• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೆದ್ರೆ ಮಿನಿಸ್ಟರ್ ಆಗ್ತೀನಿ, ಚಂದ್ರಪ್ಪಗೆಲ್ಲಿದೆ ಅವಕಾಶ
ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ರೆ ಕೇಂದ್ರದಲ್ಲಿ ಸಚಿವನಾಗಿ ಮೋದಿ ಜೊತೆ ಕುಳಿತುಕೊಳ್ಳುವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗುವೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ ಅಂದ ಮೇಲೆ ಚಂದ್ರಪ್ಪಗೆ ಇಂತಹ ಅವಕಾಶಗಳು ಇವೆಯಾ ಎಂದು ಗೋವಿಂದ ಕಾರಜೋಳ ಪ್ರಶ್ನಿಸಿದರು
ಹಣ, ಜಾತಿಗೆ ಪ್ರಭಾವಿತರಾಗಿ ಮತ ಚಲಾಯಿಸಿದಿರಿ: ತಿಪ್ಪೇಸ್ವಾಮಿ
ಹಣ, ಜಾತಿ, ಆಕರ್ಷಕ ಪ್ರಚಾರಕ್ಕೆ ಪ್ರಭಾವಿತರಾಗಿ ಮತ ಚಲಾಯಿಸಿದರೆ ಸಂವಿಧಾನ ಶಿಥಿಲವಾದರೆ ದೇಶದ ಪ್ರಜಾಪ್ರಭುತ್ವ ನಾಶವಾಗಿ ಸರ್ವಾಧಿಕಾರಿಗಳಿಗೆ ದಾರಿ ಮಾಡಿ ಕೊಡುತ್ತದೆ. ಆದ್ದರಿಂದ ಪ್ರತಿ ಮತವು ಸಂವಿಧಾನದ ಪರವಾಗಿ ಚಲಾವಣೆಯಾಗಬೇಕು ಎಂದು ಅಂಬೇಡ್ಕರ್‌ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಹೇಳಿದರು.
ಮಳೆ, ಬೆಳೆಗಾಗಿ ಮುಸ್ಲಿಮರಿಂದ ಮೊರೆ ಸಾಮೂಹಿಕ ಪ್ರಾರ್ಥನೆ
ಚಳ್ಳಕೆರೆ ನಗರದ ಕರೇಕಲ್ ಕೆರೆಯಂಗಳದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮೋದಿ ಮತ್ತೆ ಪ್ರಧಾನಿ ಆಗೋದು ಸೂರ್ಯ ಚಂದ್ರರಷ್ಟೇ ಸತ್ಯ: ಬಿ.ಎಸ್.ಯಡಿಯೂರಪ್ಪ
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
ಸುಳ್ಳರು, ಕಳ್ಳರ ನಂಬದೆ ಮಹಿಳಾ ಅಭ್ಯರ್ಥಿಗೆ ಮತ ಚಲಾಯಿಸಿ: ಎಸ್‍ಯುಸಿಐ
ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದಲ್ಲಿ ಶನಿವಾರ ಎಸ್ ಯುಸಿಐ ಪಕ್ಷದ ಅಭ್ಯರ್ತಿ ಡಿ.ಸುಜಾತ ಜನರ ಭೇಟಿ ಮಾಡಿ ಮತ ಪ್ರಚಾರ ನಡೆಸಿದರು.
ಸಂಸತ್‌ ಚುನಾವಣೆಗೆ ಮನೆಯಿಂದಲೇ ಮತದಾನ ಶುರು
ಚಿತ್ರದುರ್ಗ ಲೋಕಸಭೆ ಚುನಾವಣೆಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಶನಿವಾರ ಆರಂಭವಾಗಿದ್ದು, ಮತಪೆಟ್ಟಿಗೆಗಳೊಂದಿಗೆ ಸಿಬ್ಬಂದಿ ಮನೆಗಳಿಗೆ ತೆರಳಿದರು.
ರಾಜ್ಯದುದ್ದಕ್ಕೂ ಬಿಜೆಪಿ-ಜೆಡಿಎಸ್ ಗಾಳಿ ಬೀಸುತ್ತಿದೆ: ಬಿಎಸ್‌ವೈ
ಹಿರಿಯೂರಿನ ತಾಹಾ ಪ್ಯಾಲೇಸ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಮನ್ವಯ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿ ಮಾತನಾಡಿದರು.
ಲೋಕಸಭೆ ಚುನಾವಣೆಗೆ ಇಂದಿನಿಂದಲೇ ಮತದಾನ
ಲೋಕಸಭಾ ಚುನಾವಣೆಯ ಮತದಾನದ ದಿನದಂದು ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗದ 85 ವರ್ಷ ಮೇಲ್ಟಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಮನೆ ಮನೆಗೆ ಹೋಗಿ ಮತ ಚಲಾವಣೆ ಮಾಡಿಸುವ ಕಾರ್ಯ ಇದೇ ಏ.13ರಿಂದ 16ರವರೆಗೆ ನಡೆಯಲಿದ್ದು, ಮನೆಯಿಂದಲೇ ಮತ ಚಲಾಯಿಸಲು 4248 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.
ಜಾನುವಾರಗಳ ಸಂರಕ್ಷಣೆ ಜೊತೆ ಸ್ವಚ್ಛತೆ ಕಾಪಾಡಿ: ಶ್ರೀರೂಪ
ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾನುವಾರುಗಳ ರಕ್ಷಣೆಗಾಗಿ ಗೋಶಾಲೆಗಳನ್ನು ಆರಂಭಿಸಿ ಅವುಗಳಿಗೆ ಆಹಾರ, ನೀರಿನ ಜೊತೆಗೆ ಆರೋಗ್ಯದ ಬಗ್ಗೆಯೂ ಗಮನ ನೀಡಲಾಗುತ್ತಿದೆ.
ಉಗ್ರರ ಸೆದೆಬಡಿಯಲು ಮತ್ತೊಮ್ಮೆ ಮೋದಿ ಅನಿವಾರ್ಯ
ದೇಶದ ಆಂತರಿಕ ಭದ್ರತೆಗೆ ಸವಾಲಾಗಿರುವ ಉಗ್ರರ ಸದೆಬಡಿಯಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಅಗತ್ಯವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 421
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved