಚುನಾವಣೆ: ಇವಿಎಂಗಳ ಪರಿಶೀಲನೆ ಪೂರ್ಣ
ಬರುವ ಲೋಕಸಭಾ ಚುನಾವಣೆಯಲ್ಲಿ ಬಳಸುವ ವಿದ್ಯುನ್ಮಾನ ಮತಯಂತ್ರ, ನಿಯಂತ್ರಣ ಘಟಕ ಹಾಗೂ ಮತ ಖಾತ್ರಿ ಯಂತ್ರಗಳ ತಂತ್ರಾಂಶ ಆಧಾರಿತ ಪರಿಶೀಲನಾ ಕೆಲಸವನ್ನು ಪೂರ್ಣಗೊಳಿಸಲಾಗಿದೆ.
ಮತದಾನದಿಂದ ಯಾರು ಹೊರಗುಳಿಯಬಾರದು: ಉಮೇಶ್
ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಿಂದ ಯಾರೊಬ್ಬರು ದೂರ ಉಳಿಯಬಾರದು. 100 ವರ್ಷ ಮೇಲ್ಪಟ್ಟವರೂ ಸೇರಿದಂತೆ ಯುವಕರು ಮತದಾನ ಮಾಡಬೇಕು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 395
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved