• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜಕ್ಕೆ ಆದರ್ಶ ಶಿಕ್ಷಕರ ಅವಶ್ಯಕ:​ ಮಂಜುನಾಥ್
ದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿರುತ್ತದೆ. ಆದರ್ಶ ಶಿಕ್ಷಕರು ಮಕ್ಕಳನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು.
ದುರ್ಗಕ್ಕೆ ಕಾರಜೋಳ ಬೇಡ: ಕರುನಾಡ ವಿಜಯಸೇನೆ
ಚಿತ್ರದುರ್ಗದಿಂದ ಸ್ಪರ್ಧಿಸುವರೆಂಬ ಸುದ್ದಿ ಹರಡಿದ್ದೇ ತಡ, ಕಾರಜೋಳ ಅವರಿಗೆ ಯಾವುದೇ ಕಾರಣದಿಂದಲೂ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಬಾರದೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅದ್ಧೂರಿ ದಶರಥ ರಾಮೇಶ್ವರ ಬ್ರಹ್ಮರಥೋತ್ಸವ
ತಾಲೂಕಿನ ಇತಿಹಾಸ ಪ್ರಸಿದ್ಧ ದೊಡ್ಡ ವಜ್ರ ಪುಣ್ಯ ಕ್ಷೇತ್ರದಲ್ಲಿ ನೆಲೆಸಿರುವ ದಶರಥ ರಾಮೇಶ್ವರ ಸ್ವಾಮಿಯ ರಥೋತ್ಸವ ಬುಧವಾರ ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
ಬೆಟ್ಟಿಂಗ್‌ ದಂಧೆ; ಸಾಲಬಾಧೆಗೆ ಬೇಸತ್ತು ಗೃಹಿಣಿ ಆತ್ಮಹತ್ಯೆ
ಹೊಳಲ್ಕೆರೆ ನಗರದ ನಿವಾಸಿ ಇಂಜಿನಿಯರ್‌ ದರ್ಶನ್‌ ಐಪಿಎಲ್‌ ಬೆಟ್ಟಿಂಗ್‌ ವ್ಯಸನದಿಂದಾಗಿ ತೀವ್ರ ಸಾಲಬಾಧೆಗೆ ಒಳಗಾಗಿದ್ದ. ಸಾಲಗಾರರು ಆತನ ಪತ್ನಿಗೆ ಸಾಲ ತೀರಿಸುವಂತೆ ಕಿರುಕುಳ ನೀಡಿದ್ದನ್ನು ಸಹಿಸಲಾರದೆ ದರ್ಶನ್‌ ಪತ್ನಿ ರಂಜಿತಾ ಆತ್ಮಹತ್ಯಗೆ ಶರಣಾಗಿದ್ದಾರೆ.
ಬೇಸಿಗೆಯಲ್ಲಿ ಆದಷ್ಟು ಕುರುಕಲು ತಿಂಡಿಯಿಂದ ದೂರವಿರಿ
ಕಡು ಬೇಸಿಗೆಯಲ್ಲಿ ಕುರುಕಲು ತಿಂಡಿಗಳನ್ನು (ಜಂಕ್‌ ಫುಡ್‌) ತಿಂದು ಅನಾರೋಗ್ಯಕ್ಕೆ ಒಳಗಾಗುವ ಬದಲು ಪೌಷ್ಟಿಕಾಂಶವಿರುವ ಹಣ್ಣು, ತರಕಾರಿ ಸೇವಿಸಿ.
ಜಿಲ್ಲೆಯಲ್ಲಿ 30 ಸಖಿ, ಆರು ಥೀಮ್ ಬೂತ್ ಸ್ಥಾಪನೆ
ಚುನಾವಣಾ ಮುಖ್ಯವಾಹಿನಿಗೆ ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 5ರಂತೆ ಒಟ್ಟು 30 ಸಖಿ (ಪಿಂಕ್) ಮತಗಟ್ಟೆ ಸ್ಥಾಪಿಸಲಾಗುತ್ತಿದೆ.
ಶಿಕ್ಷಣಕ್ಕೆ ಸ್ವಾವಲಂಬಿತನದ ತಳಹದಿ ಬೇಕು: ಸೋಮಶೇಖರ್
ಕೃತಕ ಬುದ್ಧಿಮತ್ತೆ, ಇಂಟರ್‌ನೆಟ್‌ನ ಸ್ಪರ್ಧಾತ್ಮಕ ಯುಗದಲ್ಲಿ ಸ್ವಾವಲಂಬಿಯಾಗಿ ಜೀವಿಸುವಂತ ಶಿಕ್ಷಣ ಬೇಕಾಗಿದೆ.
ಸ್ವ ಉದ್ಯೋಗಕ್ಕೆ ಮೀನು ಕೃಷಿ ಉಪಯುಕ್ತ: ಏಕಬೋಟೆ
ಜಾಗತಿಕ ಆಹಾರ ಭದ್ರತೆಯಲ್ಲಿ ಮೀನುಗಾರಿಕೆ ಅತೀ ಮುಖ್ಯಪಾತ್ರವಹಿಸುತ್ತಿದೆ. ಭಾರತವು ವರ್ಷಕ್ಕೆ 16.12 ಮಿಲಿಯನ್‌ ಮೆಟ್ರಿಕ್‌ ಟನ್‌ಗಳಷ್ಟು ಮೀನು ಉತ್ಪಾದನೆ ಮಾಡುತ್ತದೆ. ಅದರಲ್ಲಿ 13.5 ಮಿಲಿಯನ್‌ ಮೆಟ್ರಿಕ್‌ ಟನ್‌ಗಳಷ್ಟು ಮೀನಿನ ಉತ್ಪನ್ನಗಳನ್ನು ವಿದೇಶಗಳಿಗೆ ವಿನಿಮಯ ಮಾಡುತ್ತದೆ. ಭಾರತದಲ್ಲಿ ಹಾಗೂ ಕರ್ನಾಟಕದಲ್ಲಿ ಜಲಸಂಪನ್ಮೂಲಕ್ಕೆ ಯಾವುದೇ ಕೊರತೆ ಇಲ್ಲ.
ತಾಯಿ ಸೇರಿ 2 ಮಕ್ಕಳು ಸಜೀವ ದಹನ
ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ದೇವರೆಡ್ಡಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಬೇಲಿಗೆ ಬೆಂಕಿಬಿದ್ದು ಇಬ್ಬರು ಮಕ್ಕಳು, ತಾಯಿ ಸಜೀವ ದಹನವಾದ ಘಟನೆ ನಡೆದಿದೆ.
ಮತಗಟ್ಟೆಗೆ ಹೋಗಲಾದರೂ ರಸ್ತೆ ನಿರ್ಮಿಸಿ
ಪಟ್ಟಣದ ವೇದಾವತಿ ನಗರದ 3ನೇ ವಾರ್ಡ್‌ನ ಚಂದ್ರಾ ಲೇಔಟ್ ನಿವಾಸಿಗಳು ಬರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಲಾದರೂ ದಾರಿ ನಿರ್ಮಿಸಿಕೊಡಿ ಎಂದು ಮನವಿ ಮಾಡಿದ್ದಾರೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 395
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved