ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾಕ್ಗೆ ಪೈಗಂಬರ್ ತತ್ವ ಅರ್ಥವಾಗಿದ್ದರೆ ಹಿಂಸೆ ಮಾಡುತ್ತಿರಲಿಲ್ಲ: ಶಾಂತವೀರ ಸ್ವಾಮೀಜಿ
ಪಾಕಿಸ್ತಾನದ ಜನರಿಗೆ ಪೈಗಂಬರ್ ತತ್ವ ಅರ್ಥವಾಗಿದ್ದರೆ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸುತ್ತಿರಲಿಲ್ಲ ಎಂದು ಕುಂಚಿಟಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು.
ಮೇ 14ಕ್ಕೆ ಎಸ್ಯುಸಿಐನಿಂದ ಜನ ಹೋರಾಟ: ಸಂಘಟನೆಯ ಮಂಜುಳಾ
ಬೆಲೆ ಏರಿಕೆ, ಸಾರ್ವಜನಿಕ ಆರೋಗ್ಯ ಸೇವೆಗಳ ಕುಸಿತ ಸೇರಿದಂತೆ ಅನಾರೋಗ್ಯಕರ ಬೆಳವಣಿಗಳ ಖಂಡಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಮೇ 14ರಂದು ಬೆಂಗಳೂರಿನ ಸ್ವಾತಂತ್ರ್ಯಉದ್ಯಾನದಲ್ಲಿ ಬೃಹತ್ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಯುಸಿಐ ರಾಜ್ಯ ಸಮಿತಿ ಸದಸ್ಯೆ ಎಂ.ಎನ್ ಮಂಜುಳಾ ಹೇಳಿದರು.
ಹೇಮರೆಡ್ಡಿ ಮಲ್ಲಮ್ಮರ ಆದರ್ಶ ಬದುಕಿನಲ್ಲಿ ಅಳವಡಿಸಿಕೊಸಿಳ್ಳಿ
ಚಳ್ಳಕೆರೆ: ಈ ನಾಡು ಕಂಡ ಅಪ್ರತಿಮ ದಾರ್ಶನಿಕಿ, ಶ್ರೀಶೈಲ ಜಗದ್ಗುರು ಅನುಗ್ರಹಿಸಿದ ಮಹಾನ್ ಭಕ್ತಶ್ರೇಷ್ಠೆ ಹೇಮರೆಡ್ಡಿಮಲ್ಲಮ್ಮ ಕಡುಬಡತನದಲ್ಲಿ ಜನಿಸಿದರೂ ಮಹಿಳೆಯರ ಪಾವಿತ್ರತೆಯ ಮೌಲ್ಯವನ್ನು ಸಾರಿಹೇಳಿದ ಮಹಾನ್ ಮಹಿಳೆ ಎಂದು ಚನ್ನಗಾನಹಳ್ಳಿಯ ಸಮಾಜದ ಹಿರಿಯ ದುರೀಣ ತಿಮ್ಮಾರೆಡ್ಡಿ ತಿಳಿಸಿದರು.
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ
ಚಿತ್ರದುರ್ಗ: ಪಹಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಹತ್ಯೆಗೈದಿರುವುದಕ್ಕೆ ಪ್ರತೀಕಾರವಾಗಿ ಭಯೋತ್ಪಾದಕರನ್ನು ಸದೆ ಬಡಿಯಲು ಮುಂದಾಗಿರುವ ಭಾರತೀಯ ಸೈನಿಕರ ಉತ್ತೇಜಿಸಿ ಮುಸ್ಲೀಮರು ಶನಿವಾರ ಇಲ್ಲಿನ ಬಡಾಮಕಾನ್ನ ಮುಂಭಾಗ ವಿಜಯೋತ್ಸವ ಆಚರಿಸಿದರು.
ಹೊಸದುರ್ಗದಲ್ಲಿ ಡಿಡಿಪಿಐ ಸೂಚನೆಗೆ ಕಿಮ್ಮತ್ತೇ ಇಲ್ಲ
ಹೊಸದುರ್ಗ ತಾಲೂಕಲ್ಲಿ ಶಿಕ್ಷಣದ ಅಂಗಡಿಗಳು ತೆರೆದಿದ್ದು, ಭರಪೂರ ವ್ಯಾಪಾರಕ್ಕೆ ಸಜ್ಜಾಗಿವೆ. ಆದರೆ ಎಲ್ಲಿಯೂ ರೇಟ್ ಲಿಸ್ಟ್ ಇಲ್ಲ. ಹಾಗೆಯೇ ಬಾಯಿ ಮಾತು, ಬಿಳಿ ಚೀಟಲ್ಲಿ ವ್ಯಾಪಾರ ಸಾಗಿದೆ.
ಕನ್ನಡಕ್ಕಾಗಿ ಕೆಲಸ ಮಾಡುವ ಏಕೈಕ ಸಂಸ್ಥೆ ಕಸಾಪ
ಹಿರಿಯೂರು: ಕನ್ನಡಕ್ಕಾಗಿ ಕೆಲಸ ಮಾಡಲು ಇರುವ ಏಕೈಕ ಸಂಸ್ಥೆ ಎಂದರೆ ಅದು ಕನ್ನಡ ಸಾಹಿತ್ಯ ಪರಿಷತ್ತು ಎಂದು ಕಸಾಪ ಮಾಜಿ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ ಹೇಳಿದರು.
ವಿದ್ಯಾರ್ಥಿಗಳು ಮಾನವೀಯ ಗುಣ ಅಳವಡಿಸಿಕೊಳ್ಳುವುದು ಅಗತ್ಯ
ಚಿತ್ರದುರ್ಗ: ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಜೀವನದಲ್ಲಿ ಮಾನವೀಯತೆ ಅಳವಡಿಸಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಮಹಬೂಬ್ ಜಿಲಾನಿ ಖುರೇಷಿ ಹೇಳಿದರು.
ಕಾಯಕದಲ್ಲಿ ಮಲ್ಲಿಕಾರ್ಜನನ ಕಂಡ ಹೇಮರೆಡ್ಡಿ ಮಲ್ಲಮ್ಮ
ಚಿತ್ರದುರ್ಗ: ಕಾಯಕದ ಮೂಲಕವೇ ತನ್ನ ಆರಾಧ್ಯ ದೈವ ಮಲ್ಲಿಕಾರ್ಜುನನನ್ನು ಕಾಣಲು ಸಾಧ್ಯವಾಗಿಸಿದವಳು ಹೇಮರೆಡ್ಡಿ ಮಲ್ಲಮ್ಮ ಎಂದು ಚಳ್ಳಕೆರೆ ಬಾಪೂಜಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ.ಜಿ.ವಿ.ರಾಜಣ್ಣ ಹೇಳಿದರು.
ಪಂಚ ಗ್ಯಾರಂಟಿಗಳು ಅರ್ಹರ ಕೈ ತಪ್ಪದಂತೆ ಎಚ್ಚರವಹಿಸಿ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಂಚ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿದರು.
ಕರ್ನಾಟಕದಲ್ಲಿ ಶೀಘ್ರ ಅಂಗವಿಕಲರ ಜನಗಣತಿ ಕಾರ್ಯ
ಚಿತ್ರದುರ್ಗ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಜಿಲ್ಲೆಯ ವಿಆರ್ ಡಬ್ಲ್ಯೂ, ಎಂಆರ್ ಡಬ್ಲ್ಯೂಗಳಿಗೆ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಕ್ರಮವನ್ನು ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಉದ್ಘಾಟಿಸಿದರು.
< previous
1
...
29
30
31
32
33
34
35
36
37
...
394
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ