ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಉಮೇಶ ಕಾರಜೋಳ
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಿತ್ರದುರ್ಗ ಎಸ್ಜೆಎಂ ಕ್ರೀಡಾಂಗಣದಲ್ಲಿ ಮತಯಾಚಿಸಿದರು.
ಮಾದಿಗ ಸಮುದಾಯ ಶೋಷಣೆಗೆ ಈಡು ಮಾಡಿದ್ದೇ ಕಾಂಗ್ರೆಸ್
ಚಳ್ಳಕೆರೆ ನಗರದ ವಾಸವಿ ಮಹಲ್ನಲ್ಲಿ ದಲಿತ ಸಮುದಾಯಗಳು ಹಮ್ಮಿಕೊಂಡಿದ್ದ ಚುನಾವಣಾ ಜಾಗೃತಿ ಸಮಾವೇಶವನ್ನು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಉದ್ಘಾಟಿಸಿದರು.
ಟುಜಿ ಸ್ಪೆಕ್ಟ್ರಂ, ಕಲ್ಲಿದ್ದಲು ಹಗರಣಕ್ಕೆ ರಾಹುಲ್ ಉತ್ತರ ಕೊಡಲಿ: ಎನ್.ರವಿಕುಮಾರ್
ಚುನಾವಣಾ ಬಾಂಡ್ಗಳ ಮೂಲಕ ಬಿಜೆಪಿಗೆ ಶೇ.37 ರಷ್ಟು ಹಣ ಬಂದಿದ್ದರೆ. ಬೇರೆ ಪಕ್ಷಗಳಿಗೆ ಶೇ.67 ರಷ್ಟು ಹಣ ಸಂಗ್ರಹವಾಗಿದೆ ಎಂದು ರವಿಕುಮಾರ ಆರೋಪಿಸಿದರು.
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಮಂದಕೃಷ್ಣ ಮಾದಿಗ ಎಂಟ್ರಿ
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 4 ಲಕ್ಷದಷ್ಟು ಮಾದಿಗ ಸಮುದಾಯದ ಮತಗಳಿವೆ. ಈ ಎಲ್ಲ ಮತಗಳನ್ನು ಒಂದೇ ಕಡೆ ಗುಡ್ಡೆ ಹಾಕುವ ನಿಟ್ಟಿನ ಪ್ರಯತ್ನದ ಭಾಗವಾಗಿ ಬಿಜೆಪಿ ಮಂದಕೃಷ್ಣ ಮಾದಿಗ ಅವರನ್ನು ಕರೆತಂದಿದೆ.
ದೌರ್ಜನ್ಯ ನಡೆಸುತ್ತಿರುವವರ ಮೇಲೆ ಸೂಕ್ತ ಕ್ರಮಕ್ಕಾಗಿ ಮನವಿ
ಮರ್ಲಹಳ್ಳಿ ಗ್ರಾಮದಲ್ಲಿ ಸ. ನಂ.85ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ 50ಕ್ಕೂ ಹೆಚ್ಚಿನ ಕುಟುಂಬಗಳು ಮನೆ ಕಟ್ಟಿಕೊಂಡು ಕಳೆದ ಐದಾರು ದಶಕದಿಂದ ಜೀವನ ನಡೆಸುತ್ತಿದ್ದಾರೆ
ಚಂದ್ರಪ್ಪ ಗೆಲುವು ಶತ ಸಿದ್ಧ: ಸಚಿವ ಸುಧಾಕರ್
ಕಾಂಗ್ರೆಸ್ ಪಕ್ಷದ್ದು ಪ್ರಚಾರ ಕಡಿಮೆ, ಕೆಲಸ ಜಾಸ್ತಿ ಅಭಿವೃದ್ಧಿಯೇ ಮೊದಲ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಕಾರಜೋಳ ಬರೀ ಎಂಪಿ ಅಲ್ಲ, ಕ್ಯಾಬಿನೆಟ್ನಲ್ಲಿ ಮಿನಿಸ್ಟರ್ ಆಗ್ತಾರೆ
ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸಿ ಕಳಿಸಿಕೊಟ್ಟರೆ ಅವರು ಕೇವಲ ಎಂಪಿಯಾಗಿರುವುದಿಲ್ಲ, ಬದಲಾಗಿ ಮೋದಿ ಕ್ಯಾಬಿನೆಟ್ನಲ್ಲಿ ಮಿನಿಸ್ಟರ್ ಆಗಿರುತ್ತಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಲೋಕಸಭೆ ಚುನಾವಣೆ ನಡೆಸಲು ಜಿಲ್ಲಾಡಳಿತ ಸರ್ವ ಸನ್ನದ್ಧ
ಏ.26ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ಶಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಕೇಂದ್ರ ಸರ್ಕಾರಕ್ಕೆ ಅಲ್ಪಸಂಖ್ಯಾತರು, ದಲಿತರೇ ಟಾರ್ಗೆಟ್
ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕಾದ ತುರ್ತು ಅನಿವಾರ್ಯತೆ ಎದುರಾಗಿದೆ ಎಂದು ಸಚಿವ ಜಮೀರ್ ಅಹಮದ್ ಹೇಳಿದರು.
ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ನಿಷೇಧ
ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
< previous
1
...
323
324
325
326
327
328
329
330
331
...
421
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ