• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಗವಂತನಿಗೆ ಬೇಕಿದ್ದು ನಿಷ್ಕಲ್ಮಷ ಭಕ್ತಿ: ನಿರಂಜನಾನಂದಪುರಿ ಸ್ವಾಮೀಜಿ
ದೇವರಿಗೆ ಬೇಕಿರುವುದು ನಿಷ್ಕಲ್ಮಶವಾದ ಭಕ್ತಿಯೇ ಹೊರತು ಒಣ ತೀಟೆಯ ವ್ಯವಸ್ಥೆಯಲ್ಲ ಎಂದು ಬೆಳ್ಳೋಡಿಯ ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ಮತಗಟ್ಟೆ, ಚೆಕ್‍ಪೋಸ್ಟ್ ಪರಿಶೀಲಿಸಿದ ಜಿಲ್ಲಾಧಿಕಾರಿ ವೆಂಕಟೇಶ್
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು ಚಿತ್ರದುರ್ಗ ನಗರದ ವಿವಿಧ ಮತಗಟ್ಟೆ ಹಾಗೂ ಚೆಕ್‍ಪೋಸ್ಟ್‌ಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚುನಾವಣೆ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಕೋಟೂರು
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಯಶಸ್ವಿಗೊಳಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಅಕ್ರಮಗಳಿಗೆ ಎಡೆ ಮಾಡಿಕೊಡದೆ ಮತದಾನ ಕಾರ್ಯ ಯಶಸ್ವಿಗೊಳಿಸಲು ಸಹಕಾರ ನೀಡಬೇಕು.
ವಂಚನೆ ತಡೆಗಟ್ಟಲು ಕೃತಕ ಬುದ್ಧಿಮತ್ತೆ ಸಹಾಯಕ
ಇಂದಿನ ತಂತ್ರಜ್ಞಾನ ಯುಗದಲ್ಲಿ ಆನ್‍ಲೈನ್ ಮೂಲಕ ಗ್ರಾಹಕರಿಗೆ ವಂಚನೆಯಾಗುತ್ತಿದೆ. ಇದೇ ನಿಟ್ಟಿನಲ್ಲಿ ಗ್ರಾಹಕರಿಗೆ ಉಂಟಾಗುವ ಮೋಸ ಹಾಗೂ ಶೋಷಣೆ ತಪ್ಪಿಸಲು ಕೃತಕ ಬುದ್ಧಿಮತ್ತೆ ಸಹಾಯಕವಾಗಲಿದೆ.
ಅಕ್ರಮ ಮರಳು ಸಾಗಾಣಿಕೆ: ಲಾರಿ ವಶಕ್ಕೆ
ನಗರಂಗೆರೆ ಗ್ರಾಮದಿಂದ ಟಿಪ್ಪರ್‌ನಲ್ಲಿ ಮರಳು ಕಳ್ಳತನದಿಂದ ಸಾಗಾಣಿಕೆ ಮರಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತೇರು ಬೀದಿಯಲ್ಲಿ ಅಂಗಡಿಗಳ ಹಾಕಲು ಅವಕಾಶ ಕೊಡಬೇಡಿ
ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಮಾ.26ರಂದು ನಡೆಯಲಿದ್ದು, ತೇರು ಬೀದಿಗಳಲ್ಲಿ ರಥೋತ್ಸವ ಜರುಗುವವರೆಗೆ ಯಾವುದೇ ಅಂಗಡಿಗಳನ್ನು ಹಾಕಿಕೊಳ್ಳಲು ಅವಕಾಶ ನೀಡಬಾರದು.
ಬುದ್ಧ ನೈಸರ್ಗಿಕ ಸತ್ಯದ ಪ್ರತಿಪಾದಕ
ಜಗತ್ತಿನ ಆಳವಾದ ಸತ್ಯ, ನಿತ್ಯವನ್ನು ಅರಿಯಲು ಮನುಕುಲಕ್ಕೆ ತಿಳಿಸಿದ ಮಹಾತ್ಮ ಬುದ್ಧ.
ವಿಧಾನಪರಿಷತ್ ಚುನಾವಣೆಗೂ ಶುರುವಾಯ್ತು ಮಾತಯಾಚನೆ ಕಾವು
ಲೋಕಸಭೆ ಚುನಾವಣೆ ಜೊತೆಗೆ ಆಗ್ನೆಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಕಾವು ಚಿತ್ರದುರ್ಗ ಜಿಲ್ಲೆಯಲ್ಲಿ ನಿಧಾನವಾಗಿ ಏರುತ್ತಿದೆ.
ಭದ್ರಾ ಮೇಲ್ದಂಡೆ ನೀರು ರೈತರಿಗೆ ಆಶಾಕಿರಣ
ಭದ್ರಾ ಮೇಲ್ದಂಡೆ ಯೋಜನೆ ನೀರು ಬಯಲು ಸೀಮೆ ರೈತರ ಬದುಕಿಗೆ ಆಶಾಕಿರಣ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು.
ಲೋಕಸಭಾ ಚುನಾವಣೆ: ಅಧಿಕಾರಿಗಳಿಂದ ಮತಗಟ್ಟೆ ವೀಕ್ಷಣೆ, ಸಭೆ
ಚುನಾವಣಾ ಆಯೋಗ ಲೋಕಸಭೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಿ, ರಾಷ್ಟ್ರದಲ್ಲಿ ಒಟ್ಟು ಏಳು ಹಂತಗಳ ಚುನಾವಣೆಯಲ್ಲಿ 2ನೇ ಹಂತದಲ್ಲೇ ಚಿತ್ರದುರ್ಗ ಲೋಕಸಭಾ ಚುನಾವಣೆ ನಡೆಯಲಿದೆ. ಏ.26ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಮತಗಟ್ಟೆಗಳನ್ನು ಪರಿಶೀಲಿಸಲಾಯಿತು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 395
  • next >
Top Stories
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved