• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಜೀವನ ಗುಣಮಟ್ಟ ಸುಧಾರಣೆಗೆ ಬಾಲ ಸ್ವಾಸ್ಥ್ಯ ಯೋಜನೆ: ಮಂಜುನಾಥ್‌
ಮಕ್ಕಳ ಜೀವನದ ಗುಣಮಟ್ಟವನ್ನು ಸುಧಾರಿಸುವ ಸಲುವಾರಿ ರಾಷ್ಟ್ರೀಯ ಸ್ಥಾಸ್ಥ್ಯ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದೆ.
ಭದ್ರಾ ಮೇಲ್ದಂಡೆ ಅಬ್ಬಿನಹೊಳಲು ಭೂಸ್ವಾಧೀನ ತಲೆನೋವು ನಿವಾರಣೆ
ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ನಿರ್ಮಾಣಕ್ಕೆ ತೊಡರಾಗಿದ್ದ ಅಬ್ಬಿನಹೊಳಲು ಭೂಸ್ವಾಧೀನದ ತಲೆನೋವು ಗುರುವಾರ ನಿವಾರಣೆಯಾಗಿದ್ದು, ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋ ಬಸ್ತ್ ನಡುವೆ ಕಾಮಗಾರಿ ಆರಂಭಿಸಿದ್ದಾರೆ. ಇದರಿಂದಾಗಿ ಕಳೆದ 8 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಭೂಮಿ ವಶದ ಕಾರ್ಯ ಕಾನೂನಾತ್ಮಕ ಹೆಜ್ಜೆ ಮೂಲಕ ಈಡೇರಿದಂತಾಗಿದೆ.
ನೀರಿನ ಸಮಸ್ಯೆ ಕುರಿತು ಮುಂಜಾಗ್ರತಾ ಕ್ರಮವಹಿಸಿ: ಶಾಸಕ ಎನ್ನೈಜಿ
ಬೇಸಿಗೆ ಈ ಬಾರಿ ಪ್ರಖರವಾಗಿದ್ದು, ಎಲ್ಲೆಡೆ ನೀರಿನ ಸಮಸ್ಯೆ ಉಲ್ಬಣಿಸಿದೆ. ಸಮಸ್ಯೆ ಬಗ್ಗೆ ಮುಂಜಾಗ್ರತೆವಹಿಸಬೇಕು.
ಚಿತ್ರದುರ್ಗದಲ್ಲಿ ಇನ್ನೊಂದು ಸುತ್ತಿನ ಡಿವೈಡರ್ ತೆರವು
ಚಿತ್ರದುರ್ಗ ನಗರದಲ್ಲಿ ಕೋಟ್ಯಂತರ ರು. ವೆಚ್ಚ ಮಾಡಿ ನಿರ್ಮಿಸಲಾದ ಅವೈಜ್ಞಾನಿಕ ಡಿವೈಡರ್‌ಗಳ ತೆರವುಗೊಳಿಸುವ ಮತ್ತೊಂದು ಸುತ್ತಿನ ಕಾರ್ಯಾಚರಣೆ ನಡೆಯಲಿದೆಯೇ ?ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಇಂತಹದ್ದೊಂದು ಸುಳಿವು ನೀಡಿದೆ.
ಸಾರ್ವಜನಿಕರ ಸಹಾಯಕ್ಕೆ ಚಿರಋುಣಿ : ಸುರೇಶ್
ತಾಲೂಕಿನ ಗಡಿಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಗಳಿಗೆ ಸರ್ಕಾರ ಅವಶ್ಯಕತೆಗೆ ತಕ್ಕಂತೆ ಅನುದಾನ ನೀಡಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನೀಡುವ ದೇಣಿಗೆಯೊಂದಿಗೆ ಕೆಲವೊಂದು ಅಗತ್ಯ ಸೌಲಭ್ಯಗಳನ್ನು ಶಾಲೆಗೆ ಒದಗಿಸಬೇಕಾಗುತ್ತದೆ.
ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ: ನವೀನ್
ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರನ ಅಭಿಲಾಷೆಯಂತೆ ಬಿಜೆಪಿ ಅಭೂತಪೂರ್ವ ಗೆಲುವಿನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ವಿಶ್ವಾಸ ವ್ಯಕ್ತಪಡಿಸಿದರು.
ಮಕ್ಕಳ ರಕ್ಷಣೆ ಮೊದಲ ಆದ್ಯತೆಯಾಗಲಿ: ಡಾ.ಮಹೇಶ್
ನಮ್ಮ ಮಕ್ಕಳೇ ಮನೆಯ ಮಾಣಿಕ್ಯ, ಮಕ್ಕಳೇ ದೇಶದ ಸಂಪತ್ತು, ಮಕ್ಕಳೇ ಆಸ್ತಿ ಎಂಬ ಮಾತುಗಳನ್ನು ಬಿಟ್ಟು ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಬೆಳೆಸುವ ಜವಾಬ್ದಾರಿ ತಂದೆ, ತಾಯಿ, ಶಿಕ್ಷಕ ಮತ್ತು ನಾಗರೀಕ ಸಮಾಜ ತೆಗೆದುಕೊಳ್ಳಬೇಕು.
ಅಸ್ಪೃಶ್ಯತೆ ಭಾರತೀಯ ಸಮಾಜಕ್ಕೆ ಅಂಟಿದ ಬಹುದೊಡ್ಡ ಕಳಂಕ
ಜಾತಿ, ಮೇಲು ಕೀಲು, ಆಸ್ಪೃಶ್ಯತೆ ಆಚರಣೆಗಳು ಭಾರತೀಯ ಸಮಾಜಕ್ಕೆ ಅಂಟಿದ ಬಹುದೊಡ್ಡ ಕಳಂಕಗಳಾಗಿವೆ ಎಂದು ವಿಹಿಂಪನ ದಕ್ಷಿಣ ಪ್ರಾಂತದ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ್ ಸ್ವಾಮಿ ಹೇಳಿದರು.
ಸರ್ಕಾರಿ ಶಾಲೆಗಳು ಮಾದರಿಯಾಗಿವೆ: ರಾಮಪ್ಪ
ಸರ್ಕಾರಿ ಶಾಲೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಎರಡರಲ್ಲಿಯೂ ಎಲ್ಲಾ ಶಾಲೆಗೆ ಮಾದರಿಯಾಗಿದೆ.
ರೈತರಿಗೆ ಹಣ ಕೊಡಿಸುವುದು ಆದ್ಯತೆ: ಶಾಸಕ ಗೋವಿಂದಪ್ಪ
ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದು ಮುಖ್ಯವಲ್ಲ ನನ್ನ ರೈತರಿಗೆ ಕೊಡಬೇಕಾದ ಹಣ ಕೊಡಿಸುವುದು ನನ್ನ ಆದ್ಯತೆ ಎಂದ ಶಾಸಕ ಗೋವಿಂದಪ್ಪ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 395
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved