• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷಮೆ ಕೇಳದಿದ್ದಲ್ಲಿ ಮಂಜುನಾಥ ಹಠಾವೋ
ಕಾಂಗ್ರೆಸ್ ಕರ್ನಾಟಕ ಕಾರ್ಮಿಕ ಮಂಡಳಿ ಉಪಾಧ್ಯಕ್ಷ ಹಾಗೂ ರಾಜ್ಯ ಪೌರಸೇವಾ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಹಿರಿಯೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದನ್ನು ಭಾರತೀಯ ಜನತಾ ಪಕ್ಷ ಖಂಡಿಸಿದೆ.
ನವಜಾತ ಶಿಶುಗಳ ಆರೈಕೆ ಸೇವೆ ಬಲಪಡಿಸಿ
ನವಜಾತ ಶಿಶುಗಳ ಆರೈಕೆಯ ಸೇವೆಯನ್ನು ಬಲಪಡಿಸಿ, ಶಿಶು ಮರಣ ಪ್ರಮಾಣ ತಗ್ಗಿಸಿ.
ವಚನ ಚಳುವಳಿಗೆ ಮಾದಿಗರ ಕೊಡುಗೆ ಅಪಾರ
ವಚನ ಚಳುವಳಿ ಒಂದರ್ಥದಲ್ಲಿ ಮಾದಿಗರ ಚಳುವಳಿಯೇ ಆಗಿತ್ತು. ಮಾದರ ಚೆನ್ನಯ್ಯ, ಸಮಗಾರ ಅರಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗಪೆದ್ದಿ, ಮರುಳ ಸಿದ್ದರು ಮುಂತಾದ ಮಾದಿಗ ಸಮುದಾಯದ ದೊಡ್ಡ ಪರಂಪರೆ ಇರುವುದೇ ಇದಕ್ಕೆ ಸಾಕ್ಷಿ.
ಗುಣಮಟ್ಟದ ರಸ್ತೆ ನಿರ್ಮಾಣ ಗೋವಿಂದಪ್ಪ
ರಸ್ತೆ ಸಂಪರ್ಕ ಪಡೆಯದೇ ಇರುವ ಗ್ರಾಮಗಳನ್ನು ಗುರುತಿಸಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಸಂಸಾರ, ಸಮಾಜದ ಸಮತೋಲನ ಕಾಯ್ದುಕೊಂಡಿರುವ ಮಹಿಳೆ
ಅಪಾರ ಪ್ರತಿಭೆ ಹೊಂದಿರುವ ಮಹಿಳೆಯರು ಸಂಸಾರ ಹಾಗೂ ಸಮಾಜದ ಸಮತೋಲನದ ನಡುವೆ ಸಾಧನೆ ಮಾಡುತ್ತಿದ್ದಾರೆ.
ಹಳೆಬೇರು ಹೊಸ ಚಿಗುರು ದವಸ ಸಮರ್ಪಣೆ, ಅಭಿನಂದನಾ ಸಮಾರಂಭ
ಹಿರಿಯರು ಸಂಪೂರ್ಣವಾಗಿ ಏಕದೇವನಿಷ್ಠೆಯುಳ್ಳವರಾಗಿದ್ದರು. ಹೆಣ್ಣು, ಹೊನ್ನು, ಮಣ್ಣು, ಒಡವೆಗಳನ್ನು ಸಂಪಾದಿಸಲಿಲ್ಲ. ಅರಿವನ್ನೇ ಒಡವೆಯನ್ನಾಗಿ ಪಡೆದು ಅನುಭಾವಿಗಳಾದರು ಇದರೊಂದಿಗೆ ಹಳೇ ಬೇರಿನೊಂದಿಗೆ ಹೊಸ ಚಿಗುರು ಅವಶ್ಯಕ
ಹಿರಿಯೂರಿನ ಧರ್ಮಪುರದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ನ ಪ್ರಬಲ ಆಕಾಂಕ್ಷಿ ಜೆಜೆ ಹಟ್ಟಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿದ್ದು, ಭಾನುವಾರ ತಾಲೂಕಿನ ಧರ್ಮಪುರದಲ್ಲಿ ಬೆಂಬಲಿಗರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ಶೀಘ್ರದಲ್ಲಿ ಸಂಪೂರ್ಣ ಒಳ ಚರಂಡಿ ವ್ಯವಸ್ಥೆ ಪೂರ್ಣ: ಶಾಸಕ ಗೋವಿಂದಪ್ಪ
ಮುಂದಿನ ಒಂದುವರೆ ವರ್ಷದೊಳಗಾಗಿ ಪಟ್ಟಣದ ಎಲ್ಲಾ ಮನೆಗಳಿಗೂ ಯುಜಿಡಿ ಸಂಪರ್ಕ ಕಲ್ಪಿಸಿ ಸಂಪೂರ್ಣ ಸ್ಯಾನಿಟೈಸೆಷನ್ ವ್ಯವಸ್ಥೆ ಕಲ್ಪಿಸಲಾಗುವುದು.
ಮಾದಿಗರ ಸಾಂಸ್ಕೃತಿಕ ಸಂಘದ ಸಂವಾದಕ್ಕೆ ಜಟಾಪಟಿ
ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳ ನಡೆ ಪ್ರಧಾನವಾಗಿರಿಸಿಕೊಂಡು ಭಾನುವಾರ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮಕ್ಕೆ ತೀವ್ರ ಆಕ್ಷೇಪ ಕೇಳಿ ಬಂದ ಹಿನ್ನಲೆ ಮುಂದೂಡಿದ ಘಟನೆ ಜರುಗಿದೆ.
ಉನ್ನತ ಹುದ್ದೆ ಅಲಂಕರಿಸಲು ಕಠಿಣ ಶ್ರಮ ಅಗತ್ಯ
ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತು ಉನ್ನತ ಹುದ್ದೆ ಅಲಂಕರಿಸಬೇಕಾದರೆ ಶಿಕ್ಷಣ ಹಾಗೂ ಕಠಿಣ ಪರಿಶ್ರಮ ಅಗತ್ಯ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 395
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved